ಮಾಂಸಾಹಾರದ ಅಡುಗೆ ವಿಚಾರಕ್ಕೆ ಜಗಳ; ಪತಿಯನ್ನೇ ಕಡಿದು ಕೊಂದ ಪತ್ನಿ

ಕಾಮರೆಡ್ಡಿ (ತೆಲಂಗಾಣ): ಮಾಂಸಾಹಾರಿ ಅಡುಗೆ ಮಾಡುವ ವಿಚಾರವಾಗಿ ತಡರಾತ್ರಿ ನಡೆದ ಜಗಳ ವಿಕೋಪಕ್ಕೆ ತಿರುಗಿ, ಪತ್ನಿಯೇ ತನ್ನ ಪತಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದಿರುವ ಭೀಕರ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಕೊಡಂಡ ಶಿವಾಜಿ ಮತ್ತು ಲಕ್ಷ್ಮೀ ದಂಪತಿ ನಡುವೆ ನಡೆದ ಜಗಳದಲ್ಲಿ ಘಟನೆ … Continued

ಅಕ್ರಮ ಸಂಬಂಧಕ್ಕೆ ಅಡ್ಡಿ : ಕಣ್ಣಿಗೆ ಖಾರದ ಪುಡಿ ಎರಚಿ, ಕುತ್ತಿಗೆ ಮೇಲೆ ಕಾಲಿಟ್ಟು ಗಂಡನ ಕೊಂದ ಪತ್ನಿ..!

ತುಮಕೂರು : ತಮ್ಮ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿ ಹಾಗೂ ಆಕೆಯ ಪ್ರಿಯಕರನ ಸೇರಿ ಬರ್ಬರವಾಗಿ ಹತ್ಯೆಗೈದ ಘಟನೆ ತಿಪಟೂರು (Tiptur) ತಾಲೂಕಿನ ಕಾಡುಶೆಟ್ಟಿಹಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಪ್ರಿಯಕರನೊಂದಿಗೆ ಸೇರಿ ತನ್ನ ಗಂಡನನ್ನು ಕೊಂದು ಆತನ ಶವವನ್ನು ಸುಮಾರು 30 ಕಿಲೋಮೀಟರ್ ದೂರದಲ್ಲಿ ಎಸೆದಿದ್ದಾಳೆ ಎಂದು ಆರೋಪಿಸಲಾಗಿದೆ. ಜೂನ್ 24 ರಂದು ತುಮಕೂರು … Continued

ಜನ್ಮ ದಿನಾಚರಣೆಗೆ ದುಬೈಗೆ ಕರೆದೊಯ್ಯಲು ನಿರಾಕರಿಸಿದ ಪತಿ : ಮುಖಕ್ಕೆ ಪತ್ನಿ ಗುದ್ದಿದ ರಭಸಕ್ಕೆ ಗಂಡನ ಪ್ರಾಣವೇ ಹಾರಿಹೋಯ್ತು…!

ಪುಣೆ: ತನ್ನ ಜನ್ಮದಿನದ ಆಚರಣೆಗಾಗಿ ದುಬೈಗೆ ಕರೆದುಕೊಂಡು ಹೋಗಲು ನಿರಾಕರಿಸಿದ ಕಾರಣಕ್ಕೆ ಪತ್ನಿಯು ತನ್ನ ಗಂಡನ ಮೂಗಿಗೆ ಬಲವಾಗಿ ಗುದ್ದಿದ ಪರಿಣಾಮ ಗಂಡ ಪ್ರಾಣ ಕಳೆದುಕೊಂಡ ಘಟನೆ ಪುಣೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪುಣೆಯ ವನವಡಿ ಪ್ರದೇಶದಲ್ಲಿ ದಂಪತಿ ಅಪಾರ್ಟ್‌ಮೆಂಟ್‌ನಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಹತ್ಯೆಗೀಡಾದ ವ್ಯಕ್ತಿಯನ್ನು ನಿಖಿಲ್ ಖನ್ನಾ (36) ಎಂದು … Continued