ಸ್ವಾಮಿ ಪ್ರಸಾದ್ ಮೌರ್ಯ ಸಚಿವ ಸ್ಥಾನಕ್ಕೆ, ಬಿಜೆಪಿಗೆ ರಾಜೀನಾಮೆ ನೀಡಲು ಕಾರಣವೇನು..?

ನವದೆಹಲಿ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳಿರುವಾಗ ಆಡಳಿತ ಪಕ್ಷವಾದ ಭಾರತೀಯ ಜನತಾ ಪಕ್ಷ (ಬಿಜೆಪಿ)ಕ್ಕೆ ಆಘಾತವಾಗಿದೆ. ಉತ್ತರ ಪ್ರದೇಶ ಸರ್ಕಾರದಲ್ಲಿ, ಸಂಪುಟ ದರ್ಜೆ ಸಚಿವರಾಗಿದ್ದ ಸ್ವಾಮಿ ಪ್ರಸಾದ್ ಮೌರ್ಯ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಇದಾದ ನಂತರ ಕೆಲವೇ ಗಂಟೆಗಳಲ್ಲಿ, ಅವರ ನಿಕಟವರ್ತಿಗಳಾದ ರೋಷನ್ ಲಾಲ್ ವರ್ಮಾ, ಬ್ರಿಜೇಶ್ ಪ್ರಜಾಪತಿ, ಭಗವತಿ ಸಾಗರ್ ಮತ್ತು … Continued