ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ ; ಇದರ ವಿರುದ್ಧದ ಹೋರಾಟದಲ್ಲಿ ಜನಪ್ರತಿನಿಧಿಗಳೇ ಮುಂದೆ ನಿಲ್ಲಬೇಕು : ಸ್ವರ್ಣವಲ್ಲೀ ಶ್ರೀಗಳು
ಶಿರಸಿ: ಪಶ್ಚಿಮ ಘಟ್ಟದ ಸೂಕ್ಷ್ಮ ಪರಿಸರದಲ್ಲಿ ಹರಿಯುವ ಬೇಡ್ತಿ ಮತ್ತು ಅಘನಾಶಿನಿ ನದಿಗಳ ತಿರುವು ಯೋಜನೆ ಸಂಪೂರ್ಣ ಅವೈಜ್ಞಾನಿಕ ಮತ್ತು ಅತಾರ್ಕಿಕವಾಗಿದೆ. ಪಶ್ಚಿಮ ಘಟ್ಟಕ್ಕೆ ಹಾಗೂ ಇಲ್ಲಿನ ಜನಜೀವನಕ್ಕೆ ಶಾಶ್ವತ ಹಾನಿ ಮಾಡುವ ಇಂತಹ ಯೋಜನೆಗಳನ್ನು ಸರ್ಕಾರ ತಕ್ಷಣವೇ ಕೈಬಿಡಬೇಕು. ಈ ಯೋಜನೆ ಸಂಪೂರ್ಣವಿನಾಶಕಾರಿಯಾಗಿದ್ದರಿಂದ ಇದರ ವಿರುದ್ಧದ ಹೋರಾಟದಲ್ಲಿ ಜನಪ್ರತಿನಿಧಿಗಳೇ ಮುಂದೆ ನಿಲ್ಲಬೇಕು ಎಂದು ಸೋಂದಾ … Continued