ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಜಗದೀಪ್ ಧನಕರ್ ಯಾರು?

ನವದೆಹಲಿ: ಭಾರತದ ಮುಂದಿನ ಉಪರಾಷ್ಟ್ರಪತಿಯಾಗಲು ಎನ್‌ಡಿಎ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್‌ ಅವರ ಹೆಸರನ್ನು ಬಿಜೆಪಿ ಘೋಷಿಸಿದೆ. ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಅವರು ಧನಕರ್‌ ಅವರನ್ನು ಕಿಸಾನ್ ಪುತ್ರ (ರೈತರ ಮಗ) ಎಂದು ಸಂಬೋಧಿಸಿದರು. ರಾಜಸ್ಥಾನದ ಜುಂಜುನು ಜಿಲ್ಲೆಯ ಕಿಥಾನಾ ಗ್ರಾಮದಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದ 71 ವರ್ಷದ ಧನಕರ್ ರಾಜಕೀಯದಲ್ಲಿ … Continued