ನಾಳೆ ಭಾರತ್ ಬಂದ್: ಹರ್ಯಾಣಾ, ಪಂಜಾಬ್, ಪಶ್ಚಿಮ ಉತ್ತರ ಪ್ರದೇಶದಲ್ಲಿ ಹೆಚ್ಚು ಪರಿಣಾಮ
ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿರೈತ ಸಂಘಗಳ ಒಕ್ಕೂಟವಾದ ಸಂಯುಕ್ತಾ ಕಿಸಾನ್ ಮೋರ್ಚಾ (ಎಸ್ಕೆಎಂ) ಮಾರ್ಚ್ 26, ಶುಕ್ರವಾರ ಭಾರತ್ ಬಂದ್ಗೆ ಕರೆ ನೀಡಿದ್ದು, ಶುಕ್ರವಾರ ಬೆಳಿಗ್ಗೆ 6 ರಿಂದ ಸಂಜೆ 6 ರ ವರೆಗೆ ಬಂದ್ ನಡೆಯಲಿದೆ ಎಂದು ತಿಳಿಸಿದೆ. ಭಾರತ್ ಬಂಧವನ್ನು ಸಂಪೂರ್ಣ ಯಶಸ್ವಿಗೊಳಿಸಬೇಕೆಂದು ಸಂಯುಕ್ತಾ ಕಿಸಾನ್ ಮೋರ್ಚಾ (ಎಸ್ಕೆಎಂ) ಬುಧವಾರ ದೇಶದ … Continued