ನಾನು ಗಾಯಗೊಂಡ ಹುಲಿ: ಪ್ರಚಾರ ಸಭೆಯಲ್ಲಿ ಗುಡುಗಿದ ಮಮತಾ

ಕೊಲ್ಕತ್ತಾ: ನಾನು ಗಾಯಗೊಂಡ ಹುಲಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಭಾನುವಾರ ಕೊಲ್ಕತ್ತಾದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಗಾಲಿಕುರ್ಚಿಯಲ್ಲಿಯೇ ಕುಳಿತು ಪ್ರಚಾರ ಭಾಷಣ ಮಾಡಿದ ಅವರು, ಯಾವುದೇ ಸಂಚು ನಡೆದರೂ ನಾನು ತಲೆ ಬಾಗುವುದಿಲ್ಲ ಎಂದು ಹೇಳಿದ್ದಾರೆ. ನನಗೆ ಗಾಯಗಳಾಗಿವೆ. ಆರೋಗ್ಯ ಸರಿಯಿಲ್ಲ. ಆದರೆ ನನ್ನ ಗುರಿ ಬದಲಾಗಿಲ್ಲ. 15 ದಿನಗಳ … Continued