ವೀಕೆಂಡ್ ಟ್ರಿಪ್ಪಿಗೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ಜಲಾಶಯದಲ್ಲಿ ಮುಳುಗಿ ಸಾವು

ಚಿಕ್ಕಬಳ್ಳಾಪುರ: ವೀಕೆಂಡ್‌ನಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಶ್ರೀನಿವಾಸ ಸಾಗರ ಜಲಾಶಯದಲ್ಲಿ ನಡೆದ ವರದಿಯಾಗಿದೆ. ಮೃತರನ್ನು ರಾಧಿಕಾ(19), ಪೂಜಾ (20) ಹಾಗೂ ಇಮ್ರಾನ್ ಖಾನ್(20) ಎಂದು ಗುರುತಿಸಲಾಗಿದೆ. ವೀಕೆಂಡ್ ಎಂದು ಬೆಂಗಳೂರಿನ ಫಾರ್ಮಸಿ ಕಾಲೇಜಿನ ಸುನೀತಾ, ರಾಧಿಕ, ಪೂಜಾ, ವಿಕಾಸ್, ಚನ್ನರಾ, ಇಮ್ರಾನ್ ಖಾನ್ ಎಂಬ ಆರು ವಿದ್ಯಾರ್ಥಿಗಳು … Continued