3ನೇ ಹಂತದ ಅನ್‍ಲಾಕ್ : ಕೆಲವು ಷರತ್ತುಗಳೊಂದಿಗೆ ದೇವಸ್ಥಾನ, ಶಾಪಿಂಗ್ ಮಾಲ್, ಪಬ್-ಕ್ಲಬ್ ಓಪನ್…?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆ ಅಬ್ಬರ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ ಬಹುತೇಕ ಎಲ್ಲ ಚಟುವಟಿಕೆಗಳು ಕಾರ್ಯಾರಂಭವಗಲಿವೆ. ಸದ್ಯ ಘೋಷಣೆ ಮಾಡಿರುವ 2ನೇ ಹಂತದ ಲಾಕ್‍ಡೌನ್ ಸೋಮವಾರ ಅಂತ್ಯಗೊಳ್ಳಲಿದೆ. 3ನೇ ಅನ್‍ಲಾಕ್ ಜಾರಿ ಮಾಡುವ ಸಂಬಂಧ ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ಸಚಿವರ ಸಭೆ ಕರೆದಿದ್ದು, ಬಹುತೇಕ ಸೋಮವಾರದಿಂದ ರಾಜ್ಯದಲ್ಲಿ ಎಲ್ಲ ಚಟುವಟಿಕೆಗಳು ಪುನರಾರಂಭಗೊಳ್ಳುವ … Continued