ಪಶ್ಚಿಮ ಬಂಗಾಳ ಪರಿವರ್ತನೆಗೆ ಮನಸು ಮಾಡಿದೆ: ಪ್ರಧಾನಿ ಮೋದಿ
ಪಶ್ಚಿಮ ಬಂಗಾಳ ಪರಿವರ್ತನೆಗೆ ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅವರು ಹೂಗ್ಲಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ, ರಾಜ್ಯವು ಪರಿವರ್ತನೆಗೆ ಮನಸು ಮಾಡಿದೆ. ಜನರ ಉತ್ಸಾಹವು ಕೋಲ್ಕತ್ತದಿಂದ ದೆಹಲಿಗೆ ಸಂದೇಶ ಕಳಿಸುತ್ತಿದೆ ಎಂದರು. ಕಳೆದ ಬಾರಿ ನಾನು ಅನಿಲ ಸಂಪರ್ಕ ಯೋಜನೆಗೆ ಚಾಲನೆ ನೀಡಲು ಬಂದಿದ್ದೆ. ಆದರೆ ಈ ಬಾರಿ ರೈಲ್ವೆ ಸೌಲಭ್ಯಗಳನ್ನು ನೀಡಲು … Continued