ದೀದಿಗೆ ಶಾಕ್‌ ಮೇಲೆ ಶಾಕ್‌ ; ಹೊರಬಿತ್ತು ಎನ್‌ಡಿಎಗೆ ಬೆಂಬಲ ಸೂಚಿಸಿದ 19 ಟಿಎಂಸಿ ಸಂಸದರ ಪಟ್ಟಿ ; ಯಾರೆಲ್ಲ ಇದ್ದಾರೆ ಗೊತ್ತೆ ?

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗಿನ ಭಿನ್ನಮತ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಲೋಕಸಭೆಯಲ್ಲಿಯೂ ಪಕ್ಷವು ಇಬ್ಬಾಗವಾಗುವ ಹಂತಕ್ಕೆ ಬಂದು ತಲುಪಿದೆ. ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಬಹಿರಂಗವಾಗಿಯೇ ಬಂಡಾಯ ಎದ್ದಿರುವ 19 ಲೋಕಸಭಾ ಸಂಸದರ ಹೆಸರುಗಳು ಈಗ ಹೊರಬಿದ್ದಿದ್ದು, ಇವರೆಲ್ಲರೂ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಹಿ ಮಾಡಿದ ಪತ್ರವನ್ನು ರವಾನಿಸಿದ್ದಾರೆಎಂದು ಹೇಳಲಾಗಿದೆ. … Continued

ಪಶ್ಚಿಮ ಬಂಗಾಳ : ಬಿಜೆಪಿ ಸರ್ಕಾರ ರಚನೆಗೂ ಮುನ್ನ ಮಮತಾ ನೇಮಿಸಿದ ನಿವೃತ್ತ ಅಧಿಕಾರಿಗಳಿಗೆ ಕಚೇರಿ ಪ್ರವೇಶ ನಿಷೇಧ !

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ರಾಜ್ಯದಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆಗಳು ಆರಂಭವಾಗಿವೆ. ಮಮತಾ ಬ್ಯಾನರ್ಜಿ ಅವರ ಅವಧಿಯಲ್ಲಿ ನೇಮಕಗೊಂಡಿದ್ದ ಹಲವು ನಿವೃತ್ತ ಅಧಿಕಾರಿಗಳಿಗೆ ಸರ್ಕಾರಿ ಕಚೇರಿಗಳನ್ನು ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ ಎಂದು ವರದಿಯಾಗಿದೆ. ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷವು (ಬಿಜೆಪಿ) ಭರ್ಜರಿ ಬಹುಮತದೊಂದಿಗೆ ಮೊದಲ ಬಾರಿಗೆ ಸರ್ಕಾರ ರಚಿಸಲು ಸಜ್ಜಾಗುತ್ತಿದೆ. ಈ … Continued

ಚುನಾವಣೆ ಘೋಷಣೆಗೆ ಮುನ್ನವೇ ಪಶ್ಚಿಮ ಬಂಗಾಳಕ್ಕೆ ೧೨೫ ಕೇಂದ್ರ ಭದ್ರತಾ ಪಡೆ ತುಕಡಿ: ದೀದಿ ಸರ್ಕಾರಕ್ಕೆ ಅಚ್ಚರಿ

ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನವೇ ಕಾನೂನು ಸುವ್ಯವಸ್ಥೆ ಕಾಪಾಡಲು ಕೇಂದ್ರ ಭದ್ರತಾ ಪಡೆಗಳ ೧೨೫ ತುಕಡಿಗಳು ಪಶ್ಚಿಮ ಬಂಗಾಳಕ್ಕೆ ಆಗಮಿಸುತ್ತಿರುವುದು ರಾಜ್ಯ ಸರಕಾರಕ್ಕೆ ಅಚ್ಚರಿ ಮೂಡಿಸಿದೆ. ಚುನಾವಣಾ ಆಯೋಗದ ಅಧಿಕಾರಿಗಳ ಪ್ರಕಾರ, ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) 60 ಕಂಪನಿಗಳು, ಸಶಸ್ತ್ರ ಸೀಮಾ ಬಲದ 30 ಕಂಪನಿಗಳು, ಗಡಿ ಭದ್ರತಾ ಪಡೆಯ 25 … Continued