ಪತ್ನಿಯ ಸಾವಿನ ಸುದ್ದಿ ತಿಳಿದು ಪತಿಯೂ ಆತ್ಮಹತ್ಯೆ

ಹಾವೇರಿ: ಪತ್ನಿಯ ಸಾವಿನ ಸುದ್ದಿ ತಿಳಿದು ಪತಿ ನೇಣಿಗೆ ಶರಣಾಗಿರುವ ಘಟನೆ ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ನಡೆದಿದೆ. ವಾಣಿಶ್ರೀ (50) ಮತ್ತು ಶಂಕ್ರಪ್ಪ ಅಗಡಿ (56) ಮೃತರು  ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ವಾಣಿಶ್ರೀ ಮತ್ತು ಆಕೆಯ ಪುತ್ರಿ ಕೀರ್ತಿ (21) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೆ … Continued