ಮಮತಾ ಬ್ಯಾನರ್ಜಿ ಆಪ್ತ, ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಉಪಸಭಾಪತಿ ಹಾಗೂ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಹಿರಿಯ ನಾಯಕ ಆಶಿಶ್ ಬ್ಯಾನರ್ಜಿ (74) ಅವರು ಭಾನುವಾರ ಬೆಳಗ್ಗೆ ಬೀರಭೂಮ್ ಜಿಲ್ಲೆಯ ರಾಮಪುರಹತ್‌ನಲ್ಲಿರುವ ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ನೀಡಿದ ಪ್ರಾಥಮಿಕ ಮಾಹಿತಿಯ ಪ್ರಕಾರ, ಕಚೇರಿಯಲ್ಲೇ ಅವರ ಸಾವಿನ ಪ್ರಕರಣ ಬೆಳಕಿಗೆ ಬಂದಿದೆ. ಈ ಕಚೇರಿ ಬ್ಯಾನರ್ಜಿ ಅವರ ನಿವಾಸದ … Continued

ನೇತಾಜಿ ಸುಭಾಷಚಂದ್ರ ಬೋಸ್‌ ವಿರುದ್ಧ ಹೇಳಿಕೆ : ಬಿಜೆಪಿ ಸಂಸದನಿಗೆ ನೀಡಿದ್ದ ‘ಬಂಗ ವಿಭೂಷಣ’ ಪ್ರಶಸ್ತಿ ಹಿಂಪಡೆದ ಬಂಗಾಳ ಸರ್ಕಾರ

ಕೋಲ್ಕತ್ತಾ : ನೇತಾಜಿ ಸುಭಾಷ್ ಚಂದ್ರ ಬೋಸ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಸಭಾ ಸದಸ್ಯ ನಾಗೇಂದ್ರನಾಥ ರೇ ಅಲಿಯಾಸ್ ಅನಂತ ಮಹಾರಾಜ ಅವರಿಗೆ ಪಶ್ಚಿಮ ಬಂಗಾಳ ಸರ್ಕಾರ ನೀಡಿದ್ದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಬಂಗ ವಿಭೂಷಣ’ವನ್ನು ಗುರುವಾರ ಹಿಂಪಡೆದು ರದ್ದುಪಡಿಸಲಾಗಿದೆ. ಪಶ್ಚಿಮ ಬಂಗಾಳದ ಮಾಹಿತಿ ಮತ್ತು ಸಾಂಸ್ಕೃತಿಕ ವ್ಯವಹಾರಗಳ … Continued

ಮಾಜಿ ಬಸ್ ಚಾಲಕನ ಮನೆಯಲ್ಲಿ ₹28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ….!

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸರ್ಕಾರಿ ಬಸ್ ಚಾಲಕನಾಗಿದ್ದು, ನಂತರ ಕಲ್ಲು ವ್ಯಾಪಾರ ನಡೆಸುತ್ತಿದ್ದ ವ್ಯಕ್ತಿಯೊಬ್ಬರ ನಿವಾಸದಲ್ಲಿ ಪೊಲೀಸರು ನಡೆಸಿದ ಶೋಧ ಕಾರ್ಯಾಚರಣೆಯ ವೇಳೆ 28.5 ಕೋಟಿ ರೂ.ಗಳಿಗೂ ಹೆಚ್ಚು ನಗದು ಮತ್ತು 15 ಕಿಲೋಗ್ರಾಂಗಳಷ್ಟು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ನಗದು ಎಣಿಸಲು ಬಳಸಿದ ಐದು ಹಣ … Continued

ಟಿಎಂಸಿಗೆ ಮತ್ತೊಂದು ಆಘಾತ : ರಾಜ್ಯಸಭೆ ಸ್ಥಾನಕ್ಕೆ ನಟಿ ಕೋಯೆಲ್ ಮಲ್ಲಿಕ್ ರಾಜೀನಾಮೆ ; ಬಿಜೆಪಿ ಸೇರ್ಪಡೆ ವದಂತಿಗೆ ಬಲ

ನವದೆಹಲಿ: ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಗುರುವಾರ ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ. ಬಂಗಾಳಿ ಚಿತ್ರರಂಗದ ಖ್ಯಾತ ನಟಿ ಹಾಗೂ ರಾಜಕಾರಣಿ ಕೋಯೆಲ್ ಮಲ್ಲಿಕ್ (ರುಕ್ಮಿಣಿ ಮಲ್ಲಿಕ್) ಅವರು ತಮ್ಮ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕೋಯೆಲ್ ಮಲ್ಲಿಕ್ ಅವರು ಈ ವರ್ಷದ ಏಪ್ರಿಲ್ 6ರಂದು ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ, … Continued

ಪಕ್ಷ ಸೇರಿದ ಕೆಲವೇ ಗಂಟೆಗಳಲ್ಲಿ ಮೂವರು ಟಿಎಂಸಿ ಮಾಜಿ ಸಂಸದರಿಗೆ ರಾಜ್ಯಸಭೆ ಟಿಕೆಟ್ ನೀಡಿದ ಬಿಜೆಪಿ

ನವದೆಹಲಿ : ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು ಗುರುವಾರ ಸಂಜೆ (ಜುಲೈ 9) ಬಿಜೆಪಿ ಸೇರ್ಪಡೆಯಾದ ಬೆನ್ನಿಗೇ ರಾಜ್ಯಸಭೆ ಮೂವರು ಮಾಜಿ ಸದಸ್ಯರಾದ ಸುಖೇಂದು ಶೇಖರ ರಾಯ್, ಸುಷ್ಮಿತಾ ದೇವ್ ಹಾಗೂ ಪ್ರಕಾಶ ಚಿಕ್ ಬರಾಯಿಕ್ ಅವರಿಗೆ ಜುಲೈ 24ರಂದು ನಡೆಯಲಿರುವ ರಾಜ್ಯಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್‌ ನೀಡಲಾಗಿದೆ. ಪಕ್ಷಾಂತರಕ್ಕೂ ಮುನ್ನವೇ ಈ ಮೂವರು … Continued

ಮಮತಾಗೆ ಮತ್ತೊಂದು ಭಾರಿ ಆಘಾತ ; ತಿಂಗಳ ಹಿಂದಷ್ಟೇ ರಾಜ್ಯಾಧ್ಯಕ್ಷೆಯಾಗಿ ನೇಮಕವಾಗಿದ್ದ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ !

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅನುಭವಿಸಿದ ಹಿನ್ನಡೆಯ ನಂತರ ಪಕ್ಷದ ಸಂಘಟನೆಯನ್ನು ಪುನರ್ರಚಿಸಿದ್ದ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಇದೀಗ ಮತ್ತೊಂದು ಭಾರೀ ಆಘಾತ ಎದುರಾಗಿದೆ. ಜೂನ್ 3ರಂದು ಟಿಎಂಸಿಯ ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷೆಯಾಗಿ ನೇಮಕಗೊಂಡಿದ್ದ ಚಂದ್ರಿಮಾ ಭಟ್ಟಾಚಾರ್ಯ, ಕೇವಲ ಒಂದು ತಿಂಗಳಲ್ಲೇ ಪಕ್ಷದ ಎಲ್ಲ ಹುದ್ದೆಗಳಿಗೆ … Continued

ನಕಲಿ ಸಹಿ ಪ್ರಕರಣ: ಮಮತಾ ಬ್ಯಾನರ್ಜಿ ನಿವಾಸ , ಅಭಿಷೇಕ ಕಚೇರಿ ಮೇಲೆ ಏಕಕಾಲದಲ್ಲಿ ಸಿಐಡಿ ದಾಳಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶಾಸಕರ ನಕಲಿ ಸಹಿ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ಅಧಿಕಾರಿಗಳು ಗುರುವಾರ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಈ ಬೆನ್ನಲ್ಲೇ ಅವರ ಸೋದರಳಿಯ ಹಾಗೂ … Continued

ದೀದಿ ಪಕ್ಷದಲ್ಲಿ ‘ಮಹಾಬಂಡಾಯ’ | ಸ್ಪೀಕರ್‌ಗೆ 20 ಟಿಎಂಸಿ ಸಂಸದರ ಪತ್ರ ; ಪ್ರತ್ಯೇಕ ಪಕ್ಷ ರಚಿಸುವ ಸಾಧ್ಯತೆ ; ಎನ್‌ಡಿಎ ಒಕ್ಕೂಟ ಸೇರಲು ಸಜ್ಜು !

ನವದೆಹಲಿ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ಭಾರಿ ರಾಜಕೀಯ ಭೂಕಂಪ ಸಂಭವಿಸಿದೆ.  ಟಿಎಂಸಿ ಪಕ್ಷದ 20ಕ್ಕೂ ಹೆಚ್ಚು ಲೋಕಸಭಾ ಸದಸ್ಯರು ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಲೋಕಸಭೆಯಲ್ಲಿ ಟಿಎಂಸಿಯ ಪ್ರತ್ಯೇಕ ಬಣವೊಂದು ಶೀಘ್ರದಲ್ಲೇ ಅಸ್ತಿತ್ವಕ್ಕೆ ಬರಲಿದ್ದು, ಸೂಕ್ತ ಸಮಯದಲ್ಲಿ ಅಂತಿಮ ನಿರ್ಧಾರ ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ. ಪಕ್ಷದೊಳಗಿನ ಭಿನ್ನಮತ … Continued

ತಲೆಮರೆಸಿಕೊಂಡಿದ್ದ ಟಿಎಂಸಿ ನಾಯಕ ಜಹಾಂಗೀರ್ ಖಾನ್ ನೇಪಾಳ ಗಡಿ ಬಳಿ ಅರೆಸ್ಟ್

ಕೋಲ್ಕತ್ತಾ : ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ತೃಣಮೂಲ ಕಾಂಗ್ರೆಸ್ (TMC) ನಾಯಕ ಜಹಾಂಗೀರ್ ಖಾನ್ ಅವರನ್ನು ರಾಜ್ಯ ಪೊಲೀಸ್ ವಿಶೇಷ ಕಾರ್ಯಪಡೆ (STF) ಇಂದು, ಸೋಮವಾರ ಮುಂಜಾನೆ ನೇಪಾಳ ಗಡಿ ಪ್ರದೇಶದ ಬಳಿ ವಶಕ್ಕೆ ಪಡೆದಿದೆ ಎಂದು ವರದಿಯಾಗಿದೆ. ಎಸ್‌ಟಿಎಫ್ ತಂಡವು ಗುಪ್ತಚರ ಮಾಹಿತಿಯ ಆಧಾರದ ಮೇಲೆ ಅವರ ಚಲನವಲನಗಳನ್ನು ಪತ್ತೆಹಚ್ಚಿ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ … Continued

ಭ್ರಷ್ಟಾಚಾರದ ಆರೋಪ : ಟಿಎಂಸಿ ಮುಖಂಡನಿಗೆ ಬೋಳು ತಲೆ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಗ್ರಾಮಸ್ಥರು !

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡರ ವಿರುದ್ಧ ಸಾರ್ವಜನಿಕರ ಆಕ್ರೋಶ ಹೆಚ್ಚಾಗಿದೆ. ಕೇಂದ್ರ ಸರ್ಕಾರದ 100 ದಿನಗಳ ಉದ್ಯೋಗ ಖಾತ್ರಿ ಯೋಜನೆಯಲ್ಲಿ (MGNREGA) ವ್ಯಾಪಕ ಭ್ರಷ್ಟಾಚಾರ ಎಸಗಿದ ಆರೋಪದ ಮೇಲೆ ಟಿಎಂಸಿ ಮುಖಂಡನೊಬ್ಬನಿಗೆ ಸಾರ್ವಜನಿಕರೇ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ, ಸೊಂಟಕ್ಕೆ ಹಗ್ಗ ಕಟ್ಟಿ ಬೀದಿಯಲ್ಲಿ … Continued