ಮಮತಾ ಬ್ಯಾನರ್ಜಿಗೆ ಸೋಲುಣಿಸಿದ್ದ ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಆಪ್ತ ಸಹಾಯಕನ ಗುಂಡಿಕ್ಕಿ ಹತ್ಯೆ
ನವದೆಹಲಿ: ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ಮತ್ತೆ ರಕ್ತಪಾತ ಮುಂದುವರಿದಿದೆ. ಪಶ್ಚಿಮ ಬಂಗಾಳ ವಿಧಾನಸಭೆಯ ವಿಪಕ್ಷದ ನಾಯಕ ಹಾಗೂ ಮಮತಾ ಬ್ಯಾನರ್ಜಿ ಅವರನ್ನು ಅವರ ಸ್ವಕ್ಷೇತ್ರದಲ್ಲೇ ಹೀನಾಯವಾಗಿ ಸೋಲಿಸಿರುವ ಬಿಜೆಪಿಯ ಹಿರಿಯ ಮುಖಂಡ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ (PA) ಚಂದ್ರನಾಥ ರಥ್ ಅವರನ್ನು ಬುಧವಾರ ರಾತ್ರಿ ಉತ್ತರ 24 ಪರಗಣ ಜಿಲ್ಲೆಯಲ್ಲಿ ದುಷ್ಕರ್ಮಿಗಳು … Continued