ರಾಹುಲ್ ಗಾಂಧಿ ಕೋಲ್ಕತ್ತಾ ಭೇಟಿ ರದ್ದು: ಮಮತಾ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಕಾವು ಏರುತ್ತಿರುವ ಬೆನ್ನಲ್ಲೇ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಏಪ್ರಿಲ್ 23 ರ ಕೋಲ್ಕತ್ತಾ ಭೇಟಿ ರದ್ದಾಗಿದೆ. ಸ್ಥಳೀಯ ಆಡಳಿತವು ಕಾರ್ಯಕ್ರಮಕ್ಕೆ ಅನುಮತಿ ನೀಡಲು ನಿರಾಕರಿಸಿದ್ದೇ ಇದಕ್ಕೆ ಕಾರಣ ಎಂದು ಕಾಂಗ್ರೆಸ್ ಮೂಲಗಳು ಮಂಗಳವಾರ ತಿಳಿಸಿವೆ. ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಮತ್ತು ಎಡರಂಗದ ಮೈತ್ರಿಕೂಟದ ಪರವಾಗಿ … Continued