ಅವರು ಯಾರು…ನನಗೆ ಗೊತ್ತಿಲ್ಲ : ಜಿಗ್ನೇಶ್ ಮೇವಾನಿ ಬಂಧನದ ಬಗ್ಗೆ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಗುವಾಹತಿ/ಕೊಕ್ರಜಾರ್: ಉದ್ದೇಶಪೂರ್ವಕ ಟ್ವೀಟ್‌ನಿಂದ ಬಂಧನಕ್ಕೊಳಗಾದ ವಡ್ಗಾಮ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಗುಜರಾತ್‌ನಿಂದ ಅಸ್ಸಾಂಗೆ ಕರೆತಂದ ಕೆಲವೇ ಗಂಟೆಗಳ ನಂತರ ನನಗೆ ಮೇವಾನಿ ಯಾರೆಂಬುದು ಗೊತ್ತಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಕಾರ್ಯಕ್ರಮವೊಂದರ ವೇಳೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶರ್ಮಾ, ಮೇವಾನಿ ಯಾರೆಂದು ನನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ. … Continued