ವೀಡಿಯೊ…| ಮದುವೆ ಮೆರವಣಿಗೆ ವೇಳೆ ಕುದುರೆ ಮೇಲೆ ಬರುತ್ತಿದ್ದ ಮದುಮಗ ಹೃದಯಾಘಾತದಿಂದ ಸಾವು

ಭೋಪಾಲ್: ಮಧ್ಯಪ್ರದೇಶದ ಶಿಯೋಪುರ ಜಿಲ್ಲೆಯಲ್ಲಿ 27 ವರ್ಷದ ಮದುಮಗ ತನ್ನ ಮದುವೆಯ ಮೆರವಣಿಗೆಯಲ್ಲಿ ಕುದುರೆ ಮೇಲೆ ಬರುತ್ತಿರುವಾಗಲೇ ಅಲ್ಲಿಯೇ ಕುಸಿದು ಮೃತಪಟ್ಟಿದ್ದಾನೆ. ಶುಕ್ರವಾರ ರಾತ್ರಿ ಪ್ರದೀಪ ಜಾಟ್ ಎಂಬ ಮದುಮಗ ಜಾಟ್ ಹಾಸ್ಟೆಲಿನಲ್ಲಿ ಆಯೋಜಿಸಿದ್ದ ಮದುವೆಯ ಸ್ಥಳಕ್ಕೆ ಕುದುರೆ ಮೇಲೆ ಮೆರವಣಿಗೆಯಲ್ಲಿ ಬರುತ್ತಿರುವಾಗ ಈ ಘಟನೆ ನಡೆದಿದೆ. ಮದುವೆಯ ಸ್ಥಳಕ್ಕೆ ಕುದುರೆ ಸವಾರಿ ಮಾಡುವ ಮೊದಲು … Continued

ಊಟ-ತಿಂಡಿಯ ಬಗ್ಗೆ ಮಂಟಪದಲ್ಲೇ ಮುರಿದುಬಿದ್ದ ಮದುವೆ ; ನಂತ್ರ ಪೊಲೀಸ್‌ ಠಾಣೆಯಲ್ಲಿ ನಡೆಯಿತು ವಿವಾಹ…!

ಸೂರತ್: ಸೂರತ್‌ನಲ್ಲಿ ನಡೆದ ಮದುವೆ ವೇಳೆ ಊಟ ಕಡಿಮೆ ಬಿದ್ದಿದೆ ಎಂಬ ಕಾರಣದಿಂದ ಹಠಾತ್ತನೆ ಸ್ಥಗಿತಗೊಂಡಿದ್ದ ಮದುವೆಯ ವಿಧಿವಿದಾನವನ್ನು ನಂತರ ಪೊಲೀಸರ ಮಧ್ಯಸ್ಥಿಕೆಯಲ್ಲಿ ಪೊಲೀಸ್ ಠಾಣೆಯಲ್ಲಿ ಮದುವೆ ಮಾಡಿಸಿದ ಘಟನೆ ಭಾನುವಾರ ಸೂರತ್‌ನ ವರಾಚಾ ಪ್ರದೇಶದಲ್ಲಿ ನಡೆದಿದೆ. ವರನ ಕುಟುಂಬವು ಮದುವೆ ಮುರಿದುಕೊಳ್ಳುವ ನಿರ್ಧಾರದ ವಿರುದ್ಧ ಪೊಲೀಸರನ್ನು ಮದುಮಗಳು ಸಂಪರ್ಕಿಸಿದ ನಂತರ ಪೊಲೀಸರು ಠಾಣೆಯಲ್ಲಿ ಮದುವೆ … Continued

ವಿಪರೀತ ಚಳಿಯಿಂದಾಗಿ ಮದುವೆ ಮಂಟಪದಲ್ಲಿ ಮೂರ್ಛೆ ಹೋದ ವರ…! ಮದುವೆಯನ್ನೇ ರದ್ದುಗೊಳಿಸಿದ ವಧು…!!

ಜಾರ್ಖಂಡದ ದಿಯೋಗರ್‌ನಲ್ಲಿ ಭಾನುವಾರ ರಾತ್ರಿ ವಿಪರೀತ ಚಳಿಯಿಂದಾಗಿ ಮದುಮಗ ಮೂರ್ಛೆ ಹೋಗಿದ್ದು, ನಂತರ ಮದುಮಗಳು ವರನನ್ನು ಮದುವೆಯಾಗಲು ನಿರಾಕರಿಸಿದ್ದರಿಂದ ಮದುವೆಯೇ ರದ್ದುಗೊಂಡ ಘಟನೆ ನಡೆದ ವರದಿಯಾಗಿದೆ. ಡಿಸೆಂಬರ್ 15 ರಂದು, ದಿಯೋಘರ್‌ನ ಘೋರ್ಮಾರಾದಿಂದ ವರ ಅರ್ನವ್‌ ಬಿಹಾರದ ಭಾಗಲ್‌ಪುರದ ಅಂಕಿತಾ ಅವರನ್ನು ವಿವಾಹ ಆಗಬೇಕಿತ್ತು. ಆದರೆ, ಅರ್ನವ್‌ ಅವರಿಗೆ ಚಳಿ ತಡೆದುಕೊಳ್ಳಲು ಸಾಧ್ಯವಾಗದ ಕಾರಣ ಅವರಿಗೆ … Continued

ಮದುವೆಗೆ ಮುಂಚೆ ಮದುಮಗ ನಾಪತ್ತೆ, ಪೊಲೀಸರು ಹುಡುಕಿದ ನಂತ್ರ ಆತನನ್ನು ಒತ್ತೆಯಾಳಾಗಿಟ್ಟುಕೊಂಡ ವಧುವಿನ ಕುಟುಂಬ…! ಏನಿದರ ಹಕೀಕತ್ತು..?

ಅಮೇಥಿ : ಉತ್ತರ ಪ್ರದೇಶದ ಅಮೇಥಿಯಲ್ಲಿ ನಡೆದ ಮದುವೆಯೊಂದು ವಿಲಕ್ಷಣ ತಿರುವು ಪಡೆದಿದ್ದು, ವಧುವಿನ ಕುಟುಂಬದ ಸದಸ್ಯರು ವರನನ್ನು ಒತ್ತೆಯಾಳಾಗಿಟ್ಟುಕೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ವರನಿಗೆ ಬೇರೆ ಮಹಿಳೆಯೊಂದಿಗೆ ಸಂಬಂಧವಿದೆ ಎಂದು ಆರೋಪಿಸಿ ವಧುವಿನ ಮನೆಯವರು ಮದುವೆಯನ್ನು ರದ್ದುಗೊಳಿಸಿದ್ದಾರೆ. ವಧುವಿನ ಕುಟುಂಬವು ಮದುವೆ ಸಿದ್ಧತೆಗೆ ಆದ ಖರ್ಚನ್ನು ವಾಪಸ್‌ ಕೊಡಬೇಕು ಎಂದು ಪಟ್ಟು ಹಿಡಿದು … Continued

ವರನಿಗೆ ತಿಂಗಳಿಗೆ 1.20 ಲಕ್ಷ ರೂ. ಸಂಬಳವಿದ್ರೂ ಅದು ಸರ್ಕಾರಿ ನೌಕರಿ ಅಲ್ಲದ ಕಾರಣ ಮದುವೆಗೆ ಒಪ್ಪದೆ ಮಂಟಪದಿಂದ ಎದ್ದು ಹೋದ ವಧು…!

ವಧು-ವರರು ಮದುವೆ ಮಂಟಪದಲ್ಲಿ ಪರಸ್ಪರ ಹಾರ ಬದಲಾಯಿಸಿಕೊಂಡ ನಂತರ ತಾನು ನಂಬಿದಂತೆ ಮದುಮಗ ಸರ್ಕಾರಿ ನೌಕರಿಯಲ್ಲಿ ಇಲ್ಲ, ಬದಲಾಗಿ ಖಾಸಗಿ ಉದ್ಯೋಗದಲ್ಲಿದ್ದಾನೆ ಎಂದು ತಿಳಿದ ಮದುಮಗಳು ನಂತರ ಮದುವೆ ಬೇಡ ಎಂದು ಹಠ ಹಿಡಿದು ರದ್ದುಪಡಿಸಿದ ಘಟನೆ ಉತ್ತರ ಪ್ರದೇಶದ ಫರೂಕಾಬಾದ್ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ…! ವರನ ಕುಟುಂಬ ಪ್ರಕರಣ ಸುಖಾಂತ್ಯವಾಗಬಹುದು ಎಂದು  ನಿರೀಕ್ಷಿಸಿ … Continued

‘ಸೌರಭ್ ಪ್ರವೇಶ ನಿಷೇಧಿಸಲಾಗಿದೆ, ಈತ ಮದುವೆಗೆ ಬಂದರೆ ಓಡಿಸಿ ‘: ಮದುವೆ ಆಮಂತ್ರಣ ಕಾರ್ಡ್‌ನಲ್ಲಿ ಬರೆದ ಸಾಲು ವೈರಲ್…!

ಎತಾಹ್ : ಭಾರತೀಯ ವಿವಾಹಗಳು ವಿಸ್ತೃತ ಕುಟುಂಬಗಳು ಮತ್ತು ವಿಸ್ತೃತ ಸ್ನೇಹಿತರ ವಲಯಗಳನ್ನು ಒಳಗೊಂಡಿರುತ್ತದೆ. ಆಮಂತ್ರಣ ಪತ್ರಿಕೆಗಳ ಮುದ್ರಣದಿಂದ ಆರಂಭವಾಗಿ ತಿಂಗಳ ಮೊದಲೇ ವಿವಾಹದ ಸಿದ್ಧತೆಗಳು ಆರಂಭವಾಗುತ್ತವೆ. ಆದರೆ ಇದೀಗ ಒಂದು ಮದುವೆಯ ಆಮಂತ್ರಣ ಪತ್ರಿಕೆ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗಿದೆ. ಆಮಂತ್ರಣವು ವೈರಲ್ ಆಗಿರುವುದು ಅದರ ವಿನ್ಯಾಸ ಅಥವಾ ಶೈಲಿಗಾಗಿ ಅಲ್ಲ, ಇದಕ್ಕೆ ಕಾರಣ … Continued

ವೀಡಿಯೊ..| ಮದುವೆಯಲ್ಲಿ ಊಟ-ತಿಂಡಿ ಕಡಿಮೆಯಾಯ್ತೆಂದು ದೊಣ್ಣೆ-ಕುರ್ಚಿಗಳಿಂದ ಹೊಡೆದಾಡಿಕೊಂಡ ವಧು-ವರನ ಕುಟುಂಬದವರು..!

ಮದುವೆಯಲ್ಲಿ ಜಗಳ, ಹೊಡೆದಾಟಗಳು ಈಗ ಹೊಸ ರೂಢಿ ಎಂಬಂತೆ ತೋರುವಷ್ಟು ನಡೆಯುತ್ತಿವೆ. ಸುದ್ದಿ ಮತ್ತು ವೈರಲ್ ವೀಡಿಯೊಗಳಲ್ಲಿ ಮದುವೆ ವೇಳೆ ಆಹಾರದ ಕೊರತೆಯಿಂದ ಹಿಡಿದು ಬಿರಿಯಾನಿಯಲ್ಲಿ ಕೋಳಿ ಮಾಂಸದ ಕೊರತೆ ವರೆಗೂ ವಿವಿಧ ಕಾರಣಗಳಿಗಾಗಿ ಜಗಳ-ವಾಗ್ವಾದ ನೋಡಬಹುದು. ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ನಡೆದ ಇತ್ತೀಚಿನ ಘಟನೆಯೊಂದು ಈ ತರಹದ ಪ್ರವೃತ್ತಿಗಳಿಗೆ ಹೊಸ ಸೇರ್ಪಡೆಯಾಗಿದೆ. ವಿವಾಹ ಸಮಾರಂಭದಲ್ಲಿ, … Continued

ರೈತರ ಧರಣಿ ಸ್ಥಳದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ

ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ. ಈ ನಡುವೆ ರೈತರ ಪ್ರತಿಭಟನಾ ನಿರತ ವೇದಿಕೆ ಮೇಲೆಯೇ ರೈತ ಮುಖಂಡನ ಮಗನೊಬ್ಬ ವೈವಾಹಿಕ ಜೀವನಕ್ಕೆ ಕಾಲಿಟ್ಟ ವಿದ್ಯಮಾನವೂ ನಡೆದಿದೆ. ಇದು ನಡೆದ್ದು ಮಧ್ಯಪ್ರದೇಶದಲ್ಲಿ.ಮಧ್ಯಪ್ರದೇಶದ ರೇವಾದಲ್ಲಿ ನಡೆಯುತ್ತಿರುವ ಪ್ರತಿಭಟನಾ ವೇದಿಕೆಯಲ್ಲಿಯೇ ಮದುವೆ ನಡೆದಿದೆ. ರೈತ ಯೂನಿಯನ್ ಮುಖ್ಯಸ್ಥ ಮಗನಾದ ಸಚಿನ್ ಹಾಗೂ ಅಸ್ಮಾ ಸಿಂಗ್ ಜೊತೆ … Continued