ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ ; ಇದರ ವಿರುದ್ಧದ ಹೋರಾಟದಲ್ಲಿ ಜನಪ್ರತಿನಿಧಿಗಳೇ ಮುಂದೆ ನಿಲ್ಲಬೇಕು : ಸ್ವರ್ಣವಲ್ಲೀ ಶ್ರೀಗಳು

ಶಿರಸಿ: ಪಶ್ಚಿಮ ಘಟ್ಟದ ಸೂಕ್ಷ್ಮ ಪರಿಸರದಲ್ಲಿ ಹರಿಯುವ ಬೇಡ್ತಿ ಮತ್ತು ಅಘನಾಶಿನಿ ನದಿಗಳ ತಿರುವು ಯೋಜನೆ ಸಂಪೂರ್ಣ ಅವೈಜ್ಞಾನಿಕ ಮತ್ತು ಅತಾರ್ಕಿಕವಾಗಿದೆ. ಪಶ್ಚಿಮ ಘಟ್ಟಕ್ಕೆ ಹಾಗೂ ಇಲ್ಲಿನ ಜನಜೀವನಕ್ಕೆ ಶಾಶ್ವತ ಹಾನಿ ಮಾಡುವ ಇಂತಹ ಯೋಜನೆಗಳನ್ನು ಸರ್ಕಾರ ತಕ್ಷಣವೇ ಕೈಬಿಡಬೇಕು. ಈ ಯೋಜನೆ ಸಂಪೂರ್ಣವಿನಾಶಕಾರಿಯಾಗಿದ್ದರಿಂದ ಇದರ ವಿರುದ್ಧದ ಹೋರಾಟದಲ್ಲಿ ಜನಪ್ರತಿನಿಧಿಗಳೇ ಮುಂದೆ ನಿಲ್ಲಬೇಕು ಎಂದು ಸೋಂದಾ … Continued

ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ : ಶಿರಸಿ ಸಮಾವೇಶದ 10 ನಿರ್ಣಯಗಳು…

ಶಿರಸಿ: ಪಶ್ಚಿಮ ಘಟ್ಟದ ಜೀವನಾಡಿಗಳಾದ ಬೇಡ್ತಿ, ಅಘನಾಶಿನಿ ಮತ್ತು ಶರಾವತಿ ಕಣಿವೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿಹತ್ತು ಪ್ರಮುಖ ನಿರ್ಣಯಗಳನ್ನು ಒಮ್ಮತದಿಂದ ಅಂಗೀಕರಿಸಿದೆ. * ಪಶ್ಚಿಮ ಘಟ್ಟದ ಸೂಕ್ಷ್ಮ ಪ್ರದೇಶದಲ್ಲಿ ಬೇಡ್ತಿ-ಅಘನಾಶಿನಿ ನದಿ ತಿರುವು ಹಾಗೂ ಶರಾವತಿ ಪಂಪ್ ಸ್ಟೋರೇಜ್ ಸೇರಿದಂತೆ ಯಾವುದೇ ಬೃಹತ್ ಜಲವಿದ್ಯುತ್ ಯೋಜನೆಗಳನ್ನು ಜಾರಿಗೊಳಿಸಬಾರದು. ಈ ಸಂದರ್ಭದಲ್ಲಿ ಎತ್ತಿನಹೊಳೆ ನದಿ ತಿರುವು ಯೋಜನೆಯ ವಿಫಲತೆಯನ್ನು … Continued

ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ ; ಜನರು ಚುನಾವಣೆ ಬಹಿಷ್ಕರಿಸುವ ಕಾಲವೂ ಬರಬಹುದು- ಸರ್ಕಾರಕ್ಕೆ ಸ್ವರ್ಣವಲ್ಲೀ ಶ್ರೀಗಳ ಎಚ್ಚರಿಕೆ

ಶಿರಸಿ: ನದಿಗಳ ರಕ್ಷಣೆಯ ಈ ಹೋರಾಟದಲ್ಲಿ ಉತ್ತರ ಜಿಲ್ಲೆಯ ಜನರಲ್ಲಿ ಒಗ್ಗಟ್ಟು ಅನಿವಾರ್ಯ. ಸರ್ಕಾರ ಜನರ ಭಾವನೆಗಳಿಗೆ ಸ್ಪಂದಿಸದಿದ್ದರೆ, ಅವೈಜ್ಞಾನಿಕವಾಗಿ ಜಾರಿಗೆ ತರಲು ಉದ್ದೇಶಿಸಿರುವ ಅಘನಾಶಿನಿ ಮತ್ತು ಬೇಡ್ತಿ ನದಿ ತಿರುವು ಯೋಜನೆಯನ್ನು ಕೈಬಿಡದಿದ್ದರೆ ಹೋರಾಟವನ್ನು ತೀವ್ರಗೊಳಿಸಬೇಕಾಗುತ್ತದೆ. ಒಂದು ವೇಳೆ ರಾಜಕಾರಣಿಗಳು ಪಕ್ಷಾತೀತವಾಗಿ ಸಂಘಟಿತರಾಗದಿದ್ದರೆ, ಮುಂಬರುವ ದಿನಗಳಲ್ಲಿ ಸಾಮೂಹಿಕವಾಗಿ ಚುನಾವಣೆಗಳನ್ನು ಬಹಿಷ್ಕರಿಸುವ ಕಾಲ ಬರಬಹುದು ಎಂದು … Continued

ಪಶ್ಚಿಮ ಘಟ್ಟಗಳ ಧ್ವನಿ, ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ಇನ್ನಿಲ್ಲ

ಪುಣೆ: ಭಾರತದ ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನವಿಡೀ ಹೋರಾಡಿದ, ಹಿರಿಯ ಪರಿಸರ ವಿಜ್ಞಾನಿ ಮತ್ತು ಪರಿಸರ ತಜ್ಞ ಮಾಧವ ಗಾಡ್ಗೀಳ್ (83) ಅವರು ಬುಧವಾರ ರಾತ್ರಿ (ಜನವರಿ 7) ಪುಣೆಯಲ್ಲಿ ನಿಧನರಾದರು. ಅವರು ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಗಾಡ್ಗೀಳ್ ಅವರ ಪುತ್ರ ಸಿದ್ಧಾರ್ಥ ಗಾಡ್ಗೀಳ್ ಅವರು ಈ ದುಃಖದ ಸುದ್ದಿಯನ್ನು ಅಧಿಕೃತವಾಗಿ ಹಂಚಿಕೊಂಡಿದ್ದಾರೆ. ಪಶ್ಚಿಮ ಘಟ್ಟಗಳ … Continued

ಕೇಂದ್ರ ಅರಣ್ಯ ಸಲಹಾ ಸಮಿತಿ ಆಕ್ಷೇಪ : ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ತಾತ್ಕಾಲಿಕ ತಡೆ

ಪರಿಸರ ಸೂಕ್ಷ್ಮ ಪ್ರದೇಶವಾದ ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದಲ್ಲಿ ಉದ್ದೇಶಿತ 2,000 ಮೆಗಾವ್ಯಾಟ್ ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆಗೆ ಸುಮಾರು 54 ಹೆಕ್ಟೇರ್ ಅರಣ್ಯ ಭೂಮಿಯನ್ನು ಬೇರೆ ಉದ್ದೇಶಕ್ಕೆ ಬಳಸುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರವು ತಾತ್ಕಾಲಿಕ ತಡೆ ನೀಡಿದೆ ಎಂದು ವರದಿಗಳು ತಿಳಿಸಿವೆ. ವರದಿಗಳ ಪ್ರಕಾರ, ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ … Continued

ಪಶ್ಚಿಮ ಘಟ್ಟ : ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಪಶ್ಚಿಮ ಘಟ್ಟಗಳ ಕುರಿತ ಡಾ.ಕೆ ಕಸ್ತೂರಿರಂಗನ್ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸುವ ತನ್ನ ನಿರ್ಧಾರಕ್ಕೆ ಬದ್ಧವಾಗಿರಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ ಮೇಲೆ ಕೇಂದ್ರ ಸರ್ಕಾರ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಘೋಷಿಸುತ್ತದೆ. ಆಗ ಅಲ್ಲಿ ಮಾನವ ಹಸ್ತಕ್ಷೇಪ ಮಾಡುವ … Continued

ಪಶ್ಚಿಮ ಘಟ್ಟದ 56,826 ಚದರ ಕಿಮೀ ʼಪರಿಸರ ಸೂಕ್ಷ್ಮʼ ಪ್ರದೇಶ ; ಕೇಂದ್ರದಿಂದ ಕರಡು ಅಧಿಸೂಚನೆ : ಯಾವ ರಾಜ್ಯದಲ್ಲಿ ಎಷ್ಟು ? ಇಲ್ಲಿದೆ ಮಾಹಿತಿ

ನವದೆಹಲಿ: ಕೇರಳದ ವಯನಾಡು ದುರಂತದ ನಂತರ, ಪಶ್ಚಿಮ ಘಟ್ಟಗಳ ಸುಮಾರು 57,000 ಚದರ ಕಿಲೋಮೀಟರ್ ಪ್ರದೇಶವನ್ನು ‘ಪರಿಸರ ಸೂಕ್ಷ್ಮ ಪ್ರದೇಶ’ ಎಂದು ಘೋಷಿಸಲು ಕೇಂದ್ರ ಸರ್ಕಾರವು ಕರಡು ಅಧಿಸೂಚನೆಯನ್ನು ಹೊರಡಿಸಿದೆ. ಪಶ್ಚಿಮ ಘಟ್ಟ ಪ್ರದೇಶದ 56,826 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ … Continued

ಪಶ್ಚಿಮ ಘಟ್ಟದಲ್ಲಿ 2015ರ ನಂತರದ ಅರಣ್ಯ ಒತ್ತುವರಿ, ಅನಧಿಕೃತ ಹೋಮ್ ಸ್ಟೇ‌-ರೆಸಾರ್ಟ್ ತೆರವಿಗೆ ಅರಣ್ಯ ಸಚಿವರ ಸೂಚನೆ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಶಿರೂರು ಹಾಗೂ ಕೇರಳದ ವಯನಾಡು ಭೂಕುಸಿತ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿರುವ ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳನ್ನು ತೆರವುಗೊಳಿಸಲು ಮುಂದಾಗಿದೆ. ಪಶ್ಚಿಮ ಘಟ್ಟದಲ್ಲಿ (Western Ghats) 2015ರ ನಂತರ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಕಟ್ಟುನಿಟ್ಟಿನ … Continued