ಕರ್ನಾಟಕದಲ್ಲಿ ವಾರಾಂತ್ಯದಲ್ಲಿ ಮಳೆ ಪ್ರಮಾಣದಲ್ಲಿ ಏರಿಕೆ: ಮುನ್ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ ವಾರಾಂತ್ಯದಲ್ಲಿ ಮಳೆ ಪ್ರಮಾಣದಲ್ಲಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆಯ ತಜ್ಞ ಸದಾನಂದ ಅಡಿಗ ಹೇಳಿದ್ದಾರೆ. ಮೇಲ್ಮೈ ಸುಳಿಗಾಳಿ ದಕ್ಷಿಣ ತಮಿಳುನಾಡು ಪ್ರದೇಶದಲ್ಲಿದೆ. ಟ್ರಫ್ ತೆಲಂಗಾಣದಿಂದ ದಕ್ಷಿಣ ತಮಿಳುನಾಡು ಕಡೆಗೆ ಸಾಗಿದೆ. ನಿನ್ನೆವರೆಗೂ ಇದ್ದ ಅರಬ್ಬೀ ಸಮುದ್ರದ ಮೇಲ್ಮೈ ಸುಳಿಗಾಳಿ ದುರ್ಬಲಗೊಂಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಕರಾವಳಿಯಲ್ಲಿ ಏಪ್ರಿಲ್ 21ರ ವರೆಗೂ … Continued