ವೀಡಿಯೊ : 7 ದರೋಡೆಕೋರರ ಗನ್‌ ಶಾಟ್‌ ಎದುರಿಸಿ ₹ 4 ಕೋಟಿ ಚಿನ್ನಾಭರಣ ದರೋಡೆ ವಿಫಲಗೊಳಿಸಿದ ಏಕೈಕ ಪೊಲೀಸ್‌ ಅಧಿಕಾರಿ-ವೀಕ್ಷಿಸಿ

ಕೋಲ್ಕತ್ತಾ : ಕಳೆದ ವಾರ ಪಶ್ಚಿಮ ಬಂಗಾಳದ ರಾಣಿಗಂಜ್‌ನ ಆಭರಣ ಮಳಿಗೆಯೊಂದರಲ್ಲಿ ಏಳು ಸದಸ್ಯರ ದರೋಡೆ ಗ್ಯಾಂಗ್ ನಡೆಸಿದ ₹ 4 ಕೋಟಿ ದರೋಡೆ ಯತ್ನವನ್ನು ಪೊಲೀಸ್ ಅಧಿಕಾರಿಯ ಧೈರ್ಯವು ವಿಫಲಗೊಳಿಸಿದೆ. ಅಂಗಡಿಯ ಹೊರಭಾಗದಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿದ ದೃಶ್ಯಗಳು ಸಬ್-ಇನ್ಸ್‌ಪೆಕ್ಟರ್ ಮೇಘನಾದ ಮೊಂಡಲ್ ಅವರು ಆಭರಣ ಅಂಗಡಿ ಸಮೀಪದ ವಿದ್ಯುತ್ ಕಂಬದ ಮರೆಯಲ್ಲಿ ನಿಂತು … Continued

ಸಂದೇಶಖಾಲಿ ಪ್ರಕರಣ : ಷಹಜಹಾನ್ ಶೇಖ್ ನನ್ನು ಸಿಬಿಐಗೆ ಹಸ್ತಾಂತರಿಸಿ ; ಬಂಗಾಳ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ಆದೇಶ

ಕೋಲ್ಕತ್ತಾ : ಜನವರಿ 5 ರಂದು ಸಂದೇಶಖಾಲಿಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ನಡೆದ ದಾಳಿ ಪ್ರಕರಣದ ತನಿಖೆಯನ್ನು ಪಶ್ಚಿಮ ಬಂಗಾಳ ಪೊಲೀಸರಿಂದ ಸಿಬಿಐಗೆ ಹಸ್ತಾಂತರಿಸಬೇಕು ಎಂದು ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಆದೇಶಿಸಿದೆ, ರಾಜ್ಯ ಪೊಲೀಸರು “ಸಂಪೂರ್ಣವಾಗಿ ಪಕ್ಷಪಾತಿ” ಎಂದು ಹೇಳಿದೆ. ದಾಳಿಗೆ ಸಂಬಂಧಿಸಿದಂತೆ ಫೆಬ್ರವರಿ 29 ರಂದು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದ ಟಿಎಂಸಿ … Continued