ಗಾಯಗೊಂಡ ಕಾಲು ಆರಾಮವಾಗಿ ಅತ್ತಿತ್ತ ಅಲುಗಾಡಿಸುತ್ತಿರುವ ಮಮತಾ ವಿಡಿಯೋ ವೈರಲ್..!; ಬಿಜೆಪಿ ವಾಗ್ದಾಳಿ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಕಾಲಿಗೆ ಪಟ್ಟು ಮಾಡಿಕೊಂಡು ಚುನಾವಣೆ ಪ್ರಚಾರ ನಡೆಸುತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾನದಲ್ಲಿ ವೈರಲ್‌ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವೀಲ್ಹ್ ಚೇರ್ ನಲ್ಲಿ ಕುಳಿತು ತಮ್ಮ ಗಾಯಗೊಂಡ ಕಾಲನ್ನುನೋವಿಲ್ಲದೆ, ಆರಾಮವಾಗಿ ಅತ್ತಿತ್ತಾ ಅಲುಗಾಡಿಸುತ್ತಿರುವ … Continued

ಬಿಜೆಪಿ ೧೦೦ಸ್ಥಾನಗಳಲ್ಲಿ ಗೆದ್ದರೆ ಚುನಾವಣಾ ತಂತ್ರಜ್ಞ ವೃತ್ತಿ ತ್ಯಜಿಸುವೆ: ಪ್ರಶಾಂತ್‌ ಕಿಶೋರ್‌

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 100 ಕ್ಕೂ ಹೆಚ್ಚು ಸ್ಥಾನಗಳು ದೊರೆತರೆ ತಮ್ಮ ಚುನಾವಣಾ ತಂತ್ರಜ್ಞ ವೃತ್ತಿಯನ್ನೇ ತ್ಯಜಿಸುವುದಾಗಿ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಕಳೆದ ವರ್ಷ ನವೆಂಬರ್-ಡಿಸೆಂಬರ್‌ನಲ್ಲಿ ಬಿಜೆಪಿಯ ಸುತ್ತ ಸಾಕಷ್ಟು ಪ್ರಚೋದನೆಗಳು ಸೃಷ್ಟಿಯಾಗಿದ್ದವು, ಆದರೆ ಈಗ ಸ್ಥಿತಿ ಬದಲಾಗಿದೆ. ಡಿಸೆಂಬರ್‌ನಲ್ಲಿ ಬಿಜೆಪಿ 200 ಸ್ಥಾನಗಳನ್ನು ಗೆಲ್ಲುವ ಸ್ಥಿತಿಯಲ್ಲಿತ್ತು ಎಂದರು. ಬಿಜೆಪಿಗೆ … Continued

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಮೊದಲ ಹಂತದಲ್ಲಿ ಬಿಜೆಪಿ ಜಯಭೇರಿ: ಅಮಿತ್‌ ಶಾ

ನವದೆಹಲಿ: ಪಶ್ಚಿಮ ಬಂಗಾಳ ಹಾಗೂ ಆಸ್ಸಾಂ ರಾಜ್ಯಗಳಲ್ಲಿ ನಡೆದ ವಿಧಾನಸಭೆಯ ಮೊದಲ ಹಂತದ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಜಯಭೇರಿ ಬಾರಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ ೩೦ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ೨೬ರಲ್ಲಿ ಹಾಗೂ ಅಸ್ಸಾಂನಲ್ಲಿ ೪೭ ಸ್ಥಾನಗಳಲ್ಲಿ ೩೭ ಸ್ಥಾನಗಳಲ್ಲಿ ಬಿಜೆಪಿ ಗೆಲುವು … Continued

ದೀದಿ ಭೀತಿಯಿಂದ ಯೋಗಿ ಜೀವನಚರಿತ್ರೆ ಪ್ರಕಾಶನಕ್ಕೆ ಮುಂದಾಗದ ಪಶ್ಚಿಮ ಬಂಗಾಳ ಪ್ರಕಾಶಕರು

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ ಅವರ ಜೀವನಚರಿತ್ರೆ “ದಿ ಮಾಂಕ್‌ ಹೂ ಬಿಕಮ್‌ ಚೀಫ್‌ ಮಿನಿಸ್ಟರ್‌ʼ ಕೃತಿಯ ಬಂಗಾಳಿ ಆವೃತ್ತಿ ಪ್ರಕಟಿಸಲು ಪಶ್ಚಿಮ ಬಂಗಾಳದ ಪ್ರಕಾಶಕರು ಮುಂದಾಗದಿರಲು ಮಮತಾ ಬ್ಯಾನರ್ಜಿ ಅವರ ಭೀತಿಯೇ ಕಾರಣ ಎಂದು ಕೃತಿಯ ಲೇಖಕ ಶಾಂತನು ಗುಪ್ತಾ ಹೇಳಿದ್ದಾರೆ. ಮಮತಾ ಬ್ಯಾನರ್ಜಿ ಆಡಳಿತದ ಭಯದಿಂದಾಗಿ ಪಶ್ಚಿಮ ಬಂಗಾಳದ ಪ್ರಕಾಶನ ಸಂಸ್ಥೆಗಳು … Continued

ಪಶ್ಚಿಮ ಬಂಗಾಳ ಎಬಿಪಿ-ಸಿ ವೋಟರ್ಸ್‌ ಸಮೀಕ್ಷೆ 2021:ಟಿಎಂಸಿ ಅಧಿಕಾರಕ್ಕೆ, ಬಿಜೆಪಿ ತುಸು ಹಿಂದೆ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮುಂಚಿನ ಮನಸ್ಥಿತಿಯನ್ನು ನಿರ್ಧರಿಸುವ ಸಲುವಾಗಿ, ಎಬಿಪಿ ನ್ಯೂಸ್ ಮತ್ತು ಸಿ-ವೋಟರ್ ಮತದಾರರ ಮನಸ್ಸಿನಲ್ಲಿ ಯಾವ ರಾಜಕೀಯ ಪಕ್ಷವು ಪ್ರಗತಿ ಸಾಧಿಸಿದೆ ಎಂಬುದನ್ನು ನೋಡಲು ಕ್ಷಿಪ್ರ ಸಮೀಕ್ಷೆ ನಡೆಸಿದೆ. ಪಶ್ಚಿಮ ಬಂಗಾಳ ವಿಧಾನಸಭೆಯ ಮೊದಲ ಹಂತದ ಮತದಾನವು ಶನಿವಾರ ನಡೆಯಲಿದೆ. ಮತದಾನದ ದಿನಾಂಕ ಹತ್ತಿರವಾಗುವ ಸಂದರ್ಭದಲ್ಲಿ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ … Continued

ಮಮತಾ ಬರ್ಮುಡಾ ಧರಿಸಲಿ ಎಂದ ಬಂಗಾಳ ಬಿಜೆಪಿ ಅಧ್ಯಕ್ಷರ ಹೇಳಿಕೆಗೆ ತೀವ್ರ ಆಕ್ರೋಶ

ನವ ದೆಹಲಿ: ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ನೀಡಿದ ಹೇಳಿಕೆ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ. ಪ್ರಚಾರದ ವೇಳೆ ಗಾಯಗೊಂಡಿದ್ದ ಮಮತಾ ಬ್ಯಾನರ್ಜಿ ವೀಲ್ ಚೇರ್ ನಲ್ಲಿ ಕುಳಿತುಕೊಂಡು ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಬ್ಯಾಂಡೇಜ್ ಸುತ್ತಿದ ಕಾಲು ನೋವಿನಲ್ಲೇ ಪ್ರಚಾರ ಕೈಗೊಂಡಿರುವುದಾಗಿ ಅವರು ಹೇಳಿದ್ದಾರೆ. ಇದನ್ನು … Continued

ಬಿಜೆಪಿಗೆ ಸೇರ್ಪಡೆಗೊಂಡ ಟಿಎಂಸಿ ಸಂಸದ ಸಿಸಿರ್‌ ಅಧಿಕಾರಿ

ಕೋಲ್ಕತ್ತ: ನಿರೀಕ್ಷೆಯಂತೆ ಪಶ್ಚಿಮ ಬಂಗಾಳ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ ಅವರ ತಂದೆ ಟಿಎಂಸಿ ಸಂಸದ ಸಿಸಿರ್‌ ಅಧಿಕಾರಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಎಗ್ರಾದಲ್ಲಿ ನಡೆದ ಗೃಹ ಸಚಿವ ಅಮಿತ್‌ ಶಾ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಬಿಜೆಪಿಗೆ ಸೇರ್ಪಡೆಗೊಂಡು ಮಾತನಾಡಿ, ಬಂಗಾಳವನ್ನು ದೌರ್ಜನ್ಯದಿಂದ ರಕ್ಷಿಸಲು ಬಿಜೆಪಿ ಅಧಿಕಾರಕ್ಕೆ ತರುವುದು ಅಗತ್ಯವಾಗಿದೆ … Continued

ಚುನಾವಣೆ: ಸಾರ್ವಜನಿಕ ಅಭಿಪ್ರಾಯ ರೂಪಿಸಲು ಬಂಗಾಳ, ತಮಿಳುನಾಡು, ಕೇರಳದಲ್ಲಿ ಬೌದ್ಧಿಕ ಮುಖಗಳಿಗೆ ಬಿಜೆಪಿ ಮಣೆ

  ನಟರು, ಬುದ್ಧಿಜೀವಿಗಳು, ನಿವೃತ್ತ ಪೊಲೀಸ್ ಅಧಿಕಾರಿಗಳು – ಹೀಗೆ ಸಾಮಾಜಿ ಸ್ತರದಲ್ಲಿ ಗುರುತಿಸಲ್ಪಟ್ಟವರನ್ನು ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಣಕ್ಕಿಳಿಸಿದೆ. ತೃಣ ಮೂಲ ಕಾಂಗ್ರೆಸ್‌ ಜೊತೆ ತೀವ್ರ ಸ್ಪರ್ಧೆ ಇರುವ ಬಂಗಾಳ ಚುನಾವಣೆಯಲ್ಲಿ ಸಾಧನೆಗೈದ ಸಾರ್ವಜನಿಕ ವ್ಯಕ್ತಿಗಳನ್ನು ಬಿಜೆಪಿ ಹೆಚ್ಚು ಕಣಕ್ಕಿಳಿಸಿದೆ.ತಮಿಳುನಾಡು ಮತ್ತು ಕೇರಳದಲ್ಲಿ ಪಕ್ಷವನ್ನು ವಿಸ್ತರಿಸಲು ಇದೇ … Continued

ಪಶ್ಚಿಮ ಬಂಗಾಳ ಚುನಾವಣೆ: ಅಚ್ಚರಿ ನೀಡಿದ ಬಿಜೆಪಿ, ನಾಲ್ವರು ಸಂಸದರಿಗೆ ಟಿಕೆಟ್‌

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಬಿಜೆಪಿಯು 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು , ಮೂವರು ಹಾಲಿ ಲೋಕಸಭಾ ಸದಸ್ಯರು ಮತ್ತು ಒಬ್ಬ ರಾಜ್ಯಸಭಾ ಸದಸ್ಯರನ್ನು ಕಣಕ್ಕಿಳಿಸುವ ಮೂಲಕ ಅಚ್ಚರಿಯನ್ನುಂಟು ಮಾಡಿದೆ. ದಕ್ಷಿಣ ಕೊಲ್ಕತ್ತಾದ ಟೋಲಿಗುಂಗ್ ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿಯಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾದ ಅರೂಪ್ ಬಿಸ್ವಾಸ್ ವಿರುದ್ಧ ಹಾಲಿ ಕೇಂದ್ರ ಸಚಿವ … Continued

ನಂದಿಗ್ರಾಮ: ಬಿಜೆಪಿಗೆ ಮತ ನೀಡದಂತೆ ಟಿಕಾಯತ್‌ ಮನವಿ

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಕೇಂದ್ರ ಬಿಂದುವಾಗಿರುವ ನಂದಿಗ್ರಾಮಕ್ಕೆ ಸಂಯುಕ್ತಾ ಕಿಸಾನ್ ಮೋರ್ಚಾ(ಎಸ್‌ಕೆಎಂ) ಮುಖಂಡ ರಾಕೇಶ್ ಟಿಕಾಯತ್‌ ಶನಿವಾರ ಭೇಟಿ ನೀಡಿದ್ದು, ಯಾವುದೇ ಕಾರಣಕ್ಕೂ ಬಿಜೆಪಿಗೆ ಮತ ನೀಡಬೇಡಿ ಎಂದು ಜನತೆಗೆ ಮನವಿ ಮಾಡಿದ್ದಾರೆ. ಶನಿವಾರ ಕೊಲ್ಕತ್ತಾಕ್ಕೆ ಆಗಸಿಮಿಸಿದ ಅವರನ್ನು ಟಿಎಂಸಿ ನಾಯಕ ಡೋಲಾ ಸೇನ್ ಕೊಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು, ಅಲ್ಲಿಂದ ಪೂರ್ವ … Continued