ಪತ್ನಿ ಎದುರಲ್ಲೇ ಪತಿ ಹತ್ಯೆ ಪ್ರಕರಣ​ : ಭೀಮನ ಅಮಾವಾಸ್ಯೆ ದಿನ ದೇಗುಲದಲ್ಲಿ ಪ್ರೇಮಿಯಿಂದ ಗಂಡನ ಹತ್ಯೆ ಮಾಡಿಸಿದ ಪತ್ನಿ…!

 ಬೆಳಗಾವಿ : ವಡೇರಹಟ್ಟಿ ಗ್ರಾಮದಲ್ಲಿ ಹೆಂಡತಿ ಎದುರೇ ನಡೆದಿದ್ದ ಗಂಡನ ಭೀಕರ ಹತ್ಯೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಜಿಲ್ಲೆಯ ಮೂಡಲಗಿ ತಾಲೂಕು ವಡೇರಟ್ಟಿ ಗ್ರಾಮದಲ್ಲಿ ಸೋಮವಾರ ವ್ಯಕ್ತಿಯೊಬ್ಬನ ಹತ್ಯೆಯಿಂದಾಗಿ ಇಡೀ ಗ್ರಾಮವನ್ನೇ ತಲ್ಲಣಗೊಂಡಿದೆ. ಭೀಮನ ಅಮಾವಾಸ್ಯೆಯಾದ ಸೋಮವಾರ ಗಂಡನ ಪೂಜೆ ಮಾಡಿದರೆ ಆತನ ಆಯುಷ್ಯ ಹೆಚ್ಚಾಗುತ್ತದೆ ಎಂಬ ನಂಬಿಕೆ ಇದೆ. ಆದರೆ ಅದೇ … Continued