ಪಶ್ಚಿಮ ಬಂಗಾಳ: ಬಿಜೆಪಿ ಯುವ ಮೋರ್ಚಾ ನಾಯಕನ ಗುಂಡಿಕ್ಕಿ ಹತ್ಯೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ಯುವ ಮೋರ್ಚಾದ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ವರದಿಯಾಗಿದೆ. ಪಶ್ಚಿಮಬಂಗಾಳದ ಉತ್ತರ ದಿನಾಜ್​ಪುರ ಜಿಲ್ಲೆಯ ಇಟಾಹಾರ್​​ನಮಿಥುನ್​ ಘೋಷ್​ ಮೃತ ಯುವ ನಾಯಕ.ಈ ಘಟನೆ ಭಾನುವಾರ ರಾತ್ರಿ 11 ಗಂಟೆ ಹೊತ್ತಿಗೆ ನಡೆದಿದೆ. ರಾಜ್​ಗ್ರಾಮ ಹಳ್ಳಿಯಲ್ಲಿರುವ ತಮ್ಮ ಮನೆ ಎದುರು ಮಿಥುನ್ ಘೋಷ್​​ ನಿಂತಿದ್ದರು. ಮೋಟಾರ್​ ಬೈಕ್​ನಲ್ಲಿ ಅಲ್ಲಗೆ ಬಂದ … Continued