ಪಶ್ಚಿಮ ಬಂಗಾಳದಲ್ಲಿ ದೀದಿ ಕೋಟೆಯಲ್ಲಿ ಕಮಲ ಅರಳಿಸಿದ ‘5 M’ ಮಂತ್ರ ! ಫಲಿತಾಂಶ ಬದಲಿಸಿದ ಆ ಐದು ʼMʼ ಯಾವುವು?

ಪಶ್ಚಿಮ ಬಂಗಾಳದಲ್ಲಿ ಬದಲಾದ ರಾಜಕೀಯ ಗಾಳಿ: ತೃಣಮೂಲಕ್ಕೆ ಮುಳುವಾಯಿತೇ ‘5-M’ ತಂತ್ರ? ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಪ್ರಗತಿಯಲ್ಲಿದ್ದು, ಬಿಜೆಪಿ ಭರ್ಜರಿ ಗೆಲುವಿನತ್ತ ದಾಪುಗಾಲು ಹಾಕುತ್ತಿದೆ. ಸದ ಲಭ್ಯವಿರುವ ಟ್ರೆಂಡ್‌ಗಳ ಪ್ರಕಾರ ಭಾರತೀಯ ಜನತಾ ಪಾರ್ಟಿ (BJP) 190ರ ಆಸುಪಾಸು ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಸ್ಪಷ್ಟ ಬಹುಮತದತ್ತ (ಮ್ಯಾಜಿಕ್ … Continued

ಪಶ್ಚಿಮ ಬಂಗಾಳ ಚುನಾವಣೆ ; ಮತ ಎಣಿಕೆ ಸಿಬ್ಬಂದಿ ನೇಮಕ ವಿಚಾರ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ

ನವದೆಹಲಿ: ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಮತ ಎಣಿಕೆ ಸಿಬ್ಬಂದಿ ನೇಮಕಾತಿ ವಿಷಯದಲ್ಲಿ ಈಗ ಕಾನೂನು ಸಮರ ಶುರುವಾಗಿದೆ. ಮೇ 4ರಂದು ನಡೆಯಲಿರುವ ಮತ ಎಣಿಕೆ ಕಾರ್ಯಕ್ಕೆ ಕೇವಲ ಕೇಂದ್ರ ಸರ್ಕಾರ ಮತ್ತು ಸಾರ್ವಜನಿಕ ವಲಯದ ಉದ್ದಿಮೆಗಳ (PSU) ನೌಕರರನ್ನು ಮಾತ್ರ ಮೇಲ್ವಿಚಾರಕರು ಮತ್ತು ಸಹಾಯಕರನ್ನಾಗಿ ನೇಮಿಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ (TMC) … Continued

ರಾಹುಲ್ ಗಾಂಧಿ ಕೋಲ್ಕತ್ತಾ ಭೇಟಿ ರದ್ದು: ಮಮತಾ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಕಾವು ಏರುತ್ತಿರುವ ಬೆನ್ನಲ್ಲೇ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಏಪ್ರಿಲ್ 23 ರ ಕೋಲ್ಕತ್ತಾ ಭೇಟಿ ರದ್ದಾಗಿದೆ. ಸ್ಥಳೀಯ ಆಡಳಿತವು ಕಾರ್ಯಕ್ರಮಕ್ಕೆ ಅನುಮತಿ ನೀಡಲು ನಿರಾಕರಿಸಿದ್ದೇ ಇದಕ್ಕೆ ಕಾರಣ ಎಂದು ಕಾಂಗ್ರೆಸ್ ಮೂಲಗಳು ಮಂಗಳವಾರ ತಿಳಿಸಿವೆ. ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಮತ್ತು ಎಡರಂಗದ ಮೈತ್ರಿಕೂಟದ ಪರವಾಗಿ … Continued