ಬಿಜೆಪಿ ತಾರಾ ಪ್ರಚಾರಕ ಮಿಥುನ್‌ ಚಕ್ರವರ್ತಿಗೆ ವೈ-ಪ್ಲಸ್‌ ಭದ್ರತೆ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ಸೇರ್ಪಡೆಯಾದ ಹಿರಿಯ ನಟ ಮಿಥುನ್‌ ಚಕ್ರವರ್ತಿಗೆ ಕೇಂದ್ರ ಗೃಹ ಸಚಿವಾಲಯ ವೈ-ಪ್ಲಸ್ ಭದ್ರತೆ ನೀಡಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮಿಥುನ್ ಚಕ್ರವರ್ತಿಗೆ ಭದ್ರತಾ ರಕ್ಷಣೆ ನೀಡಲಿದೆ. ಸಾಮಾನ್ಯವಾಗಿ, ವೈ-ಪ್ಲಸ್ ಭದ್ರತೆಯಲ್ಲಿ, 11 ಕಮಾಂಡೋಗಳನ್ನು ಒಳಗೊಂಡ ವಿಸ್ತಾರವಾದ ಭದ್ರತಾ ಕವರ್ ಪಡೆಯಲಾಗುತ್ತದೆ ಮತ್ತು 55 ಕ್ಕೂ … Continued

ಪಶ್ಚಿಮ ಬಂಗಾಳದಲ್ಲಿ ೮ ಹಂತದ ಚುನಾವಣೆ: ಆಯೋಗದ ನಿರ್ಧಾರ ಪ್ರಶ್ನಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್‌

  ನವ ದೆಹಲಿ: ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ನ್ಯಾಯವಾದಿ ಮನೋಹರ್ ಲಾಲ್ ಶರ್ಮಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರ ನ್ಯಾಯಪೀಠವು ಮಂಗಳವಾರ … Continued

“ಇತನಾ ಗುಸ್ಸಾ ಕ್ಯೋಂ, ದೀದಿ?: ಇದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಚುನಾವಣಾ ಪ್ರಚಾರದ ಹಾಡು

ಇತನಾ ಗುಸ್ಸಾ ಕ್ಯೋಂ, ದೀದಿ?(ಇಷ್ಟೊಂದು ಕೋಪ ಏಕೆ, ದೀದಿ), ಇದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಹೊಸ ಪ್ರಚಾರದ ಜಾಹೀರಾತು. ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮನ್ನು ‘ರಾವಣ’, ‘ರಾಕ್ಷಸ’, ದೈತ್ಯ ಮತ್ತು ‘ಗೂಂಡಾ’ ಎಂದು ಕರೆದಿದ್ದಕ್ಕೆ ಕೊಲ್ಕತ್ತಾದಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಇತನಾ ಗುಸ್ಸಾ ಕ್ಯೋಂ ದೀದಿ (ಇಷ್ಟೊಂದು ಕೋಪ … Continued

ಟೈಮ್ಸ್ ನೌ-ಸಿ ವೋಟರ್‌ ಸಮೀಕ್ಷೆ: ಪಶ್ಚಿಮ ಬಂಗಾಳದಲ್ಲಿ ಟಿಂಎಂಸಿ ಮತ್ತೆ ಅಧಿಕಾರಕ್ಕೆ, ಬಿಜೆಪಿಯೂ ಅದರ ಹಿಂದೆಯೇ ..!

  ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಉಳಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಟೈಮ್ಸ್ ನೌ-ಸಿ ವೋಟರ್‌ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಅಂದಾಜಿಸಲಾಗಿದೆ. ಸಮೀಕ್ಷೆ ಪ್ರಕಾರ, 294 ಸದಸ್ಯರ ವಿಧಾನಸಭೆಯಲ್ಲಿ ಟಿಎಂಸಿ ಸುಮಾರು 146 ರಿಂದ 162 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ, 2016 ರ ವಿಧಾನಸಭಾ ಚುನಾವಣೆಯಲ್ಲಿ ಬ್ಯಾನರ್ಜಿಯವರ ಪಕ್ಷವು ಗೆದ್ದ … Continued

ನಾನು ನಾಗರ ಹಾವು, ಕಚ್ಚಿದ್ರೆ ನೀವು ಇರೋಲ್ಲ: ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ ಹೇಳಿಕೆ‌

ಕೊಲ್ಕತ್ತಾ: .ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ತೆರಳಲು ಕೇವಲ ಮೂರು ವಾರಗಳ ಮೊದಲು ಭಾನುವಾರ ಕೊಲ್ಕತ್ತಾದ ಬ್ರಿಗೇಡ್ ಪೆರೇಡ್ ಗ್ರೌಂಡ್ ಸಮಾವೇಶದಲ್ಲಿ ಖ್ಯಾತ ಬಾಲಿವುಡ್‌ ನಟ ಮಿಥುನ್ ಚಕ್ರವರ್ತಿ ಭಾನುವಾರ ಬಿಜೆಪಿಗೆ ಸೇರ್ಪಡೆಯಾದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಮತ್ತು ರಾಜ್ಯ ಪಕ್ಷದ ಮುಖ್ಯಸ್ಥ ದಿಲೀಪ್ ಘೋಷ್ ಇತರರು ಅವರನ್ನು … Continued

ರಾವಣ, ರಾಕ್ಷಸ, ಗೂಂಡಾ ಎಂದೆಲ್ಲ  ಹೀಯಾಳಿಸಿದಿರಿ… ನನ್ನ ಮೇಲೆ ನಿಮಗೆ ಇಷ್ಟೊಂದು ಕೋಪವೇಕೆ ದೀದಿ?: ಬಿಜೆಪಿ ಸಮಾವೇಶದಲ್ಲಿ ಮೋದಿ ಪ್ರಶ್ನೆ

  ಕೊಲ್ಕತ್ತಾ:ದೀದಿ (ಮಮತಾ ಬ್ಯಾನರ್ಜಿ) ನನ್ನ ಬಗ್ಗೆ ಬಹಳಷ್ಟು ಮಾತನಾಡಿದ್ದಾರೆ. ನನ್ನ ಮೇಲೆ ಅವರಿಗೆ ಕೋಪ ಎಷ್ಟಿತ್ತೆಂದರೆ ಅನೇಕ ಸಲ ರಾವಣ, ರಾಕ್ಷಸ, ಗೂಂಡಾ ಎಂದೆಲ್ಲ ಕರೆದು ನನ್ನನ್ನು ಹೀಯಾಳಿಸಿದ್ದೀರಿ. ದೀದಿಯವರೇ ನನ್ನ ಮೇಲೆ ನಿಮಗೆ ಯಾಕಿಷ್ಟು ಕೋಪ? ಅಂಥದ್ದನ್ನು ನಾನೇನು ಮಾಡಿದ್ದೇನೆ ಎಂದು ಮಾರ್ಮಿಕವಾಗಿ ಕೇಳಿದರು. ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ … Continued

೨೯೧ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಟಿಎಂಸಿ

  ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ 291 ಅಭ್ಯರ್ಥಿಗಳ ಪಟ್ಟಿಯನ್ನು ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಬಿಡುಗಡೆ ಮಾಡಿದೆ. ಟಿಎಂಸಿ ತೊರೆದು ಬಿಜೆಪಿ ಸೇರಿರುವ ಸುವೆಂದು ಅಧಿಕಾರಿಯ ಭದ್ರಕೋಟೆ ನಂದಿಗ್ರಾಮ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೇ ಸ್ವತಃ ಸ್ಪರ್ಧಿಸುತ್ತಿದ್ದಾರೆ. ಕೊಲ್ಕತ್ತಾದ ಭವಾನಿಪುರಾ ಕ್ಷೇತ್ರದ ಬದಲಿಗೆ ಈ ಸಲ ನಂದಿಗ್ರಾಮದಿಂದ ಕಣಕ್ಕಿಳಿಯುವುದಾಗಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. 50 … Continued

ಪಶ್ಚಿ ಬಂಗಾಳದಲ್ಲಿ ೨೫ ಕೋಟಿ ರೂ.ಮೌಲ್ಯದ ಹೆರಾಯಿನ್‌ ವಶ

ಕೊಲ್ಕತ್ತಾ;ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 25.09 ಕೋಟಿ ಮೌಲ್ಯದ 5 ಕೆಜಿಗೂ ಅಧಿಕ ಹೆರಾಯಿನ್ ಅನ್ನು ಪಶ್ಚಿಮ ಬಂಗಾಳದ ಪುರ್ಬಾ ಬಧಾಮನ್ ಜಿಲ್ಲೆಯಲ್ಲಿ ಕೊಲ್ಕತ್ತಾ ಪೊಲೀಸ್ ವಿಶೇಷ ಕಾರ್ಯ ಪಡೆ (ಎಸ್ಟಿಎಫ್) ವಶಪಡಿಸಿಕೊಂಡಿದ್ದು, ಈ ಸಂಬಂಧ ಒಬ್ಬನನ್ನು ಬಂಧಿಸಲಾಗಿದೆ. ಈ ಬಗ್ಗೆ ಎಸ್ಟಿಎಫ್ ಹಿರಿಯ ಅಧಿಕಾರಿ ಮಾತನಾಡಿ, ಖಚಿತ ಸುಳಿವಿನ ಮೇರೆಗೆ ನಮ್ಮ ಪೊಲೀಸ್ ತಂಡ ಸೋಮವಾರ ಮಧ್ಯರಾತ್ರಿ … Continued

ಬಿಜೆಪಿಯ ಪಶ್ಚಿಮ ಬಂಗಾಳದ ಸಾಫ್ಟ್‌ ಪವರ್‌ ರಾಜಕಾರಣವೂ.. ಟಿಎಂಸಿ ಗೊಂದಲವೂ…!

ಕೊಲ್ಕತ್ತಾ: ಚುನಾವಣಾ ಸಂರ್ಭದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ನಟರಾದ ಪ್ರೊಸೆನ್‌ಜಿತ್ ಚಟರ್ಜಿ, ಮಿಥುನ್ ಚಕ್ರವರ್ತಿ ಮತ್ತು ಭಾರತದ ಮಾಜಿ ಕ್ರಿಕೆಟ್ ನಾಯಕ ಮತ್ತು ಹಾಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರನ್ನು ತಲುಪಿದೆ.ಒಂದರ್ಥದಲ್ಲಿ ದು ಬಿಜೆಪಿಯ ಪಶ್ಚಿಮ ಬಂಗಾಳದ ಸಾಫ್ಟ್‌ ಪವರ್‌ ರಾಜಕಾರಣ..! ಇದು ತೃಣಮೂಲ ಕಾಂಗ್ರೆಸ್‌ನಲ್ಲಿ ತಳಮಳಕ್ಕೂ ಕಾರಣವಾಗಿದೆ. ಇವರಲ್ಲಿ ಯಾರೂ ಬಿಜೆಪಿಗೆ ಸೇರ್ಪಡೆಗೊಂಡಿಲ್ಲ … Continued

ಬಂಗಾಳದಲ್ಲಿ ಅತಂತ್ರವಾದರೆ ಟಿಎಂಸಿ-ಬಿಜೆಪಿ ಸರ್ಕಾರದ ರಚನೆ, ಯಾಕಂದ್ರೆ ಇಬ್ಬರು ಹಳೆಯ ಮಿತ್ರರು: ಯೆಚೂರಿ

ಭಾನುವಾರ ನಡೆದ ಕಾಂಗ್ರೆಸ್‌ ಹಾಗೂ ಎಡಪಕ್ಷಗಳ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಬೃಹತ್ ಸಮಾವೇಶದಲ್ಲಿರಾಜ್ಯದ ತೃಣಮೂಲ ಕಾಂಗ್ರೆಸ್‌ ಸರ್ಕಾರ ಹಾಗೂ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಜನಶಕ್ತಿ ಮೂಲಕ ಈ ಸರ್ಕಾರಗಳನ್ನು ಕಿತ್ತು ಹಾಕಬೇಕು ಎಂದು ಹೇಳಿದರು. ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಆರ್‌ಎಸ್‌ಎಸ್-ಬಿಜೆಪಿಯ ಕೋಮುವಾದಿ ತಂಡವನ್ನು ತಡೆಯಲು … Continued