ಕೇವಲ ಒಂದೇ ತಿಂಗಳಲ್ಲಿ 215ರಿಂದ 20 ಸ್ಥಾನಕ್ಕೆ ಕುಸಿದ ಟಿಎಂಸಿ : ಮಮತಾ ರಾಜಕೀಯ ಸಾಮ್ರಾಜ್ಯದ ದಿಢೀರ್‌ ಮಹಾಪತನ !

ಪ್ರತಿರೋಧ, ಧೀಮಂತಿಕೆ ಮತ್ತು ಬಂಗಾಳದ ರಾಜಕೀಯ ನಾಡಿಮಿಡಿತವನ್ನು ಸರಿಯಾಗಿ ಅರಿತು ಯಶಸ್ಸು ಸಾಧಿಸಿದ್ದ ಮಮತಾ ಬ್ಯಾನರ್ಜಿ ಅವರ ರಾಜಕೀಯ ಜೀವನದಲ್ಲಿ, ಕಳೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ನಂತರದ ಒಂದು ತಿಂಗಳು ಭಾರಿ ರಾಜಕೀಯ ಭೂಕಂಪವನ್ನೇ ಸೃಷ್ಟಿಸಿದೆ. ಕೇವಲ ಒಂದು ತಿಂಗಳ ಹಿಂದೆಯಷ್ಟೇ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಅವಿಭಜಿತ ನಾಯಕಿಯಾಗಿ, ಭಾರಿ ಶಾಸಕರ ಬಲದೊಂದಿಗೆ … Continued

ಬಂಗಾಳ ರಾಜಕೀಯದಲ್ಲಿ ಸುನಾಮಿ ; ದೀದಿಗೆ ಬಿಗ್ ಶಾಕ್ : ಟಿಂಎಂಸಿ ಶಾಸಕರ ಬೆಂಬಲದಿಂದಲೇ ವಿಧಾನಸಭೆ ವಿಪಕ್ಷದ ನಾಯಕನಾದ ಉಚ್ಚಾಟಿತ ಶಾಸಕ..!

ಕೋಲ್ಕತ್ತಾ :  ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ಉಂಟಾಗಿದ್ದ ಬಿರುಕು ಈಗ ಮರಳಿ ಸರಿಪಡಿಸಲಾಗದ ಹಂತಕ್ಕೆ ತಲುಪಿದೆ. ಟಿಎಂಸಿಯ ಸುಪ್ರಿಮೋ ಮಮತಾ ಬ್ಯಾನರ್ಜಿಗೆ ಮತ್ತೊಂದು ದೊಡ್ಡ ಆಘಾತದಲ್ಲಿ ಬಂಗಾಳ ವಿಧಾನಸಭೆಯ ಸ್ಪೀಕರ್ ರಥೀಂದ್ರ ಬೋಸ್ ಅವರು ಟಿಎಂಸಿಯ ಉಚ್ಚಾಟಿತ ಬಂಡಾಯ ಶಾಸಕ ನಾಯಕ ರಿತಬ್ರತ ಬ್ಯಾನರ್ಜಿ ಅವರನ್ನು ಅಧಿಕೃತವಾಗಿ ವಿರೋಧ ಪಕ್ಷದ ನಾಯಕ ಎಂದು ಅಂಗೀಕರಿಸಿದ್ದಾರೆ. … Continued

ಟಿಎಂಸಿ ಇಬ್ಭಾಗ ; ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಉಚ್ಚಾಟಿತ ಶಾಸಕ ರಿತಬ್ರತ ಬೆಂಬಲಿಸಿ ಸ್ಪೀಕರ್‌ಗೆ 58 ಶಾಸಕರ ಹಕ್ಕು ಸಲ್ಲಿಕೆ !

ಕೋಲ್ಕತ್ತಾ : ತೃಣಮೂಲ ಕಾಂಗ್ರೆಸ್ (ಟಿಎಂಸಿ) ಒಳಗಿನ ಆಂತರಿಕ ಬಂಡಾಯ ಬುಧವಾರ ನಿರ್ಣಾಯಕ ತಿರುವು ಪಡೆದುಕೊಂಡಿದೆ. ಟಿಎಂಸಿಯಿಂದ ಉಚ್ಚಾಟಿತರಾಗಿರುವ ಶಾಸಕ ರಿತಬ್ರತ ಬ್ಯಾನರ್ಜಿ ಅವರಿಗೆ ಪಕ್ಷದ 58 ಭಿನ್ನಮತೀಯ ಶಾಸಕರು ಬೆಂಬಲ ಘೋಷಿಸಿದ್ದು, ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ. ಈ ಕುರಿತ ತಮ್ಮ ನಿರ್ಧಾರವನ್ನು ಪತ್ರಕ್ಕೆ ಸಹಿ ಹಾಕುವ ಮೂಲಕ ಪಶ್ಚಿಮ ಬಂಗಾಳ … Continued

ಬೃಹತ್ ಪ್ರತಿಭಟನೆ ನಡೆಸಿದ ಮಮತಾ ; 78 ಶಾಸಕರು, 41 ಸಂಸದರಿದ್ರೂ ಬಂದದ್ದು 8 ಶಾಸಕರು 6 ಸಂಸದರು ಮಾತ್ರ ! ಟಿಎಂಸಿಯಲ್ಲಿ ಹೀಗ್ಯಾಕೆ ?

ಕೋಲ್ಕತ್ತಾ: ಬಂಗಾಳ ಚುನಾವಣೆಯ ಹೀನಾಯ ಸೋಲಿನ ನಂತರ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಭಿನ್ನಮತ ತಾರಕಕ್ಕೇರಿದೆ. ಪಕ್ಷವನ್ನು ಸಮಾಧಾನಪಡಿಸುವ ಮತ್ತು ಕಾರ್ಯಕರ್ತರಲ್ಲಿ ಚೈತನ್ಯ ತುಂಬುವ ನಿಟ್ಟಿನಲ್ಲಿ ಟಿಎಂಸಿ ಸುಪ್ರಿಮೋ ಮಮತಾ ಬ್ಯಾನರ್ಜಿ ಮತ್ತೆ ತಮ್ಮ ಹಳೆಯ ‘ಸ್ಟ್ರೀಟ್ ಫೈಟರ್’ (ಬೀದಿ ಹೋರಾಟಗಾರ್ತಿ) ಅವತಾರಕ್ಕೆ ಮರಳಿದ್ದಾರೆ. ಸೋಲಿನ ನಂತರ ಹಮ್ಮಿಕೊಂಡ ಮೊದಲ ಬೃಹತ್ ಪ್ರತಿಭಟನೆಯಲ್ಲಿ ಬಿಜೆಪಿಯ … Continued

ದೀದಿಗೆ ಸವಾಲು ; ಟಿಎಂಸಿಯಲ್ಲಿ ‘ಶಿವಸೇನೆ ಮಾದರಿ’ ಬಂಡಾಯ..? ‘ಅಸಲಿ ತೃಣಮೂಲ’ ಬಣ ರಚನೆಗೆ ರೆಬೆಲ್‌ ಶಾಸಕರ ಸಿದ್ಧತೆ ?

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ವಿಧಾನಸಭೆಯಲ್ಲಿ ಪಕ್ಷವು ಇಬ್ಭಾಗವಾಗುವತ್ತ ಹೆಜ್ಜೆ ಇಟ್ಟಿದೆಯೇ ಎಂಬ ಬಲವಾದ ಅನುಮಾನಗಳು ಮೂಡಿವೆ. ವಿಧಾನಸಭೆಯ ವಿಪಕ್ಷದ ನಾಯಕನ (Leader of Opposition) ಆಯ್ಕೆಯ ವಿಷಯವು ಪಕ್ಷದೊಳಗಿನ ಆಂತರಿಕ ಭಿನ್ನಮತವನ್ನು ಬೀದಿಗೆ ತಂದಿದೆ. ಪಕ್ಷದ ಸುಪ್ರೀಮೋ ಮಮತಾ ಬ್ಯಾನರ್ಜಿ ಅವರ ಆಪ್ತ … Continued

ವಿಡಿಯೋ | ಅಭಿಷೇಕ ಬ್ಯಾನರ್ಜಿ ಬೆನ್ನಲ್ಲೇ ಹೂಗ್ಲಿಯಲ್ಲಿ ಮತ್ತೊಬ್ಬ ಟಿಎಂಸಿ ಸಂಸದ ಕಲ್ಯಾಣ ಬ್ಯಾನರ್ಜಿ ಮೇಲೆ ಹಲ್ಲೆ

ಕೋಲ್ಕತ್ತಾ :  ತೃಣಮೂಲ ಪಕ್ಷದ ಎರಡನೇ ಕಮಾಂಡರ್ ಅಭಿಷೇಕ ಬ್ಯಾನರ್ಜಿ ಮೇಲೆ ಗುಂಪು ಹಲ್ಲೆ ನಡೆಸಿದ ಒಂದು ದಿನದ ನಂತರ, ಇಂದು, ಭಾನುವಾರ ಬೆಳಿಗ್ಗೆ ಪಶ್ಚಿಮ ಬಂಗಾಳದ ಮತ್ತೊಬ್ಬ ಸಂಸದ ಕಲ್ಯಾಣ ಬ್ಯಾನರ್ಜಿ ಅವರ ಮೇಲೆ ಹಲ್ಲೆ ನಡೆದಿದೆ. ಅವರದೇ ಸ್ವಕ್ಷೇತರವಾದ ಹೂಗ್ಲಿಯ ಚಂಡಿತಾಲದಲ್ಲಿ ಪೊಲೀಸರು ಜನಸಮೂಹವನ್ನು ನಿಂತ್ರಿಸುತ್ತಿರುವಾಗ ಕಲ್ಯಾಣ ಬ್ಯಾನರ್ಜಿ ಅವರ ತಲೆಗೆ ಪೆಟ್ಟು … Continued

ದೀದಿ ಪಕ್ಷದಲ್ಲಿ ಬಣ ರಾಜಕೀಯದ ಸದ್ದು ; ಆಂತರಿಕ ತಲ್ಲಣದಿಂದ ದುರ್ಬಲವಾಗುತ್ತಿದೆಯೇ ಟಿಎಂಸಿ..?

ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ತೃಣಮೂಲ ಕಾಂಗ್ರೆಸ್ (TMC) ಸದ್ಯ ತನ್ನ ಇತಿಹಾಸದಲ್ಲೇ ಅತ್ಯಂತ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಹಿರಿಯ ಸಂಸದರಾದ ಕಾಕಲಿ ಘೋಷ್ ದಸ್ತಿದಾರ್ ಮತ್ತು ಕಲ್ಯಾಣ ಬ್ಯಾನರ್ಜಿ ನಡುವಿನ ಬಹಿರಂಗ ಜಗಳ ಹಾಗೂ ಅದರ ಬೆನ್ನಲ್ಲೇ ದಸ್ತಿದಾರ್ ಅವರ ಬಹಿರಂಗ ಬಂಡಾಯ, ಟಿಎಂಸಿ ಪಕ್ಷದೊಳಗಿನ ಆಂತರಿಕ ವೈರುಧ್ಯಗಳನ್ನು ಮತ್ತೊಮ್ಮೆ ಜಗಜ್ಜಾಹೀರು ಮಾಡಿದೆ. ಈ ಪಕ್ಷದಲ್ಲಿ … Continued

ಮಮತಾ ಬ್ಯಾನರ್ಜಿಗೆ ಆಘಾತ: ಟಿಎಂಸಿ ಪಕ್ಷದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ ಹಿರಿಯ ಸಂಸದೆ ಕಾಕೋಲಿ ಘೋಷ್ ದಸ್ತಿದಾರ್

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (TMC) ಪಕ್ಷಕ್ಕೆ ತೀವ್ರ ರಾಜಕೀಯ ಆಘಾತ ಎದುರಾಗಿದೆ. ಪಕ್ಷದ ನಾಯಕತ್ವದ ವಿರುದ್ಧ ಬಹಿರಂಗವಾಗಿ ತಮ್ಮ ಅಸಮಾಧಾನ ಹೊರಹಾಕಿದ್ದ ಬರಾಸತ್ ಕ್ಷೇತ್ರದ ಹಿರಿಯ ಸಂಸದೆ ಕಾಕೋಲಿ ಘೋಷ್ ದಸ್ತಿದಾರ್ ಅವರು ಬುಧವಾರ (ಮೇ 27) ಪಕ್ಷದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಕಾಕೋಲಿ ಘೋಷ್ ಅವರು ತೃಣಮೂಲ ಕಾಂಗ್ರೆಸ್‌ನ ಮಹಿಳಾ … Continued

ಪಶ್ಚಿಮ ಬಂಗಾಳದಲ್ಲಿ ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮ : ಭಾರತ-ಬಾಂಗ್ಲಾ ಗಡಿಯಲ್ಲಿ ನುಸುಳುಕೋರರ ನೂಕುನುಗ್ಗಲು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಅಕ್ರಮ ನುಸುಳುವಿಕೆ ವಿರುದ್ಧದ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಸರ್ಕಾರದ ಹೊಸ “ಪತ್ತೆ ಹಚ್ಚಿ, ತೆಗೆದುಹಾಕಿ ಮತ್ತು ಗಡೀಪಾರು ಮಾಡಿ” (detect, delete and deport) ನೀತಿಯ ಬೆನ್ನಲ್ಲೇ, ಬಾಂಗ್ಲಾದೇಶದ ಗಡಿ ಪರಿಶೀಲನಾ ಕೇಂದ್ರಗಳ ಬಳಿ ಶಂಕಿತ ಅಕ್ರಮ ಬಾಂಗ್ಲಾದೇಶಿ ವಲಸಿಗರು ಭಾರಿ ಸಂಖ್ಯೆಯಲ್ಲಿ ಜಮಾಯಿಸುತ್ತಿದ್ದಾರೆ. ಸರ್ಕಾರದ ಈ ಆಕ್ಷನ್ … Continued

ಬಂಗಾಳದಲ್ಲಿ ಅಲ್ಲಾಡುತ್ತಿದೆಯೇ ಮಮತಾ ಬ್ಯಾನರ್ಜಿ ಸಾಮ್ರಾಜ್ಯ ? ಚುನಾವಣಾ ಸೋಲಿನ ಬೆನ್ನಲ್ಲೇ 100ಕ್ಕೂ ಹೆಚ್ಚು ಕೌನ್ಸಿಲರ್‌ಗಳ ರಾಜೀನಾಮೆ !

ಕೋಲ್ಕತ್ತಾ : ಪಶ್ಚಿಮ ಬಂಗಾಳದ 2026ರ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಸೋಲನುಭವಿಸಿದ ಬೆನ್ನಲ್ಲೇ, ಪಕ್ಷದೊಳಗೆ ತೀವ್ರ ರಾಜಕೀಯ ಅಸ್ಥಿರತೆ ತಲೆದೋರಿದೆ. ಇದಕ್ಕೆ ನಿದರ್ಶನವೆಂಬಂತೆ ರಾಜ್ಯದ ವಿವಿಧ ಮುನ್ಸಿಪಾಲಿಟಿಗಳ (ನಗರಸಭೆ/ಪುರಸಭೆ) ಕೌನ್ಸಿಲರ್‌ಗಳು ಸಾಮೂಹಿಕವಾಗಿ ರಾಜೀನಾಮೆ ನೀಡುತ್ತಿದ್ದು, ಟಿಎಂಸಿಗೆ ಭಾರಿ ಹಿನ್ನಡೆಯಾಗಿದೆ. ರಾಜ್ಯಾದ್ಯಂತ ವಿವಿಧ ಪುರಸಭೆಗಳ 100ಕ್ಕೂ ಹೆಚ್ಚು ಕೌನ್ಸಿಲರ್‌ಗಳು ತಮ್ಮ ಸ್ಥಾನಗಳಿಗೆ ರಾಜೀನಾಮೆ … Continued