ಸಕಲೇಶಪುರ : ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ ; ಬೆಂಗಳೂರು-ಮಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತ
ಹಾಸನ: ಸಕಲೇಶಪುರ ತಾಲ್ಲೂಕಿನ ಯಡಕುಮರಿ ಮತ್ತು ಶಿರಿವಾಗಿಲು ರೈಲು ನಿಲ್ದಾಣಗಳ ನಡುವಿನ ರೈಲ್ವೆ ಹಳಿಯ ಮೇಲೆ ಶನಿವಾರ ರಾತ್ರಿ 8:45ರ ಸುಮಾರಿಗೆ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಆ ಮಾರ್ಗದ ರೈಲು ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಘಟನೆ ಕುರಿತು ಮಾಹಿತಿ ನೀಡಿರುವ ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ ಕನಮಡಿ, “ಭೂಕುಸಿತ ಸಂಭವಿಸಿದ … Continued