ಬಂಗಾಳ ರಾಜಕೀಯದಲ್ಲಿ ಸುನಾಮಿ ; ದೀದಿಗೆ ಬಿಗ್ ಶಾಕ್ : ಟಿಂಎಂಸಿ ಶಾಸಕರ ಬೆಂಬಲದಿಂದಲೇ ವಿಧಾನಸಭೆ ವಿಪಕ್ಷದ ನಾಯಕನಾದ ಉಚ್ಚಾಟಿತ ಶಾಸಕ..!

ಕೋಲ್ಕತ್ತಾ :  ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ಉಂಟಾಗಿದ್ದ ಬಿರುಕು ಈಗ ಮರಳಿ ಸರಿಪಡಿಸಲಾಗದ ಹಂತಕ್ಕೆ ತಲುಪಿದೆ. ಟಿಎಂಸಿಯ ಸುಪ್ರಿಮೋ ಮಮತಾ ಬ್ಯಾನರ್ಜಿಗೆ ಮತ್ತೊಂದು ದೊಡ್ಡ ಆಘಾತದಲ್ಲಿ ಬಂಗಾಳ ವಿಧಾನಸಭೆಯ ಸ್ಪೀಕರ್ ರಥೀಂದ್ರ ಬೋಸ್ ಅವರು ಟಿಎಂಸಿಯ ಉಚ್ಚಾಟಿತ ಬಂಡಾಯ ಶಾಸಕ ನಾಯಕ ರಿತಬ್ರತ ಬ್ಯಾನರ್ಜಿ ಅವರನ್ನು ಅಧಿಕೃತವಾಗಿ ವಿರೋಧ ಪಕ್ಷದ ನಾಯಕ ಎಂದು ಅಂಗೀಕರಿಸಿದ್ದಾರೆ. … Continued

ವಿಡಿಯೋ | ಬಂಗಾಳ ಸಿಎಂ ಪದಗ್ರಹಣ ಸಮಾರಂಭಲ್ಲಿ 98 ವರ್ಷದ ಮಖನ್‌ಲಾಲ ಸರ್ಕಾರ ಪಾದಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ : ಇವರು ಯಾರು ?

ಕೋಲ್ಕತ್ತಾ: ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಶನಿವಾರ ಬೆಳಿಗ್ಗೆ ನಡೆದ ಸುವೇಂದು ಅಧಿಕಾರಿ ಅವರ ನೇತೃತ್ವದ ರಾಜ್ಯದ ಮೊತ್ತಮೊದಲ ಬಿಜೆಪಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಒಂದು ಭಾವುಕ ಕ್ಷಣಕ್ಕೆ ಸಾಕ್ಷಿಯಾಯಿತು. ಸಮಾರಂಭದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಜನಸಂಘದ ಕಾಲದ ಹಿರಿಯ ನಾಯಕ, 98 ವರ್ಷದ ಮಾಖನ್‌ಲಾಲ್ ಸರ್ಕಾರ ಅವರ ಪಾದ … Continued

ಪಶ್ಚಿಮ ಬಂಗಾಳದ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ: ಸಚಿವರಾಗಿ ಐವರಿಂದ ಪ್ರಮಾಣ ವಚನ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು, ಶನಿವಾರ ಬಿಜೆಪಿಯ ಯುಗ ಆರಂಭವಾಗಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡ ಸುವೇಂದು ಅಧಿಕಾರಿ ಅವರು ಶನಿವಾರ ಬೆಳಗ್ಗೆ 11 ಗಂಟೆಗೆ ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರ ಜೊತೆ ಐವರು ಶಾಕಸರು ಸಚಿವರಾಗಿ … Continued

ರಾಜೀನಾಮೆ ಕೊಡಲ್ಲ ಎಂದು ಹಠ ಹಿಡಿದ ಮಮತಾಗೆ ಶಾಕ್‌ ; ಪಶ್ಚಿಮ ಬಂಗಾಳ ವಿಧಾನಸಭೆ ವಿಸರ್ಜಿಸಿದ ರಾಜ್ಯಪಾಲ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಸಂಘರ್ಷಕ್ಕೆ ಅಂತಿಮವಾಗಿ ತೆರೆ ಬಿದ್ದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜೀನಾಮೆ ನೀಡಲು ನಿರಾಕರಿಸಿದ ಬೆನ್ನಲ್ಲೇ, ರಾಜ್ಯಪಾಲ ಆರ್.ಎನ್. ರವಿ ಅವರು ರಾಜ್ಯ ವಿಧಾನಸಭೆಯನ್ನು ವಿಸರ್ಜಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ. ವಿಧಾನಸಭೆಯ ಐದು ವರ್ಷಗಳ ಅವಧಿಯು ಗುರುವಾರ ಮಧ್ಯರಾತ್ರಿ ಅಂತ್ಯಗೊಳ್ಳಲಿದ್ದು, ಅದಕ್ಕೂ ಮುನ್ನವೇ ರಾಜ್ಯಪಾಲರು … Continued