ಟಿಎಂಸಿಗೆ ಮತ್ತೊಂದು ಆಘಾತ : ರಾಜ್ಯಸಭೆ ಸ್ಥಾನಕ್ಕೆ ನಟಿ ಕೋಯೆಲ್ ಮಲ್ಲಿಕ್ ರಾಜೀನಾಮೆ ; ಬಿಜೆಪಿ ಸೇರ್ಪಡೆ ವದಂತಿಗೆ ಬಲ

ನವದೆಹಲಿ: ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಗುರುವಾರ ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ. ಬಂಗಾಳಿ ಚಿತ್ರರಂಗದ ಖ್ಯಾತ ನಟಿ ಹಾಗೂ ರಾಜಕಾರಣಿ ಕೋಯೆಲ್ ಮಲ್ಲಿಕ್ (ರುಕ್ಮಿಣಿ ಮಲ್ಲಿಕ್) ಅವರು ತಮ್ಮ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕೋಯೆಲ್ ಮಲ್ಲಿಕ್ ಅವರು ಈ ವರ್ಷದ ಏಪ್ರಿಲ್ 6ರಂದು ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ, … Continued

ಪಕ್ಷ ಸೇರಿದ ಕೆಲವೇ ಗಂಟೆಗಳಲ್ಲಿ ಮೂವರು ಟಿಎಂಸಿ ಮಾಜಿ ಸಂಸದರಿಗೆ ರಾಜ್ಯಸಭೆ ಟಿಕೆಟ್ ನೀಡಿದ ಬಿಜೆಪಿ

ನವದೆಹಲಿ : ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು ಗುರುವಾರ ಸಂಜೆ (ಜುಲೈ 9) ಬಿಜೆಪಿ ಸೇರ್ಪಡೆಯಾದ ಬೆನ್ನಿಗೇ ರಾಜ್ಯಸಭೆ ಮೂವರು ಮಾಜಿ ಸದಸ್ಯರಾದ ಸುಖೇಂದು ಶೇಖರ ರಾಯ್, ಸುಷ್ಮಿತಾ ದೇವ್ ಹಾಗೂ ಪ್ರಕಾಶ ಚಿಕ್ ಬರಾಯಿಕ್ ಅವರಿಗೆ ಜುಲೈ 24ರಂದು ನಡೆಯಲಿರುವ ರಾಜ್ಯಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್‌ ನೀಡಲಾಗಿದೆ. ಪಕ್ಷಾಂತರಕ್ಕೂ ಮುನ್ನವೇ ಈ ಮೂವರು … Continued

ಮಮತಾಗೆ ಮತ್ತೊಂದು ಭಾರಿ ಆಘಾತ ; ತಿಂಗಳ ಹಿಂದಷ್ಟೇ ರಾಜ್ಯಾಧ್ಯಕ್ಷೆಯಾಗಿ ನೇಮಕವಾಗಿದ್ದ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ !

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅನುಭವಿಸಿದ ಹಿನ್ನಡೆಯ ನಂತರ ಪಕ್ಷದ ಸಂಘಟನೆಯನ್ನು ಪುನರ್ರಚಿಸಿದ್ದ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಇದೀಗ ಮತ್ತೊಂದು ಭಾರೀ ಆಘಾತ ಎದುರಾಗಿದೆ. ಜೂನ್ 3ರಂದು ಟಿಎಂಸಿಯ ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷೆಯಾಗಿ ನೇಮಕಗೊಂಡಿದ್ದ ಚಂದ್ರಿಮಾ ಭಟ್ಟಾಚಾರ್ಯ, ಕೇವಲ ಒಂದು ತಿಂಗಳಲ್ಲೇ ಪಕ್ಷದ ಎಲ್ಲ ಹುದ್ದೆಗಳಿಗೆ … Continued

ನಕಲಿ ಸಹಿ ಪ್ರಕರಣ: ಮಮತಾ ಬ್ಯಾನರ್ಜಿ ನಿವಾಸ , ಅಭಿಷೇಕ ಕಚೇರಿ ಮೇಲೆ ಏಕಕಾಲದಲ್ಲಿ ಸಿಐಡಿ ದಾಳಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶಾಸಕರ ನಕಲಿ ಸಹಿ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ಅಧಿಕಾರಿಗಳು ಗುರುವಾರ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಈ ಬೆನ್ನಲ್ಲೇ ಅವರ ಸೋದರಳಿಯ ಹಾಗೂ … Continued

ದೀದಿ ಪಕ್ಷದಲ್ಲಿ ‘ಮಹಾಬಂಡಾಯ’ | ಸ್ಪೀಕರ್‌ಗೆ 20 ಟಿಎಂಸಿ ಸಂಸದರ ಪತ್ರ ; ಪ್ರತ್ಯೇಕ ಪಕ್ಷ ರಚಿಸುವ ಸಾಧ್ಯತೆ ; ಎನ್‌ಡಿಎ ಒಕ್ಕೂಟ ಸೇರಲು ಸಜ್ಜು !

ನವದೆಹಲಿ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ಭಾರಿ ರಾಜಕೀಯ ಭೂಕಂಪ ಸಂಭವಿಸಿದೆ.  ಟಿಎಂಸಿ ಪಕ್ಷದ 20ಕ್ಕೂ ಹೆಚ್ಚು ಲೋಕಸಭಾ ಸದಸ್ಯರು ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಲೋಕಸಭೆಯಲ್ಲಿ ಟಿಎಂಸಿಯ ಪ್ರತ್ಯೇಕ ಬಣವೊಂದು ಶೀಘ್ರದಲ್ಲೇ ಅಸ್ತಿತ್ವಕ್ಕೆ ಬರಲಿದ್ದು, ಸೂಕ್ತ ಸಮಯದಲ್ಲಿ ಅಂತಿಮ ನಿರ್ಧಾರ ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ. ಪಕ್ಷದೊಳಗಿನ ಭಿನ್ನಮತ … Continued

ತಲೆಮರೆಸಿಕೊಂಡಿದ್ದ ಟಿಎಂಸಿ ನಾಯಕ ಜಹಾಂಗೀರ್ ಖಾನ್ ನೇಪಾಳ ಗಡಿ ಬಳಿ ಅರೆಸ್ಟ್

ಕೋಲ್ಕತ್ತಾ : ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ತೃಣಮೂಲ ಕಾಂಗ್ರೆಸ್ (TMC) ನಾಯಕ ಜಹಾಂಗೀರ್ ಖಾನ್ ಅವರನ್ನು ರಾಜ್ಯ ಪೊಲೀಸ್ ವಿಶೇಷ ಕಾರ್ಯಪಡೆ (STF) ಇಂದು, ಸೋಮವಾರ ಮುಂಜಾನೆ ನೇಪಾಳ ಗಡಿ ಪ್ರದೇಶದ ಬಳಿ ವಶಕ್ಕೆ ಪಡೆದಿದೆ ಎಂದು ವರದಿಯಾಗಿದೆ. ಎಸ್‌ಟಿಎಫ್ ತಂಡವು ಗುಪ್ತಚರ ಮಾಹಿತಿಯ ಆಧಾರದ ಮೇಲೆ ಅವರ ಚಲನವಲನಗಳನ್ನು ಪತ್ತೆಹಚ್ಚಿ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ … Continued

ಭ್ರಷ್ಟಾಚಾರದ ಆರೋಪ : ಟಿಎಂಸಿ ಮುಖಂಡನಿಗೆ ಬೋಳು ತಲೆ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಗ್ರಾಮಸ್ಥರು !

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡರ ವಿರುದ್ಧ ಸಾರ್ವಜನಿಕರ ಆಕ್ರೋಶ ಹೆಚ್ಚಾಗಿದೆ. ಕೇಂದ್ರ ಸರ್ಕಾರದ 100 ದಿನಗಳ ಉದ್ಯೋಗ ಖಾತ್ರಿ ಯೋಜನೆಯಲ್ಲಿ (MGNREGA) ವ್ಯಾಪಕ ಭ್ರಷ್ಟಾಚಾರ ಎಸಗಿದ ಆರೋಪದ ಮೇಲೆ ಟಿಎಂಸಿ ಮುಖಂಡನೊಬ್ಬನಿಗೆ ಸಾರ್ವಜನಿಕರೇ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ, ಸೊಂಟಕ್ಕೆ ಹಗ್ಗ ಕಟ್ಟಿ ಬೀದಿಯಲ್ಲಿ … Continued

ಕೇವಲ ಒಂದೇ ತಿಂಗಳಲ್ಲಿ 215ರಿಂದ 20 ಸ್ಥಾನಕ್ಕೆ ಕುಸಿದ ಟಿಎಂಸಿ : ಮಮತಾ ರಾಜಕೀಯ ಸಾಮ್ರಾಜ್ಯದ ದಿಢೀರ್‌ ಮಹಾಪತನ !

ಪ್ರತಿರೋಧ, ಧೀಮಂತಿಕೆ ಮತ್ತು ಬಂಗಾಳದ ರಾಜಕೀಯ ನಾಡಿಮಿಡಿತವನ್ನು ಸರಿಯಾಗಿ ಅರಿತು ಯಶಸ್ಸು ಸಾಧಿಸಿದ್ದ ಮಮತಾ ಬ್ಯಾನರ್ಜಿ ಅವರ ರಾಜಕೀಯ ಜೀವನದಲ್ಲಿ, ಕಳೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ನಂತರದ ಒಂದು ತಿಂಗಳು ಭಾರಿ ರಾಜಕೀಯ ಭೂಕಂಪವನ್ನೇ ಸೃಷ್ಟಿಸಿದೆ. ಕೇವಲ ಒಂದು ತಿಂಗಳ ಹಿಂದೆಯಷ್ಟೇ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಅವಿಭಜಿತ ನಾಯಕಿಯಾಗಿ, ಭಾರಿ ಶಾಸಕರ ಬಲದೊಂದಿಗೆ … Continued

ಬಂಗಾಳ ರಾಜಕೀಯದಲ್ಲಿ ಸುನಾಮಿ ; ದೀದಿಗೆ ಬಿಗ್ ಶಾಕ್ : ಟಿಂಎಂಸಿ ಶಾಸಕರ ಬೆಂಬಲದಿಂದಲೇ ವಿಧಾನಸಭೆ ವಿಪಕ್ಷದ ನಾಯಕನಾದ ಉಚ್ಚಾಟಿತ ಶಾಸಕ..!

ಕೋಲ್ಕತ್ತಾ :  ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ಉಂಟಾಗಿದ್ದ ಬಿರುಕು ಈಗ ಮರಳಿ ಸರಿಪಡಿಸಲಾಗದ ಹಂತಕ್ಕೆ ತಲುಪಿದೆ. ಟಿಎಂಸಿಯ ಸುಪ್ರಿಮೋ ಮಮತಾ ಬ್ಯಾನರ್ಜಿಗೆ ಮತ್ತೊಂದು ದೊಡ್ಡ ಆಘಾತದಲ್ಲಿ ಬಂಗಾಳ ವಿಧಾನಸಭೆಯ ಸ್ಪೀಕರ್ ರಥೀಂದ್ರ ಬೋಸ್ ಅವರು ಟಿಎಂಸಿಯ ಉಚ್ಚಾಟಿತ ಬಂಡಾಯ ಶಾಸಕ ನಾಯಕ ರಿತಬ್ರತ ಬ್ಯಾನರ್ಜಿ ಅವರನ್ನು ಅಧಿಕೃತವಾಗಿ ವಿರೋಧ ಪಕ್ಷದ ನಾಯಕ ಎಂದು ಅಂಗೀಕರಿಸಿದ್ದಾರೆ. … Continued

ಟಿಎಂಸಿ ಇಬ್ಭಾಗ ; ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಉಚ್ಚಾಟಿತ ಶಾಸಕ ರಿತಬ್ರತ ಬೆಂಬಲಿಸಿ ಸ್ಪೀಕರ್‌ಗೆ 58 ಶಾಸಕರ ಹಕ್ಕು ಸಲ್ಲಿಕೆ !

ಕೋಲ್ಕತ್ತಾ : ತೃಣಮೂಲ ಕಾಂಗ್ರೆಸ್ (ಟಿಎಂಸಿ) ಒಳಗಿನ ಆಂತರಿಕ ಬಂಡಾಯ ಬುಧವಾರ ನಿರ್ಣಾಯಕ ತಿರುವು ಪಡೆದುಕೊಂಡಿದೆ. ಟಿಎಂಸಿಯಿಂದ ಉಚ್ಚಾಟಿತರಾಗಿರುವ ಶಾಸಕ ರಿತಬ್ರತ ಬ್ಯಾನರ್ಜಿ ಅವರಿಗೆ ಪಕ್ಷದ 58 ಭಿನ್ನಮತೀಯ ಶಾಸಕರು ಬೆಂಬಲ ಘೋಷಿಸಿದ್ದು, ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ. ಈ ಕುರಿತ ತಮ್ಮ ನಿರ್ಧಾರವನ್ನು ಪತ್ರಕ್ಕೆ ಸಹಿ ಹಾಕುವ ಮೂಲಕ ಪಶ್ಚಿಮ ಬಂಗಾಳ … Continued