ಪಶ್ಚಿಮ ಬಂಗಾಳದಲ್ಲಿ ರಾಮನವಮಿ ಶೋಭಾಯಾತ್ರೆ ವೇಳೆ ಘರ್ಷಣೆ: ಬಿಜೆಪಿ ಶಾಸಕನಿಗೆ ಗಾಯ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಭಾನುವಾರ ಬಿಜೆಪಿ ರಾಮನವಮಿ ಶೋಭಾಯಾತ್ರೆ ಮೆರವಣಿಗೆ ನಡೆಸುತ್ತಿದ್ದ ವೇಳೆ ನಡೆದ ಹಿಂಸಾಚಾರದಲ್ಲಿ ಬಿಜೆಪಿ ಶಾಸಕರೊಬ್ಬರು ಗಾಯಗೊಂಡಿದ್ದಾರೆ. ಈ ವಾರದ ಆರಂಭದಲ್ಲಿಯೂ, ಬಂಗಾಳದ ಹೌರಾದಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆಗಳು ಸಂಭವಿಸಿದ್ದವು. ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್ ಅವರು ಸಹ ‘ರಾಮ ನವಮಿ ಶೋಭಾ ಯಾತ್ರೆ’ಯಲ್ಲಿ … Continued

ಶಾಲೆಯಲ್ಲಿ ಹಿಜಾಬ್ ಧರಿಸಿದ್ದಕ್ಕಾಗಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ: ಪರೀಕ್ಷೆಯೇ ರದ್ದು…!

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಹಿಜಾಬ್/ತಲೆ ಸ್ಕಾರ್ಫ್ ಧರಿಸಿದ್ದಕ್ಕಾಗಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಜಗಳದ ನಂತರ ನಡೆಯುತ್ತಿರುವ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಮುಸ್ಲಿಂ ಹುಡುಗಿಯರು ಹಿಜಾಬ್ ಧರಿಸಿ ಶಾಲೆಗೆ ಬಂದಾಗ ಕೇಸರಿ ಸ್ಕಾರ್ಫ್ ಧರಿಸಲು ಅವಕಾಶ ನೀಡಬೇಕು ಎಂದು ಕೆಲವು ವಿದ್ಯಾರ್ಥಿನಿಯರು ಒತ್ತಾಯಿಸಿದರು. ಘರ್ಷಣೆಯ ನಂತರ ಉದ್ವಿಗ್ನತೆ ಕಡಿಮೆ ಮಾಡಲು ಪೊಲೀಸರು ಮತ್ತು … Continued

ಶಿಕ್ಷಕರ ಮೇಲಿನ ಪ್ರೀತಿಗೆ ರೈಲನ್ನೇ ತಡೆಹಿಡಿದ ವಿದ್ಯಾರ್ಥಿಗಳು…!

ಕೋಲ್ಕತ್ತಾ: ಶಿಕ್ಷಕರ ವರ್ಗಾವಣೆ ಮಾಡಬೇಡಿ ಎಂದು ಪ್ರತಿಭಟನೆ ನಡೆಸಿದ ಸುದ್ದಿಯನ್ನು ಕೇಳಿದ್ದೇವೆ. ಆದರೆ ಅದಕ್ಕಾಗಿ ರೈಲನ್ನೇ ತಡೆದರೆ…!ಇಥದ್ದೊಂದು ವಿದ್ಯಾಮನ ಕೋಲ್ಕತ್ತಾದ ಸೀಲ್ದಾಹ್ ದಕ್ಷಿಣ ವಿಭಾಗದ ಗೌರ್ದಾಹ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ರೈಲು ತಡೆದು ಪ್ರತಿಭಟನೆ ನಡೆಸಿದ್ದಾರೆ. ಕೋಲ್ಕತ್ತಾದ ಕ್ಯಾನಿಂಗ್‌ನಲ್ಲಿರುವ ಗೌರ್ದಾಹ್ ನಾರಾಯಣಪುರ ಅಕ್ಷಯ ವಿದ್ಯಾಮಂದಿರದ ವಿದ್ಯಾರ್ಥಿಗಳು ತಮ್ಮ ಶಾಲೆಯ ಶಿಕ್ಷಕರನ್ನು ವರ್ಗಾವಣೆ ಮಾಡಿದ್ದನ್ನು ವಿರೋಧಿಸಿ ಈ ರೈಲು … Continued

ಪಶ್ಚಿಮ ಬಂಗಾಳ: ವಿಶ್ವವಿದ್ಯಾನಿಲಯದ ಕುಲಪತಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಗೂಂಡಾವರ್ತನೆ ತೋರಿದ ವಿದ್ಯಾರ್ಥಿಗಳ ಗುಂಪು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಅಲಿಯಾ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳ ಗುಂಪೊಂದು ಉಪಕುಲಪತಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ವೀಡಿಯೊ ವೈರಲ್ ಆಗಿದೆ. ಈ ವಿಡಿಯೋ ಈಗ ರಾಜ್ಯದಲ್ಲಿ ರಾಜಕೀಯ ಗದ್ದಲಕ್ಕೆ ಕಾರಣವಾಗಿದೆ. ಉಪಕುಲಪತಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಿ ಗಿಯಾಸುದ್ದೀನ್ ಮೊಂಡಲ್ ತೃಣಮೂಲ ಕಾಂಗ್ರೆಸ್‌ನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಬಿಜೆಪಿ ಆರೋಪಿಸಿದೆ. ವೀಡಿಯೊವನ್ನು ಹಂಚಿಕೊಂಡ ಪಶ್ಚಿಮ ಬಂಗಾಳದ ರಾಜ್ಯಪಾಲ … Continued

ಅಸ್ಸಾಂ, ಬಂಗಾಳದಲ್ಲಿ ಕಂಪಿಸಿದ ಭೂಮಿ

ಗುವಾಹಟಿ: ಮೂರನೇ ಹಂತದ ವಿಧಾನಸಭಾ ಚುನಾವಣಾ ಮತದಾನ ಪ್ರಕ್ರಿಯೆ ಆರಂಭಕ್ಕೆ ಕೆಲವು ಗಂಟೆ ಬಾಕಿ ಇರುವಂತೆ ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದೆ. ನೇಪಾಳ ಮತ್ತು ಸಿಕ್ಕಿಂ ಗಡಿ ಪ್ರದೇಶದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಭಾರತೀಯ ರಾಷ್ಟ್ರೀಯ ಭೂಕಂಪಶಾಸ್ತ್ರ ಸಂಸ್ಥೆ ತಿಳಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 5.4ರಷ್ಟಿದೆ … Continued

ಬಿಜೆಪಿ ಅಭ್ಯರ್ಥಿ, ನಟಿ ಪಾಯಲ್‌ ಸರ್ಕಾರ್‌ ಮೇಲೆ ಟಿಎಂಸಿ ಕಾರ್ಯಕರ್ತರ ಹಲ್ಲೆ

ಕೋಲ್ಕತ್ತ: ಪಶ್ಚಿಮ ಬಂಗಾಳದ ಠಾಕೂರಪೂರದಲ್ಲಿ ಬಿಜೆಪಿ ಅಭ್ಯರ್ಥಿ ಪಾಯಲ್‌ ಸರ್ಕಾರ ಹಾಗೂ ಅವರ ಬೆಂಬಲಿಗರ ಮೇಲೆ ಟಿಎಂಸಿ ಕಾರ್ಯಕರ್ತರು ಭಾನುವಾರ ಹಲ್ಲೆ ನಡೆಸಿದ್ದಾರೆ. ದಕ್ಷಿಣ 24 ಪರಗಣ ಜಿಲ್ಲೆಯ ಬೆಹಲಾದ ಠಾಕೂರ್‌ಪುಕೂರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪಾಯಲ್‌ ಪ್ರಚಾರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅವರ ಬೆಂಗಾವಲು ಪಡೆ ಮೇಲೆ ದಾಳಿ ನಡೆಸಲಾಗಿದೆ. ಪಾಯೆಲ್ ಸರ್ಕಾರ್ ಅವರ … Continued

ಗಾಯಗೊಂಡ ಕಾಲು ಆರಾಮವಾಗಿ ಅತ್ತಿತ್ತ ಅಲುಗಾಡಿಸುತ್ತಿರುವ ಮಮತಾ ವಿಡಿಯೋ ವೈರಲ್..!; ಬಿಜೆಪಿ ವಾಗ್ದಾಳಿ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಕಾಲಿಗೆ ಪಟ್ಟು ಮಾಡಿಕೊಂಡು ಚುನಾವಣೆ ಪ್ರಚಾರ ನಡೆಸುತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾನದಲ್ಲಿ ವೈರಲ್‌ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವೀಲ್ಹ್ ಚೇರ್ ನಲ್ಲಿ ಕುಳಿತು ತಮ್ಮ ಗಾಯಗೊಂಡ ಕಾಲನ್ನುನೋವಿಲ್ಲದೆ, ಆರಾಮವಾಗಿ ಅತ್ತಿತ್ತಾ ಅಲುಗಾಡಿಸುತ್ತಿರುವ … Continued

ಬಿಜೆಪಿ ೧೦೦ಸ್ಥಾನಗಳಲ್ಲಿ ಗೆದ್ದರೆ ಚುನಾವಣಾ ತಂತ್ರಜ್ಞ ವೃತ್ತಿ ತ್ಯಜಿಸುವೆ: ಪ್ರಶಾಂತ್‌ ಕಿಶೋರ್‌

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 100 ಕ್ಕೂ ಹೆಚ್ಚು ಸ್ಥಾನಗಳು ದೊರೆತರೆ ತಮ್ಮ ಚುನಾವಣಾ ತಂತ್ರಜ್ಞ ವೃತ್ತಿಯನ್ನೇ ತ್ಯಜಿಸುವುದಾಗಿ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಕಳೆದ ವರ್ಷ ನವೆಂಬರ್-ಡಿಸೆಂಬರ್‌ನಲ್ಲಿ ಬಿಜೆಪಿಯ ಸುತ್ತ ಸಾಕಷ್ಟು ಪ್ರಚೋದನೆಗಳು ಸೃಷ್ಟಿಯಾಗಿದ್ದವು, ಆದರೆ ಈಗ ಸ್ಥಿತಿ ಬದಲಾಗಿದೆ. ಡಿಸೆಂಬರ್‌ನಲ್ಲಿ ಬಿಜೆಪಿ 200 ಸ್ಥಾನಗಳನ್ನು ಗೆಲ್ಲುವ ಸ್ಥಿತಿಯಲ್ಲಿತ್ತು ಎಂದರು. ಬಿಜೆಪಿಗೆ … Continued

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಮೊದಲ ಹಂತದಲ್ಲಿ ಬಿಜೆಪಿ ಜಯಭೇರಿ: ಅಮಿತ್‌ ಶಾ

ನವದೆಹಲಿ: ಪಶ್ಚಿಮ ಬಂಗಾಳ ಹಾಗೂ ಆಸ್ಸಾಂ ರಾಜ್ಯಗಳಲ್ಲಿ ನಡೆದ ವಿಧಾನಸಭೆಯ ಮೊದಲ ಹಂತದ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಜಯಭೇರಿ ಬಾರಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ ೩೦ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ೨೬ರಲ್ಲಿ ಹಾಗೂ ಅಸ್ಸಾಂನಲ್ಲಿ ೪೭ ಸ್ಥಾನಗಳಲ್ಲಿ ೩೭ ಸ್ಥಾನಗಳಲ್ಲಿ ಬಿಜೆಪಿ ಗೆಲುವು … Continued

ದೀದಿ ಭೀತಿಯಿಂದ ಯೋಗಿ ಜೀವನಚರಿತ್ರೆ ಪ್ರಕಾಶನಕ್ಕೆ ಮುಂದಾಗದ ಪಶ್ಚಿಮ ಬಂಗಾಳ ಪ್ರಕಾಶಕರು

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ ಅವರ ಜೀವನಚರಿತ್ರೆ “ದಿ ಮಾಂಕ್‌ ಹೂ ಬಿಕಮ್‌ ಚೀಫ್‌ ಮಿನಿಸ್ಟರ್‌ʼ ಕೃತಿಯ ಬಂಗಾಳಿ ಆವೃತ್ತಿ ಪ್ರಕಟಿಸಲು ಪಶ್ಚಿಮ ಬಂಗಾಳದ ಪ್ರಕಾಶಕರು ಮುಂದಾಗದಿರಲು ಮಮತಾ ಬ್ಯಾನರ್ಜಿ ಅವರ ಭೀತಿಯೇ ಕಾರಣ ಎಂದು ಕೃತಿಯ ಲೇಖಕ ಶಾಂತನು ಗುಪ್ತಾ ಹೇಳಿದ್ದಾರೆ. ಮಮತಾ ಬ್ಯಾನರ್ಜಿ ಆಡಳಿತದ ಭಯದಿಂದಾಗಿ ಪಶ್ಚಿಮ ಬಂಗಾಳದ ಪ್ರಕಾಶನ ಸಂಸ್ಥೆಗಳು … Continued