ಖ್ಯಾತ ಬಾಲಿವುಡ್ ನಟ ರಣವೀರ್ ಸಿಂಗ್‌ಗೆ ವಾಟ್ಸಾಪ್ ನಲ್ಲಿ ಕೊಲೆ ಬೆದರಿಕೆ: ಕೋಟಿ ಕೋಟಿ ರೂಪಾಯಿಗೆ ಬೇಡಿಕೆ

ಮುಂಬೈ: ಬಾಲಿವುಡ್‌ನ ಖ್ಯಾತ ನಟ ರಣವೀರ್ ಸಿಂಗ್ ಅವರಿಗೆ ಬೆದರಿಕೆ ಸಂದೇಶವೊಂದು ಬಂದಿದ್ದು, ದುಷ್ಕರ್ಮಿಗಳು ಕೋಟ್ಯಂತರ ರೂಪಾಯಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯ ಬೆನ್ನಲ್ಲೇ ಮುಂಬೈ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಮಂಗಳವಾರ (ಫೆಬ್ರವರಿ 10) ರಣವೀರ್ ಸಿಂಗ್ ಅವರ ವಾಟ್ಸಾಪ್‌ಗೆ ವಾಯ್ಸ್ ನೋಟ್ (ಧ್ವನಿ ಸಂದೇಶ) ಮೂಲಕ ಈ … Continued

ಹುಬ್ಬಳ್ಳಿ: ಹೂಡಿಕೆ ಮಾಡಿದ್ರೆ ಹೆಚ್ಚಿನ ಲಾಭದ ಆಮಿಷವೊಡ್ಡಿ ಉದ್ಯಮಿಗೆ ಬರೋಬ್ಬರಿ 32 ಲಕ್ಷ ರೂ. ಪಂಗನಾಮ..!

ಹುಬ್ಬಳ್ಳಿ: ಹೆಚ್ಚಿನ ಲಾಭದ ಆಮಿಷವೊಡ್ಡಿ ಉದ್ಯಮಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ಪಂಗನಾಮ ಹಾಕಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಉದ್ಯಮಿ ಬರೋಬ್ಬರಿ 32 ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾರೆ. ಹುಬ್ಬಳ್ಳಿಯ ಹೆಗ್ಗೇರಿ ಕಾಲೋನಿಯ ಉದ್ಯಮಿ ಗುರುಮೂರ್ತಿ ನಾಣ್ಯದ ಎಂಬವರಿಗೆ ಅಪರಿಚಿತರೊಬ್ಬರು ಪ್ಲಿಪ್‍ಕಾರ್ಟ್ ಕಂಪನಿಯ ಪ್ರಾಜೆಕ್ಟ್‍ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂದು ನಂಬಿಸಿ 32 ಲಕ್ಷ … Continued