ಮೋದಿ ಉಪನಾಮ ಪ್ರಕರಣ : ಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್‌ ಹೈಕೋರ್ಟ್ ತಿರಸ್ಕರಿಸಿದ ನಂತರ ರಾಹುಲ್ ಗಾಂಧಿಗೆ ಮುಂದಿನ ದಾರಿ ಯಾವುದು..?

ನವದೆಹಲಿ: 2019ರ ಮೋದಿ ಉಪನಾಮದ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ವಿಧಿಸಲಾಗಿರುವ ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿಯನ್ನು ಗುಜರಾತ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ. ಶಿಕ್ಷೆಗೆ ತಡೆ ನೀಡಲು ಯಾವುದೇ ಸಮಂಜಸವಾದ ಕಾರಣವಿಲ್ಲ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ. ಈ ಹಿಂದೆ ಅವರ ಅಪರಾಧಕ್ಕೆ ತಡೆ ನೀಡಲು ನಿರಾಕರಿಸಿದ ಸೆಷನ್ಸ್ … Continued