ದೀದಿ ಭೀತಿಯಿಂದ ಯೋಗಿ ಜೀವನಚರಿತ್ರೆ ಪ್ರಕಾಶನಕ್ಕೆ ಮುಂದಾಗದ ಪಶ್ಚಿಮ ಬಂಗಾಳ ಪ್ರಕಾಶಕರು

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ ಅವರ ಜೀವನಚರಿತ್ರೆ “ದಿ ಮಾಂಕ್‌ ಹೂ ಬಿಕಮ್‌ ಚೀಫ್‌ ಮಿನಿಸ್ಟರ್‌ʼ ಕೃತಿಯ ಬಂಗಾಳಿ ಆವೃತ್ತಿ ಪ್ರಕಟಿಸಲು ಪಶ್ಚಿಮ ಬಂಗಾಳದ ಪ್ರಕಾಶಕರು ಮುಂದಾಗದಿರಲು ಮಮತಾ ಬ್ಯಾನರ್ಜಿ ಅವರ ಭೀತಿಯೇ ಕಾರಣ ಎಂದು ಕೃತಿಯ ಲೇಖಕ ಶಾಂತನು ಗುಪ್ತಾ ಹೇಳಿದ್ದಾರೆ. ಮಮತಾ ಬ್ಯಾನರ್ಜಿ ಆಡಳಿತದ ಭಯದಿಂದಾಗಿ ಪಶ್ಚಿಮ ಬಂಗಾಳದ ಪ್ರಕಾಶನ ಸಂಸ್ಥೆಗಳು … Continued

ಪಶ್ಚಿಮ ಬಂಗಾಳ ಎಬಿಪಿ-ಸಿ ವೋಟರ್ಸ್‌ ಸಮೀಕ್ಷೆ 2021:ಟಿಎಂಸಿ ಅಧಿಕಾರಕ್ಕೆ, ಬಿಜೆಪಿ ತುಸು ಹಿಂದೆ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮುಂಚಿನ ಮನಸ್ಥಿತಿಯನ್ನು ನಿರ್ಧರಿಸುವ ಸಲುವಾಗಿ, ಎಬಿಪಿ ನ್ಯೂಸ್ ಮತ್ತು ಸಿ-ವೋಟರ್ ಮತದಾರರ ಮನಸ್ಸಿನಲ್ಲಿ ಯಾವ ರಾಜಕೀಯ ಪಕ್ಷವು ಪ್ರಗತಿ ಸಾಧಿಸಿದೆ ಎಂಬುದನ್ನು ನೋಡಲು ಕ್ಷಿಪ್ರ ಸಮೀಕ್ಷೆ ನಡೆಸಿದೆ. ಪಶ್ಚಿಮ ಬಂಗಾಳ ವಿಧಾನಸಭೆಯ ಮೊದಲ ಹಂತದ ಮತದಾನವು ಶನಿವಾರ ನಡೆಯಲಿದೆ. ಮತದಾನದ ದಿನಾಂಕ ಹತ್ತಿರವಾಗುವ ಸಂದರ್ಭದಲ್ಲಿ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ … Continued

ಮಮತಾ ಬರ್ಮುಡಾ ಧರಿಸಲಿ ಎಂದ ಬಂಗಾಳ ಬಿಜೆಪಿ ಅಧ್ಯಕ್ಷರ ಹೇಳಿಕೆಗೆ ತೀವ್ರ ಆಕ್ರೋಶ

ನವ ದೆಹಲಿ: ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ನೀಡಿದ ಹೇಳಿಕೆ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ. ಪ್ರಚಾರದ ವೇಳೆ ಗಾಯಗೊಂಡಿದ್ದ ಮಮತಾ ಬ್ಯಾನರ್ಜಿ ವೀಲ್ ಚೇರ್ ನಲ್ಲಿ ಕುಳಿತುಕೊಂಡು ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಬ್ಯಾಂಡೇಜ್ ಸುತ್ತಿದ ಕಾಲು ನೋವಿನಲ್ಲೇ ಪ್ರಚಾರ ಕೈಗೊಂಡಿರುವುದಾಗಿ ಅವರು ಹೇಳಿದ್ದಾರೆ. ಇದನ್ನು … Continued

ಬಿಜೆಪಿಗೆ ಸೇರ್ಪಡೆಗೊಂಡ ಟಿಎಂಸಿ ಸಂಸದ ಸಿಸಿರ್‌ ಅಧಿಕಾರಿ

ಕೋಲ್ಕತ್ತ: ನಿರೀಕ್ಷೆಯಂತೆ ಪಶ್ಚಿಮ ಬಂಗಾಳ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ ಅವರ ತಂದೆ ಟಿಎಂಸಿ ಸಂಸದ ಸಿಸಿರ್‌ ಅಧಿಕಾರಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಎಗ್ರಾದಲ್ಲಿ ನಡೆದ ಗೃಹ ಸಚಿವ ಅಮಿತ್‌ ಶಾ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಬಿಜೆಪಿಗೆ ಸೇರ್ಪಡೆಗೊಂಡು ಮಾತನಾಡಿ, ಬಂಗಾಳವನ್ನು ದೌರ್ಜನ್ಯದಿಂದ ರಕ್ಷಿಸಲು ಬಿಜೆಪಿ ಅಧಿಕಾರಕ್ಕೆ ತರುವುದು ಅಗತ್ಯವಾಗಿದೆ … Continued

ಚುನಾವಣೆ: ಸಾರ್ವಜನಿಕ ಅಭಿಪ್ರಾಯ ರೂಪಿಸಲು ಬಂಗಾಳ, ತಮಿಳುನಾಡು, ಕೇರಳದಲ್ಲಿ ಬೌದ್ಧಿಕ ಮುಖಗಳಿಗೆ ಬಿಜೆಪಿ ಮಣೆ

  ನಟರು, ಬುದ್ಧಿಜೀವಿಗಳು, ನಿವೃತ್ತ ಪೊಲೀಸ್ ಅಧಿಕಾರಿಗಳು – ಹೀಗೆ ಸಾಮಾಜಿ ಸ್ತರದಲ್ಲಿ ಗುರುತಿಸಲ್ಪಟ್ಟವರನ್ನು ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಣಕ್ಕಿಳಿಸಿದೆ. ತೃಣ ಮೂಲ ಕಾಂಗ್ರೆಸ್‌ ಜೊತೆ ತೀವ್ರ ಸ್ಪರ್ಧೆ ಇರುವ ಬಂಗಾಳ ಚುನಾವಣೆಯಲ್ಲಿ ಸಾಧನೆಗೈದ ಸಾರ್ವಜನಿಕ ವ್ಯಕ್ತಿಗಳನ್ನು ಬಿಜೆಪಿ ಹೆಚ್ಚು ಕಣಕ್ಕಿಳಿಸಿದೆ.ತಮಿಳುನಾಡು ಮತ್ತು ಕೇರಳದಲ್ಲಿ ಪಕ್ಷವನ್ನು ವಿಸ್ತರಿಸಲು ಇದೇ … Continued

ಪಶ್ಚಿಮ ಬಂಗಾಳ ಚುನಾವಣೆ: ಅಚ್ಚರಿ ನೀಡಿದ ಬಿಜೆಪಿ, ನಾಲ್ವರು ಸಂಸದರಿಗೆ ಟಿಕೆಟ್‌

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಬಿಜೆಪಿಯು 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು , ಮೂವರು ಹಾಲಿ ಲೋಕಸಭಾ ಸದಸ್ಯರು ಮತ್ತು ಒಬ್ಬ ರಾಜ್ಯಸಭಾ ಸದಸ್ಯರನ್ನು ಕಣಕ್ಕಿಳಿಸುವ ಮೂಲಕ ಅಚ್ಚರಿಯನ್ನುಂಟು ಮಾಡಿದೆ. ದಕ್ಷಿಣ ಕೊಲ್ಕತ್ತಾದ ಟೋಲಿಗುಂಗ್ ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿಯಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾದ ಅರೂಪ್ ಬಿಸ್ವಾಸ್ ವಿರುದ್ಧ ಹಾಲಿ ಕೇಂದ್ರ ಸಚಿವ … Continued

ನಂದಿಗ್ರಾಮ: ಬಿಜೆಪಿಗೆ ಮತ ನೀಡದಂತೆ ಟಿಕಾಯತ್‌ ಮನವಿ

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಕೇಂದ್ರ ಬಿಂದುವಾಗಿರುವ ನಂದಿಗ್ರಾಮಕ್ಕೆ ಸಂಯುಕ್ತಾ ಕಿಸಾನ್ ಮೋರ್ಚಾ(ಎಸ್‌ಕೆಎಂ) ಮುಖಂಡ ರಾಕೇಶ್ ಟಿಕಾಯತ್‌ ಶನಿವಾರ ಭೇಟಿ ನೀಡಿದ್ದು, ಯಾವುದೇ ಕಾರಣಕ್ಕೂ ಬಿಜೆಪಿಗೆ ಮತ ನೀಡಬೇಡಿ ಎಂದು ಜನತೆಗೆ ಮನವಿ ಮಾಡಿದ್ದಾರೆ. ಶನಿವಾರ ಕೊಲ್ಕತ್ತಾಕ್ಕೆ ಆಗಸಿಮಿಸಿದ ಅವರನ್ನು ಟಿಎಂಸಿ ನಾಯಕ ಡೋಲಾ ಸೇನ್ ಕೊಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು, ಅಲ್ಲಿಂದ ಪೂರ್ವ … Continued

ಬಿಜೆಪಿ ವಿರುದ್ಧ ಬಂಗಾಳದಲ್ಲಿ ಬಿಕೆಯು ನಾಯಕ ಟಿಕಾಯತ್‌ ಪ್ರಚಾರ

ನವ ದೆಹಲಿ: ಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಟಿಎಂಸಿಗೆ ಬೆಂಬಲ ಸೂಚಿಸಿದ್ದು, ಚುನಾವಣಾ ಪ್ರಚಾರಕ್ಕೆ ದುಮುಖಿದ್ದಾರೆ. ಶನಿವಾರ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ. ಬಂಗಾಳ ರಾಜ್ಯದ ರೈತರ ಸಂಕಷ್ಟಗಳನ್ನ ಅರ್ಥಮಾಡಿಕೊಳ್ಳಲು ರಾಜ್ಯಕ್ಕೆ ಭೇಟಿ ನೀಡಿದ ರೈತ ನಾಯಕ, ನಂದಿಗ್ರಾಮ ಮತ್ತು ಕೊಲ್ಕತಾದಲ್ಲಿ ಬೃಹತ್ ‘ಮಹಾ ಪಂಚಾಯತ್’ಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇನ್ನು ಈ … Continued

ಕೃಷಿ ಕಾಯ್ದೆ ವಿರೋಧಿಸಿ ಪಶ್ಚಿಮ ಬಂಗಾಳದಲ್ಲಿ ರೈತ ಅಭಿಯಾನ

ನವ ದೆಹಲಿ: ಕೃಷಿ ಕಾಯ್ದೆಗಳ ವಿರುದ್ಧ ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಚುನಾವಣೆ ನಡೆಯುತ್ತಿರುವ ಪಶ್ಚಿಮ ಬಂಗಾಳದಲ್ಲೂ ಅಭಿಯಾನ ನಡೆಸಲು ಮುಂದಾಗಿದ್ದಾರೆ. ಕೃಷಿ ಕಾಯ್ದೆಗಳ ಪರ ಮಾತನಾಡುವವರನ್ನು ಸೋಲಿಸಿ ಎಂದು ಕರೆ ನೀಡಲು ಪಶ್ಚಿಮ ಬಂಗಾಳದಲ್ಲಿ ಅಭಿಯಾನ ನಡೆಸಲಿದ್ದಾರೆ.ಸಂಯುಕ್ತ ಕಿಸಾನ್ ಮೋರ್ಚಾ ವೇಳಾಪಟ್ಟಿ ಬಿಡುಗಡೆ ಮಾಡಿದೆ. ರೈತ ನಾಯಕರಾದ ರಾಕೇಶ್ ಟಿಕಾಯತ್, ದರ್ಶನ್ … Continued

ಬಿಜೆಪಿ ತಾರಾ ಪ್ರಚಾರಕ ಮಿಥುನ್‌ ಚಕ್ರವರ್ತಿಗೆ ವೈ-ಪ್ಲಸ್‌ ಭದ್ರತೆ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ಸೇರ್ಪಡೆಯಾದ ಹಿರಿಯ ನಟ ಮಿಥುನ್‌ ಚಕ್ರವರ್ತಿಗೆ ಕೇಂದ್ರ ಗೃಹ ಸಚಿವಾಲಯ ವೈ-ಪ್ಲಸ್ ಭದ್ರತೆ ನೀಡಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮಿಥುನ್ ಚಕ್ರವರ್ತಿಗೆ ಭದ್ರತಾ ರಕ್ಷಣೆ ನೀಡಲಿದೆ. ಸಾಮಾನ್ಯವಾಗಿ, ವೈ-ಪ್ಲಸ್ ಭದ್ರತೆಯಲ್ಲಿ, 11 ಕಮಾಂಡೋಗಳನ್ನು ಒಳಗೊಂಡ ವಿಸ್ತಾರವಾದ ಭದ್ರತಾ ಕವರ್ ಪಡೆಯಲಾಗುತ್ತದೆ ಮತ್ತು 55 ಕ್ಕೂ … Continued