ಬೆಳಗಾವಿ : ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಹತ್ಯೆ ; ಆರು ತಿಂಗಳ ಬಳಿಕ ಪತ್ನಿ, ಪ್ರಿಯಕರ ಬಂಧನ

ಬೆಳಗಾವಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿ ಹತ್ಯೆ ಮಾಡಿ, ಶವವನ್ನು ಹೊಲದಲ್ಲಿ ಮುಚ್ಚಿಟ್ಟು, ಪತಿ ಕಾಣೆಯಾಗಿದ್ದಾನೆ ಎಂದು ನಂಬಿಸಿ ದೂರು ನೀಡಿದ್ದ ಪ್ರಕರಣವನ್ನು ಜಿಲ್ಲೆಯ ಖಡಕಲಾಟ ಪೊಲೀಸರು ಆರು ತಿಂಗಳ ಬಳಿಕ ಭೇದಿಸಿದ್ದಾರೆ. ಮೃತನನ್ನು ರಾಘು ಗಾವಡೆ (40) ಎಂದು ಗುರುತಿಸಲಾಗಿದ್ದು, ಆತನ ಪತ್ನಿ ಬಂಗಾರಿ ಗಾವಡೆ ಹಾಗೂ … Continued

ಸರ್ಕಾರಿ ಕೆಲಸ ಸಿಗುತ್ತದೆಯೆಂದು ಗಂಡನನ್ನೇ ಕೊಂದ ಪತ್ನಿ…! ಪೊಲೀಸ್‌ ತನಿಖೆಯಲ್ಲಿ ರಹಸ್ಯ ಬಯಲು

ಹೈದರಾಬಾದ್‌ : ಪತಿಯನ್ನು ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಲು ಯತ್ನಿಸಿದ ಮಹಿಳೆಯನ್ನು ತೆಲಂಗಾಣದ ನಲ್ಗೊಂಡದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮೃತ ವ್ಯಕ್ತಿಯ ತಾಯಿ ಆತನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದ್ದು, ಗಂಡನ ಸಾವಿನಿಂದ ತನಗೆ ಅಥವಾ ತನ್ನ ಮಕ್ಕಳಿಗೆ ಸರ್ಕಾರಿ ಕೆಲಸ ಸಿಗುತ್ತದೆ ಎಂದು ನಂಬಿದ್ದ ಆಕೆ ಗಂಡನನ್ನು ಕೊಲೆ … Continued

8 ಕೋಟಿ ರೂ. ಕೊಡಲು ನಿರಾಕರಿಸಿದ್ದಕ್ಕೆ ಪತಿಯನ್ನು ಕೊಂದ ಮಹಿಳೆ… ದೇಹ ಸುಡಲು 800 ಕಿ.ಮೀ. ಪ್ರಯಾಣ…ಕರ್ನಾಟಕದಲ್ಲಿ ಮೂವರ ಬಂಧನ

ಬೆಂಗಳೂರು : ಕೊಡಗು ಜಿಲ್ಲೆಯ ಎಸ್ಟೇಟ್‌ ಒಂದರಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾದ ತೆಲಂಗಾಣ ಉದ್ಯಮಿಯ ಹತ್ಯೆ ಪ್ರಕಣವನ್ನು ಕರ್ನಾಟಕ ಪೊಲೀಸರು ಭೇದಿಸಿದ್ದಾರೆ. ಆತನ ಎರಡನೇ ಪತ್ನಿ ಹಾಗೂ ಇತರ ಇಬ್ಬರನ್ನು ಪೊಲೀಸರು ಬಂಧಿಸಿದ್ದು, 8 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಕಬಳಿಸಲು ಮಹಿಳೆ ಆತನನ್ನು ಕೊಂದಿದ್ದಾಳೆ ಎಂದು ತನಿಖೆಯಿಂದ ತಿಳಿದುಬಂದಿದೆ. ಮೃತ ಉದ್ಯಮಿಯನ್ನು ರಮೇಶ … Continued