ಪಶ್ಚಿಮ ಘಟ್ಟ : ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಪಶ್ಚಿಮ ಘಟ್ಟಗಳ ಕುರಿತ ಡಾ.ಕೆ ಕಸ್ತೂರಿರಂಗನ್ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸುವ ತನ್ನ ನಿರ್ಧಾರಕ್ಕೆ ಬದ್ಧವಾಗಿರಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ ಮೇಲೆ ಕೇಂದ್ರ ಸರ್ಕಾರ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಘೋಷಿಸುತ್ತದೆ. ಆಗ ಅಲ್ಲಿ ಮಾನವ ಹಸ್ತಕ್ಷೇಪ ಮಾಡುವ … Continued

ಪಶ್ಚಿಮ ಘಟ್ಟದ 56,826 ಚದರ ಕಿಮೀ ʼಪರಿಸರ ಸೂಕ್ಷ್ಮʼ ಪ್ರದೇಶ ; ಕೇಂದ್ರದಿಂದ ಕರಡು ಅಧಿಸೂಚನೆ : ಯಾವ ರಾಜ್ಯದಲ್ಲಿ ಎಷ್ಟು ? ಇಲ್ಲಿದೆ ಮಾಹಿತಿ

ನವದೆಹಲಿ: ಕೇರಳದ ವಯನಾಡು ದುರಂತದ ನಂತರ, ಪಶ್ಚಿಮ ಘಟ್ಟಗಳ ಸುಮಾರು 57,000 ಚದರ ಕಿಲೋಮೀಟರ್ ಪ್ರದೇಶವನ್ನು ‘ಪರಿಸರ ಸೂಕ್ಷ್ಮ ಪ್ರದೇಶ’ ಎಂದು ಘೋಷಿಸಲು ಕೇಂದ್ರ ಸರ್ಕಾರವು ಕರಡು ಅಧಿಸೂಚನೆಯನ್ನು ಹೊರಡಿಸಿದೆ. ಪಶ್ಚಿಮ ಘಟ್ಟ ಪ್ರದೇಶದ 56,826 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ … Continued

ಪಶ್ಚಿಮ ಘಟ್ಟದಲ್ಲಿ 2015ರ ನಂತರದ ಅರಣ್ಯ ಒತ್ತುವರಿ, ಅನಧಿಕೃತ ಹೋಮ್ ಸ್ಟೇ‌-ರೆಸಾರ್ಟ್ ತೆರವಿಗೆ ಅರಣ್ಯ ಸಚಿವರ ಸೂಚನೆ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಶಿರೂರು ಹಾಗೂ ಕೇರಳದ ವಯನಾಡು ಭೂಕುಸಿತ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿರುವ ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳನ್ನು ತೆರವುಗೊಳಿಸಲು ಮುಂದಾಗಿದೆ. ಪಶ್ಚಿಮ ಘಟ್ಟದಲ್ಲಿ (Western Ghats) 2015ರ ನಂತರ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಕಟ್ಟುನಿಟ್ಟಿನ … Continued