ಟಿಎಂಸಿ ನಾಯಕನ ಮನೆಯಲ್ಲಿ ಇವಿಎಂ ಮತಯಂತ್ರಗಳು ಪತ್ತೆ. ಒಬ್ಬ ಚುನಾವಣಾಧಿಕಾರಿ ಅಮಾನತು

ಕೊಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಅಧಿಕಾರದ ಆಟದ ಮತ್ತೊಂದು ಇನ್ನಿಂಗ್ಸ್ ವಿಧಾನಸಭಾ ಚುನಾವಣೆಯ ಮೂರನೇ ಹಂತದ ಮತದಾನದೊಂದಿಗೆ ಪ್ರಾರಂಭವಾಗಿದೆ. ಮೂರು ಜಿಲ್ಲೆಗಳಲ್ಲಿ ಒಟ್ಟು 31 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ – ಹೂಗ್ಲಿಯಲ್ಲಿ ಎಂಟು, ಹೌರಾದಲ್ಲಿ ಏಳು, ಮತ್ತು ದಕ್ಷಿಣ 24 ಪರಗಣಗಳಲ್ಲಿ 16 ಕ್ಷೇತ್ರಗಳಿಗೆ ಮಂಗಳವಾರ (ಏ.೬) ಮತದಅನ ನಡೆಯುತ್ತಿದೆ. ಈ ಸುತ್ತಿನ ಮತದಾನದಲ್ಲಿ 205 … Continued

ಲೋಕಸಭೆ ಚುನಾವಣೆಯಲ್ಲಿ ದೀದಿ ವಾರಾಣಸಿ ಸ್ಪರ್ಧೆ: ಜೈ ಶ್ರೀರಾಂ ಘೋಷಣೆಯೊಂದಿಗೆ ಮೋದಿ ಆಹ್ವಾನ

2024ರಲ್ಲಿ ವಾರಾಣಸಿಯಿಂದ ಪ್ರಧಾನಿ ಮೋದಿ ವಿರುದ್ಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧಿಸಲಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್‌ ಶುಕ್ರವಾರ ಹೇಳಿದ ಬೆನ್ನಲ್ಲೇ ಜೈ ಶ್ರೀರಾಮ್ ಘೋಷಣೆಯೊಂದಿಗೆ ಮಮತಾ ಬ್ಯಾನರ್ಜಿಯವರನ್ನು ತಮ್ಮ ವಿರುದ್ಧ ವಾರಾಣಸಿಯಲ್ಲಿ ಸ್ಪರ್ಧಿಸಲು ಆಹ್ವಾನಿಸಿದ್ದಾರೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದ ಸನರ್ಪುರದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಚುನಾವಣಾ ಸಮಾವೇಶದಲ್ಲಿ ಶನಿವಾರ ಮಾತನಾಡಿದ … Continued

ನಂದಿಗ್ರಾಮದಲ್ಲಿ ಸೋಲುವ ಭಯದಿಂದ ಬೇರೆಡೆ ಸ್ಪರ್ಧಿಸ್ತೀರಾ: ದೀದಿಗೆ ಮೋದಿ ಪ್ರಶ್ನೆ, ಅಲ್ಲಿ ಗೆಲ್ಲೋದು ನಾವೇ, ಬೇರೆಡೆ ಯಾಕೆ ಸ್ಪರ್ಧಿಸ್ಬೇಕು:ಟಿಎಂಸಿ ತಿರುಗೇಟು

ಕೊಲ್ಕತ್ತಾ: ದೀದಿ, ನಂದಿಗ್ರಾಮ ಕ್ಷೇತ್ರದಲ್ಲಿ ಸೋಲು ಕಾಣುವ ಭಯ ನಿಮ್ಮನ್ನ ಕಾಡುತ್ತಿದ್ದು, ಮತ್ತೊಂದು ಸುರಕ್ಷಿತ ಕ್ಷೇತ್ರದಿಂದ ನಾಮಪತ್ರ ಸಲ್ಲಿಸ್ತೀರಿ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದರಲ್ಲಿ ಸತ್ಯಾಂಶವಿದೆಯಾ ಎಂದು ಪ್ರಧಾನಿ ಮೋದಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವ್ರನ್ನ ಪ್ರಧಾನಿ ಅವರನ್ನು ಪ್ರಶ್ನಿಸಿದ್ದಾರೆ. ಜಿಲ್ಲೆಯ ಉಲುಬೇರಿಯಾದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಮೋದಿ, ‘ದೀದಿ ನಿಮ್ಮ ವರ್ತನೆ ನೋಡಿದರೆ … Continued

ಭಾರತ ಏಕಪಕ್ಷೀಯ ದೇಶವಾಗುತ್ತದೆಯೋ ಇಲ್ಲವೋ ಎಂಬುದಕ್ಕೆ ಬಂಗಾಳ ಚುನಾವಣೆ ನಿರ್ಣಾಯಕ

ತೃಣಮೂಲ ಕಾಂಗ್ರೆಸ್‌ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ  ಮಮತಾ ಬ್ಯಾನರ್ಜಿಯವರ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್  ಪಶ್ಚಿಮ ಬಂಗಾಳದ ಚುನಾವಣೆ ಹೊಸ್ತಿಲಲ್ಲಿ  ಸವಾಲುಗಳು, ತೃಣಮೂಲ ಕಾಂಗ್ರೆಸ್‌ ಪ್ರಬಲ್ಯ, ಬಿಜೆಪಿ ಪ್ರಯತ್ನ, ಎಡ-ಕಾಂಗ್ರೆಸ್‌ ಒಕ್ಕೂಟ, ಮಮತಾ ಬ್ಯಾನರ್ಜಿ ನಾಯಕತ್ವ. ಲೋಕಸಭೆ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ವಿಭಿನ್ನ ಫಲಿತಾಂಶದ  ಇತ್ಯಾದಿ ಸಂಗತಿಗಳ ಬಗ್ಗೆ ಟೆಲಿಗ್ರಾಫ್‌ … Continued

ಬೇಕಾದರೆ ನನ್ನ ತಲೆ ಮೇಲೆ ಕಾಲಿಟ್ಟು ಒದೆಯಿರಿ, ಆದರೆ ಬಂಗಾಳಿ ಜನರ ಕನಸನ್ನು ಒದೆಯಲು ಬಿಡುವುದಿಲ್ಲ: ಮಮತಾ ವಿರುದ್ಧ ಮೋದಿ ವಾಗ್ದಾಳಿ

ಕೊಲ್ಕತ್ತಾ :ಬೇಕಿದ್ದರೆ ನನ್ನ ತಲೆಯ ಮೇಲೆ ನಿಮ್ಮ ಕಾಲಿಟ್ಟು ನನ್ನನ್ನು ಒದೆಯಿರಿ, ಆದರೆ, ನೀವು ಬಂಗಾಳದ ಅಭಿವೃದ್ಧಿ ಮತ್ತು ಅದರ ಜನರ ಕನಸುಗಳನ್ನು ಕಾಲಿನಿಂದ ಒದೆಯುವುದಕ್ಕೆ ನಾನು ಬಿಡುವುದಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಂಕುರಾದಲ್ಲಿ ಭಾನುವಾರ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಮಮತಾ ಬ್ಯಾನರ್ಜಿ ವಿರುದ್ಧ ಮೇಲೆ ವಾಗ್ದಾಳಿ ನಡೆಸಿದರು. ಬಂಗಾಳದ ಬೀದಿಗಳಲ್ಲಿ … Continued

ನಾನು ಕತ್ತೆ, ಯಾಕೆಂದರೆ ನನಗೆ ಅಧಿಕಾರಿ ಕುಟುಂಬದ ನೈಜ ಮುಖ ಗುರುತಿಸಲು ಸಾಧ್ಯವಾಗಲಿಲ್ಲ : ಮಮತಾ

ಕೊಲ್ಕತ್ತಾ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಭಾನುವಾರ ಪುರ್ಬಾ ಮೇದಿನಿಪುರ ಜಿಲ್ಲೆಯ ಪ್ರಭಾವಿ ಅಧಿಕಾರಿ ಕುಟುಂಬದ ‘ನಿಜವಾದ ಮುಖ’ ವನ್ನು ಗುರುತಿಸಲು ತನಗೆ ಸಾಧ್ಯವಾಗಲಿಲ್ಲ ಎಂದು ತನ್ನನ್ನೇ ತಾನು ದೂಷಿಸಿಕೊಂಡಿದ್ದಾರೆ. ಸುವೇಂಧು ಅಧಿಕಾರಿ ಕಳೆದ ವರ್ಷ ಡಿಸೆಂಬರ್ ನಲ್ಲಿ ಟಿಎಂಸಿ ತೊರೆದು ಬಿಜೆಪಿ ಸೇರಿ ಈಗ ವಿಧಾನಸಭೆ … Continued

ಪಶ್ಚಿಮ ಬಂಗಾಳ ಚುನಾವಣೆ: ಅಂತಿಮ ನಾಲ್ಕು ಹಂತದ 148 ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಐದನೇ, ಆರನೇ, ಏಳನೇ ಮತ್ತು ಎಂಟನೇ ಹಂತಗಳಿಗೆ 148 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಗುರುವಾರ ಬಿಡುಗಡೆ ಮಾಡಿದೆ. ಒಂದು ಕಾಲದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಆಪ್ತ ಸಹಾಯಕರಾಗಿದ್ದ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಕೃಷ್ಣನಗರ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಟಿಎಂಸಿಯ ಟಿಕೆಟ್‌ನಲ್ಲಿ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ … Continued

೧೫೦೦ ಸಮಾವೇಶಗಳು, ೧೫,೦೦೦ ವಾಟ್ಸಾಪ್‌ ಗ್ರುಪ್‌ಗಳು: ಪಶ್ಚಿಮ ಬಂಗಾಳ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ…!

ನವ ದೆಹಲಿ: ಮುಂಬರುವ ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ 1,500 ಕ್ಕೂ ಹೆಚ್ಚು ಬೃಹತ್‌ ಸಮಾವೇಶಗಳು, 15,000 ವಾಟ್ಸಾಪ್ ಗುಂಪುಗಳು ಮತ್ತು ಪಕ್ಷದ ಪ್ರಮುಖ ಮುಖಂಡರು ಶಿಬಿರ ನಡೆಸಲು ಬಿಜೆಪಿ ತಯಾರಿ ನಡೆಸುತ್ತಿದೆ. ಪಶ್ಚಿಮ ಬಂಗಾಳದ ಪಕ್ಷದ ಹಿರಿಯ ಕಾರ್ಯಕರ್ತರೊಬ್ಬರ ಪ್ರಕಾರ, ಮತದಾರರನ್ನು ತಲುಪಲು ಕನಿಷ್ಠ 1,500 ದೊಡ್ಡ ಮತ್ತು ಸಣ್ಣ ಸಮಾವೇಶಗಳನ್ನು ನಡೆಸುವಂತೆ ಬಿಜೆಪಿ ಕೇಂದ್ರ … Continued