ತುಮಕೂರಿನಲ್ಲಿ ಬಿಜೆಪಿ ನಾಯಕರ ಅಸಮಾಧಾನ ಸ್ಫೋಟ: ಸಚಿವ ಭೈರತಿ ಕಿವಿಯಲ್ಲಿ ಸಂಸದ ಬಸವರಾಜ ಗುಸುಗುಸು ಈಗ ಜಗಜ್ಜಾಹೀರು..!

ತುಮಕೂರು:ಕೆಲವು ತಿಂಗಳ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಬಗ್ಗೆ ಸುದ್ದಿಗೋಷ್ಠಿ ಕರೆದ ವೇದಿಕೆಯಲ್ಲಿ ಕಾಂಗ್ರೆಸ್ ನಾಯಕರಾದ ವಿ ಎಸ್ ಉಗ್ರಪ್ಪ ಮತ್ತು ಸಲೀಂ ಆಡಿದ್ದ ಪಿಸುಮಾತು ಭಾರೀ ಸುದ್ದಿಯಾಯಿತು.ಈಗ ಅಂಥದ್ದೇ ಮತ್ತೊಂದು ಘಟನೆ ತಮಕೂರಿನಲ್ಲಿ ನಡೆದಿದೆ. ಪಾತ್ರಧಾರಿಗಳು ಬೇರೆ. ರಾಜ್ಯ ರಾಜಕಾರಣದಲ್ಲಿ ಈಗ ಆಡಳಿತಾರೂಡ ಪಕ್ಷವಾದ ಬಿಜೆಪಿಯಲ್ಲಿ ಗುಸುಗುಸು ಸ್ಫೋಟಗೊಂಡಿದ್ದು, ಪಕ್ಷದಲ್ಲಿ ಭಾರೀ … Continued