ಗಡ್ಡ ತೆಗೆಯಲು ಒಪ್ಪದ ಗಂಡ ; ‘ಕ್ಲೀನ್ ಶೇವ್’ ಮಾಡುತ್ತಿದ್ದ ಗಂಡನ ತಮ್ಮನ ಜೊತೆ ಓಡಿಹೋದ ಮಹಿಳೆ…!

ಮೀರತ್‌ : ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದ ವಿಚಿತ್ರ ಅಸಾಮಾನ್ಯ ಪ್ರಕರಣವೊಂದರಲ್ಲಿ, ಎಷ್ಟೇ ಹೇಳಿದರೂ ಗಡ್ಡ ತೆಗೆಯಲು ನಿರಾಕರಿಸಿದ ಗಂಡನನ್ನು ಬಿಟ್ಟು ಮಹಿಳೆಯೊಬ್ಬಳು ತನ್ನ ಗಂಡನ ಸಹೋದರ ಜೊತೆ ಓಡಿಹೋಗಿದ್ದಾಳೆ…! ಮೀರತ್‌ನ ಉಜ್ವಲ್ ಗಾರ್ಡನ್ ಕಾಲೋನಿಯಲ್ಲಿ ವಾಸಿಸುವ ಮುಸ್ಲಿಂ ಧರ್ಮಗುರು ಶಕೀರ್ ಎಂಬ ವ್ಯಕ್ತಿ ಏಳು ತಿಂಗಳ ಹಿಂದೆಯಷ್ಟೇ 25 ವರ್ಷದ ಅರ್ಷಿ ಎಂಬ ಮಹಿಳೆಯನ್ನು … Continued

ಪತ್ನಿ ಕೊಲೆ ಪ್ರಕರಣದಲ್ಲಿ 1.5 ವರ್ಷ ಜೈಲಲ್ಲಿದ್ದ ಪತಿ ; ಪತ್ನಿ ಕೋರ್ಟ್‌ ಮುಂದೆ ಹಾಜರು…!

 ಮೈಸೂರು : ಹೆಂಡತಿ ಕೊಲೆ ಆರೋಪದ ಮೇಲೆ  ಗಂಡ ಸುಮಾರು 1.5 ವರ್ಷ ಜೈಲಿನಲ್ಲಿದ್ದ ಪ್ರಕರಣಕ್ಕೆ ಥ್ರಿಲ್ಲರ್‌ ಸಿನೆಮಾದಲ್ಲಿ ನಡೆಯುವಂತೆ ಟ್ವಿಸ್ಟ್​ ಸಿಕ್ಕಿದೆ. ಕೊಲೆಯಾಗಿದ್ದಾಳೆ ಎಂದು ತಿಳಿದಿದ್ದ ಪತ್ನಿ ನ್ಯಾಯಾಲಯಕ್ಕೆ ಹಾಜರಾದ ನಂತರ ಪ್ರಕರಣದ ಬಗ್ಗೆ ಸರಿಯಾದ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಮೈಸೂರು ಸೆಷನ್ಸ್​ ನ್ಯಾಯಾಲಯ ಪೊಲೀಸರಿಗೆ ಆದೇಶಿಸಿದೆ. ಕೊಲೆಯಾಗಿದ್ದಾಳೆಂದು ನಂಬಲಾಗಿದ್ದ ಮಹಿಳೆ ಈಗ … Continued

ದಂಪತಿ ಮಧ್ಯೆ ನಡೆದ ಜಗಳ ವಿಕೋಪಕ್ಕೆ ; ಗಂಡನ ನಾಲಿಗೆಯನ್ನೇ ಕಚ್ಚಿ ತುಂಡರಿಸಿದ ಹೆಂಡತಿ…!

ಆಘಾತಕಾರಿ ಘಟನೆಯೊಂದರಲ್ಲಿ ಗಂಡ-ಹೆಂಡಿರ ಮಧ್ಯೆ ನಡೆದ ಜಗಳದಲ್ಲಿ ಪತ್ನಿ ತನ್ನ ಪತಿಯ ನಾಲಿಗೆಯನ್ನೇ ಕಚ್ಚಿ ತುಂಡರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಸ್ಥಾನದ ಜಲಾವರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ 23 ವರ್ಷದ ರವಿನಾ ಸೈನ್ ಎಂಬ ಮಹಿಳೆ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು … Continued

ಹೆಂಡತಿಯ ಮೇಲೆ ಸೇಡು ತೀರಿಸಿಕೊಳ್ಳಲು ಟ್ರಾಫಿಕ್ ನಿಯಮ ಪದೇ ಪದೇ ಉಲ್ಲಂಘಿಸಿ ಕಿರುಕುಳ ನೀಡಿದ ಗಂಡ….!

ಪತಿ ಪತ್ನಿಯರ ಜಗಳ ವಿಕೋಪಕ್ಕೆ ಹೋಗಿ ಪತ್ನಿ ನಂತರ ತನ್ನ ತವರು ಮನೆಗೆ ಹೋಗಿದ್ದಳು. ಜಗಳ ವಿಕೋಪಕ್ಕೆ ಹೋದ ನಂತರ ಅವರಿಬ್ಬರ ಸಂಬಂಧ ಹಳಸಿ ಅದು ವಿಚ್ಛೇದನದ ವರೆಗೆ ಬಂದು ನಿಂತಿತು. ವಿಚ್ಛೇದನ ಪ್ರಕರಣ ನ್ಯಾಯಾಲಯದ ಮುಂದೆ ಇದ್ದು, ಈ ವೇಳೆ ಪತಿ ಮಹಾಶಯ ತನ್ನ ಪತ್ನಿಗೆ ಕಿರುಕುಳ ನೀಡಲು ಅಸಾಮಾನ್ಯ ಮಾರ್ವನ್ನು ಅನುಸರಿಸಿದ್ದಾನೆ. ಪತ್ನಿಯ … Continued

ʼಹೈ ಹೀಲ್ಸ್‌ʼ ಚಪ್ಪಲಿ ಕೊಡಿಸಿಲ್ಲವೆಂದು ಗಂಡನ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ ಹೆಂಡತಿ…!

ಆಗ್ರಾ : ಉತ್ತರ ಪ್ರದೇಶದ ಆಗ್ರಾದಲ್ಲಿ ಅಸಮಾಮಾನ್ಯ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಗಂಡ ಎತ್ತರದ ಹಿಮ್ಮಡಿಯ (ಹೈ ಹೀಲ್ಸ್‌) ಚಪ್ಪಲಿ ಕೊಡಿಸಿಲ್ಲವೆಂದು ಮಹಿಳೆಯೊಬ್ಬಳು ಗಂಡನ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ…! ಹೈ ಹೀಲ್ಸ್‌ ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ಹೋಗಿ ವಿಚ್ಛೇದನ ಹಂತಕ್ಕೆ ತಲುಪಿದ್ದು, ಇಲ್ಲಿ ಪತಿ ಪತ್ನಿಯರ ಮಧ್ಯೆ ಸಂಧಾನ ನಡೆಸಿ ಮನೆಗೆ … Continued

ಪಿಂಕಿ ಈಸ್ ಕಿಲ್ಲಿಂಗ್ ಮೀ ; ಹೆಂಡತಿ ಕಿರುಕುಳದ ಬಗ್ಗೆ ಡೆತ್ ನೋಟ್ ಬರೆದಿಟ್ಟು ಗಂಡ ಆತ್ಮಹತ್ಯೆ

ಹುಬ್ಬಳ್ಳಿ : 40 ವರ್ಷದ ವ್ಯಕ್ತಿಯೊಬ್ಬರು ಪತ್ನಿಯ ಕಿರುಕುಳದಿಂದ ಹುಬ್ಬಳ್ಳಿಯ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಭಾನುವಾರ ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ. ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪೀಟರ್‌ ಗೊಲ್ಲಪಲ್ಲಿ ಎಂಬವರು ಪತ್ನಿ ಕಿರುಕುಳದಿಂದ ಬೇಸತ್ತು ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. … Continued

3ನೇ ಬಾರಿಯೂ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಕ್ಕೆ ಪತ್ನಿಗೆ ಬೆಂಕಿ ಹಚ್ಚಿದ ವ್ಯಕ್ತಿ…!

ಮುಂಬೈ: ಹೆಂಡತಿ ಮೂರನೇ ಬಾರಿಯೂ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಪೆಟ್ರೋಲ್ ಸುರಿದು ಸುಟ್ಟು ಹಾಕಿದ ಘಟನೆ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಕುಂಡ್ಲಿಕ ಉತ್ತಮ ಕಾಳೆ (32) ಗುರುವಾರ ರಾತ್ರಿ ಇಲ್ಲಿಂದ 520 ಕಿಲೋಮೀಟರ್ ದೂರದಲ್ಲಿರುವ ಗಂಗಾಖೇಡ ನಾಕಾದಲ್ಲಿ ತನ್ನ … Continued

ಮತ್ತೊಬ್ಬಳನ್ನು ಮದುವೆಯಾಗಲು ಬದುಕಿರುವ ಪತ್ನಿಗೆ ಶ್ರಾದ್ಧ ಮಾಡಿ ಪಿಂಡಬಿಟ್ಟ ಗಂಡ…!

ಲಕ್ನೋ : ಉತ್ತರಪ್ರದೇಶದ ಕನೌಜ್‌ ನಲ್ಲಿ ಆತಂಕಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ತನ್ನ ಮೊದಲ ಪತ್ನಿ ಜೀವಂತವಾಗಿರುವಾಗಲೇ ಬೇರೊಬ್ಬ ಮಹಿಳೆಯನ್ನು ಮದುವೆಯಾಗಲು ಮೊದಲ ಪತ್ನಿಗೆ ಶ್ರಾದ್ಧ ಮಾಡುವ ಮೂಲಕ ನಂಬಿಸಿದ್ದಾನೆ. ಈಗ ಈತನ ಮೇಲೆ ದ್ವಿಪತ್ನಿತ್ವ ಮತ್ತು ವಂಚನೆ ಆರೋಪ ಹೊರಿಸಲಾಗಿದೆ. ಕನೌಜ್‌ನ ತಾಳಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯ ಭವಾನಿ ಸಾರಾಯಿ ನಿವಾಸಿ ಪವನ … Continued

ಪತಿಯ ದೀರ್ಘಾಯುಷ್ಯಕ್ಕಾಗಿ ಕರ್ವಾ ಚೌತ್‌ ಉಪವಾಸ ಮಾಡಿದ ನಂತರ ವಿಷ ಹಾಕಿ ಗಂಡನನ್ನು ಕೊಂದ ಪತ್ನಿ…!

ತನ್ನ ಪತಿಯ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಲು ಕರ್ವಾ ಚೌತ್ ಉಪವಾಸವನ್ನು ಮುಗಿಸಿದ ಕೆಲವು ಗಂಟೆಗಳ ನಂತರ ಮಹಿಳೆಯೊಬ್ಬರು ತನ್ನ ಪತಿಗೆ ವಿಷ ನೀಡಿ ಸಾಯಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶೈಲೇಶಕುಮಾರ (32) ಎಂಬವರು ಬೇರೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದಾರೆಂದು ಶಂಕಿಸಿ ಅವರ ಪತ್ನಿ ಸವಿತಾ ಅವರಿಗೆ ವಿಷ ನೀಡಿದ್ದಾಳೆ ಎಂದು ಕೌಶಂಬಿ ಜಿಲ್ಲೆಯ … Continued

ಶೆಡ್‌ನಲ್ಲಿ ಕೂಡಿ ಹಾಕಿ ಥಳಿಸಿ, ಮೈ ಮೇಲೆ ಬರೆ ಎಳೆದ ಪೊಲೀಸಪ್ಪ ; ತಪ್ಪಿಸಿಕೊಂಡು ಬಂದ ಪತ್ನಿ ಹೇಳಿಕೆ

ಬೆಳಗಾವಿ : ಜನರಿಗೆ ನ್ಯಾಯ ಕೊಡಿಸಬೇಕಿದ್ದ ಪೊಲೀಸನೊಬ್ಬ ತನ್ನ ಪತ್ನಿಯ ಮೇಲೆ ಸಂಶಯ ಪಟ್ಟು ಆಕೆಯನ್ನು ಶೆಡ್‌ನಲ್ಲಿ ಕೂಡಿಹಾಕಿ ಹಲ್ಲೆ ಮಾಡಿ ಮೈಮೇಲೆ ಬರೆ ಎಳೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಈತ ಹೆಂಡತಿಯ ನಡತೆ ಬಗ್ಗೆ ಸಂಶಯ ಪಟ್ಟು ಎರಡು ತಿಂಗಳಿನಿಂದ ಶೆಡ್‌ನಲ್ಲಿ ಕೂಡಿಟ್ಟು … Continued