9 ವರ್ಷಗಳ ಕಾಲ ಪ್ರೀತಿಸಿ ಆದ ಮದುವೆ ಎರಡೇ ತಿಂಗಳಿಗೆ ಕೊಲೆಯಲ್ಲಿ ಅಂತ್ಯ: ಪತ್ನಿ ಬಂಧನ…!

ಬರೇಲಿ: ಒಂಬತ್ತು ವರ್ಷಗಳ ದೀರ್ಘಕಾಲದ ಪ್ರೇಮ ಸಂಬಂಧವು ನಂತರ ಹಿರಿಯರ ಸಮ್ಮತಿಯೊಂದಿಗೆ ನಡೆದ ಅದ್ಧೂರಿ ವಿವಾಹ ನಡೆದ ಕೇವಲ ಎರಡೇ ತಿಂಗಳಲ್ಲಿ ರಕ್ತಸಿಕ್ತ ಅಂತ್ಯ ಕಂಡಿದೆ. ಆನ್‌ಲೈನ್ ಜೂಜಿನ ಗೀಳು ಮತ್ತು ಹಣದ ವಿಚಾರವಾಗಿ ನಡೆದ ಜಗಳದಲ್ಲಿ, ಒಂಬತ್ತು ವರ್ಷಗಳ ದೀರ್ಘಕಾಲ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯೇ ತನ್ನ ಹೆತ್ತವರ ಜೊತೆಗೂಡಿ ಪತಿಯನ್ನು ಉಸಿರುಗಟ್ಟಿಸಿ ಕೊಂದ ಘಟನೆ … Continued

ಮದುವೆಯಾಗಿ 45 ದಿನಕ್ಕೆ ಪ್ರಿಯಕರನ ಜೊತೆ ಪತ್ನಿ ಪರಾರಿ; ಪತಿ, ಸೋದರಮಾವ ಆತ್ಮಹತ್ಯೆ

ದಾವಣಗೆರೆ: ಮದುವೆಯಾಗಿ ಕೇವಲ 45 ದಿನಕ್ಕೆ ಪ್ರಿಯಕರನೊಂದಿಗೆ ಪತ್ನಿ ಓಡಿ ಹೋಗಿದ್ದರಿಂದ ಮನನೊಂದು ಆಕೆಯ ಪತಿ ಹಾಗೂ ಮದುವೆ ಮಾಡಿಸಿದ್ದ ಯುವತಿಯ ಸೋದರಮಾವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಗುಮ್ಮನೂರಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಹರೀಶ (30) ಮತ್ತು ಯುವತಿಯ ಸೋದರ ಮಾವ ರುದ್ರೇಶ ಎಂದು ಗುರುತಿಸಲಾಗಿದೆ. 45 ದಿನಗಳ ಹಿಂದೆ ಹರೀಶ … Continued

ಮೊಟ್ಟೆ ಕರಿ ವಿಚಾರಕ್ಕೆ ಜಗಳ : ಗಂಡನ ನಾಲಿಗೆಯನ್ನೇ ಕಚ್ಚಿ ತುಂಡರಿಸಿದ ಹೆಂಡತಿ…!

ಘಾಜಿಯಾಬಾದ್ : ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ನಡೆದ ಜಗಳ ವಿಕೋಪಕ್ಕೆ ಹೋಗಿ, ಪತ್ನಿಯೇ ತನ್ನ ಗಂಡನ ನಾಲಿಗೆಯನ್ನು ಕಚ್ಚಿ ತುಂಡರಿಸಿದ ಭೀಕರ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್‌ನ ಬೇಗಮಾಬಾದ್ ಎಂಬ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆಯಿಂದಾಗಿ 32 ವರ್ಷದ ವಿಪಿನ್ ಎಂಬ ಯುವಕ ತನ್ನ ಮಾತು ಹಾಗೂ ನಾಲಿಗೆಯನ್ನು ಕಳೆದುಕೊಳ್ಳುವಂತಾಗಿದೆ. ಸೋಮವಾರ … Continued

ಗಂಡ ಹೊಸ ಮೊಬೈಲ್ ಕೊಡಿಸಲಿಲ್ಲ ಎಂದು ನೇಣಿಗೆ ಶರಣಾದ ಗೃಹಿಣಿ

ಮೋದಾಸ (ಗುಜರಾತ್): ಹೊಸ ಮೊಬೈಲ್ ಫೋನ್ ಕೊಡಿಸಲು ಪತಿ ನಿರಾಕರಿಸಿದ ಕಾರಣಕ್ಕೆ ೨೨ ವರ್ಷದ ವಲಸೆ ಕಾರ್ಮಿಕ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್‌ನ ಮೋದಾಸದಲ್ಲಿ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ಮಹಿಳೆಯನ್ನು ಊರ್ಮಿಳಾ ಎಂದು ಗುರುತಿಸಲಾಗಿದೆ. ಈ ದಂಪತಿ ಮೂಲತಃ ನೇಪಾಳದವರಾಗಿದ್ದು, ಜೀವನೋಪಾಯಕ್ಕಾಗಿ ಗುಜರಾತ್‌ಗೆ ಬಂದು ನೆಲೆಸಿದ್ದರು. ಮೋದಾಸದಲ್ಲಿ ಇವರು ‘ಚೈನೀಸ್ ಫುಡ್’ … Continued

ಬೆಂಗಳೂರು : ಮಗುವಿಗಾಗಿ ಪತ್ನಿಯನ್ನೇ ಕಿಡ್ನಾಪ್ ಮಾಡಿದ ಪತಿ…!

 ಬೆಂಗಳೂರು: ತನ್ನ ಒಂದು ವರ್ಷದ ಹೆಣ್ಣು ಮಗುವನ್ನು ಪಡೆಯುವ ಹಠಕ್ಕೆ ಬಿದ್ದ ಚಿತ್ರ ನಿರ್ಮಾಪಕನೊಬ್ಬ, ಪತ್ನಿಯನ್ನೇ (ಕನ್ನಡದ ಕಿರುತೆರೆ ಮತ್ತು ಚಲನಚಿತ್ರ ನಟಿ) ಅಪಹರಿಸಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ‘ವರ್ಧನ್ ಎಂಟರ್‌ಪ್ರೈಸಸ್’ ಮಾಲೀಕ ಹರ್ಷವರ್ಧನ್ ಈ ಪ್ರಕರಣದ ಮುಖ್ಯ ಆರೋಪಿ ಎಂದು ಹೇಳಲಾಗಿದೆ. ಹಾಸನ ಜಿಲ್ಲೆಯ ನಿವಾಸಿಯಾದ ಹರ್ಷವರ್ಧನ್ ಮತ್ತು ನಟಿ ಚೈತ್ರಾ … Continued

ಅರಿವಳಿಕೆ ಔಷಧಿ ನೀಡಿ ವೈದ್ಯೆ ಪತ್ನಿಯ ಕೊಲೆ ಆರೋಪ ; 6 ತಿಂಗಳ ಬಳಿಕ ವೈದ್ಯ ಪತಿಯ ಬಂಧನ

ಬೆಂಗಳೂರು: ಆರು ತಿಂಗಳ ಹಿಂದೆ ತಮ್ಮ ವೈದ್ಯೆ ನಿಗೂಢವಾಗಿ ಸಾವಿಗೀಡಾದ ಪ್ರಕರಣದ ರಹಸ್ಯ ಬಯಲಾಗಿದ್ದು, ಕೊಲೆ ಆರೋಪದ ಮೇಲೆ ಪೊಲೀಸರು ಆಕೆಯ ವೈದ್ಯ ಪತಿಯನ್ನು ಬಂಧಿಸಿದ್ದಾರೆ. ಪೂರ್ವ ಬೆಂಗಳೂರಿನ ಮುನ್ನೇಕೊಳಲು ಪ್ರದೇಶದಲ್ಲಿ ವಾಸವಾಗಿದ್ದ ಜನರಲ್‌ ಶಸ್ತ್ರಚಿಕಿತ್ಸಕ ಡಾ. ಮಹೇಂದ್ರ ರೆಡ್ಡಿ ಅವರು, ಏಪ್ರಿಲ್ 21 ರಂದು ತಮ್ಮ ಮನೆಯಲ್ಲಿಯೇ ಪತ್ನಿ ಡಾ. ಕೃತಿಕಾ ರೆಡ್ಡಿ ಅವರಿಗೆ … Continued

ಬಾಲಿವುಡ್‌ ನಟಿ ನೋರಾ ಫತೇಹಿ ರೀತಿ ತನ್ನ ಹೆಂಡತಿಯೂ ಅದೇ ತರಹದ ಆಕಾರ ಪಡೆಯಬೇಕೆಂದು ಆಕೆಗೆ ಆಹಾರ ಕೊಡದ ಗಂಡ..!

ವಿಚಿತ್ರ ಘಟನೆಯೊಂದರಲ್ಲಿ, ಬಾಲಿವುಡ್ ನಟಿ ನೋರಾ ಫತೇಹಿಯಂತಹ ಶರೀರದ ಆಕೃತಿಯನ್ನು ಹೊಂದಲು ತನ್ನನ್ನು ಒತ್ತಾಯಿಸಿ ತನ್ನ ಪತಿ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಗಾಜಿಯಾಬಾದ್‌ ಪೊಲೀಸರಿಗೆ ದೂರು ನೀಡಿದ್ದಾರೆ. ಉತ್ತರ ಪ್ರದೇಶದ ಗಜೈಬಾದ್ ಮುರಾದ್‌ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನಲ್ಲಿ, ವೃತ್ತಿಯಲ್ಲಿ ಸರ್ಕಾರಿ ದೈಹಿಕ ಶಿಕ್ಷಣ ಶಿಕ್ಷಕ ಶಿವಂ ಉಜ್ವಲ್ ಹೆಸರಿನ ತನ್ನ … Continued

ಗಡ್ಡ ತೆಗೆಯಲು ಒಪ್ಪದ ಗಂಡ ; ‘ಕ್ಲೀನ್ ಶೇವ್’ ಮಾಡುತ್ತಿದ್ದ ಗಂಡನ ತಮ್ಮನ ಜೊತೆ ಓಡಿಹೋದ ಮಹಿಳೆ…!

ಮೀರತ್‌ : ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದ ವಿಚಿತ್ರ ಅಸಾಮಾನ್ಯ ಪ್ರಕರಣವೊಂದರಲ್ಲಿ, ಎಷ್ಟೇ ಹೇಳಿದರೂ ಗಡ್ಡ ತೆಗೆಯಲು ನಿರಾಕರಿಸಿದ ಗಂಡನನ್ನು ಬಿಟ್ಟು ಮಹಿಳೆಯೊಬ್ಬಳು ತನ್ನ ಗಂಡನ ಸಹೋದರ ಜೊತೆ ಓಡಿಹೋಗಿದ್ದಾಳೆ…! ಮೀರತ್‌ನ ಉಜ್ವಲ್ ಗಾರ್ಡನ್ ಕಾಲೋನಿಯಲ್ಲಿ ವಾಸಿಸುವ ಮುಸ್ಲಿಂ ಧರ್ಮಗುರು ಶಕೀರ್ ಎಂಬ ವ್ಯಕ್ತಿ ಏಳು ತಿಂಗಳ ಹಿಂದೆಯಷ್ಟೇ 25 ವರ್ಷದ ಅರ್ಷಿ ಎಂಬ ಮಹಿಳೆಯನ್ನು … Continued

ಪತ್ನಿ ಕೊಲೆ ಪ್ರಕರಣದಲ್ಲಿ 1.5 ವರ್ಷ ಜೈಲಲ್ಲಿದ್ದ ಪತಿ ; ಪತ್ನಿ ಕೋರ್ಟ್‌ ಮುಂದೆ ಹಾಜರು…!

 ಮೈಸೂರು : ಹೆಂಡತಿ ಕೊಲೆ ಆರೋಪದ ಮೇಲೆ  ಗಂಡ ಸುಮಾರು 1.5 ವರ್ಷ ಜೈಲಿನಲ್ಲಿದ್ದ ಪ್ರಕರಣಕ್ಕೆ ಥ್ರಿಲ್ಲರ್‌ ಸಿನೆಮಾದಲ್ಲಿ ನಡೆಯುವಂತೆ ಟ್ವಿಸ್ಟ್​ ಸಿಕ್ಕಿದೆ. ಕೊಲೆಯಾಗಿದ್ದಾಳೆ ಎಂದು ತಿಳಿದಿದ್ದ ಪತ್ನಿ ನ್ಯಾಯಾಲಯಕ್ಕೆ ಹಾಜರಾದ ನಂತರ ಪ್ರಕರಣದ ಬಗ್ಗೆ ಸರಿಯಾದ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಮೈಸೂರು ಸೆಷನ್ಸ್​ ನ್ಯಾಯಾಲಯ ಪೊಲೀಸರಿಗೆ ಆದೇಶಿಸಿದೆ. ಕೊಲೆಯಾಗಿದ್ದಾಳೆಂದು ನಂಬಲಾಗಿದ್ದ ಮಹಿಳೆ ಈಗ … Continued

ದಂಪತಿ ಮಧ್ಯೆ ನಡೆದ ಜಗಳ ವಿಕೋಪಕ್ಕೆ ; ಗಂಡನ ನಾಲಿಗೆಯನ್ನೇ ಕಚ್ಚಿ ತುಂಡರಿಸಿದ ಹೆಂಡತಿ…!

ಆಘಾತಕಾರಿ ಘಟನೆಯೊಂದರಲ್ಲಿ ಗಂಡ-ಹೆಂಡಿರ ಮಧ್ಯೆ ನಡೆದ ಜಗಳದಲ್ಲಿ ಪತ್ನಿ ತನ್ನ ಪತಿಯ ನಾಲಿಗೆಯನ್ನೇ ಕಚ್ಚಿ ತುಂಡರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಸ್ಥಾನದ ಜಲಾವರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ 23 ವರ್ಷದ ರವಿನಾ ಸೈನ್ ಎಂಬ ಮಹಿಳೆ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು … Continued