3ನೇ ಬಾರಿಯೂ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಕ್ಕೆ ಪತ್ನಿಗೆ ಬೆಂಕಿ ಹಚ್ಚಿದ ವ್ಯಕ್ತಿ…!

ಮುಂಬೈ: ಹೆಂಡತಿ ಮೂರನೇ ಬಾರಿಯೂ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಪೆಟ್ರೋಲ್ ಸುರಿದು ಸುಟ್ಟು ಹಾಕಿದ ಘಟನೆ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಕುಂಡ್ಲಿಕ ಉತ್ತಮ ಕಾಳೆ (32) ಗುರುವಾರ ರಾತ್ರಿ ಇಲ್ಲಿಂದ 520 ಕಿಲೋಮೀಟರ್ ದೂರದಲ್ಲಿರುವ ಗಂಗಾಖೇಡ ನಾಕಾದಲ್ಲಿ ತನ್ನ … Continued

ಮತ್ತೊಬ್ಬಳನ್ನು ಮದುವೆಯಾಗಲು ಬದುಕಿರುವ ಪತ್ನಿಗೆ ಶ್ರಾದ್ಧ ಮಾಡಿ ಪಿಂಡಬಿಟ್ಟ ಗಂಡ…!

ಲಕ್ನೋ : ಉತ್ತರಪ್ರದೇಶದ ಕನೌಜ್‌ ನಲ್ಲಿ ಆತಂಕಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ತನ್ನ ಮೊದಲ ಪತ್ನಿ ಜೀವಂತವಾಗಿರುವಾಗಲೇ ಬೇರೊಬ್ಬ ಮಹಿಳೆಯನ್ನು ಮದುವೆಯಾಗಲು ಮೊದಲ ಪತ್ನಿಗೆ ಶ್ರಾದ್ಧ ಮಾಡುವ ಮೂಲಕ ನಂಬಿಸಿದ್ದಾನೆ. ಈಗ ಈತನ ಮೇಲೆ ದ್ವಿಪತ್ನಿತ್ವ ಮತ್ತು ವಂಚನೆ ಆರೋಪ ಹೊರಿಸಲಾಗಿದೆ. ಕನೌಜ್‌ನ ತಾಳಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯ ಭವಾನಿ ಸಾರಾಯಿ ನಿವಾಸಿ ಪವನ … Continued

ಪತಿಯ ದೀರ್ಘಾಯುಷ್ಯಕ್ಕಾಗಿ ಕರ್ವಾ ಚೌತ್‌ ಉಪವಾಸ ಮಾಡಿದ ನಂತರ ವಿಷ ಹಾಕಿ ಗಂಡನನ್ನು ಕೊಂದ ಪತ್ನಿ…!

ತನ್ನ ಪತಿಯ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಲು ಕರ್ವಾ ಚೌತ್ ಉಪವಾಸವನ್ನು ಮುಗಿಸಿದ ಕೆಲವು ಗಂಟೆಗಳ ನಂತರ ಮಹಿಳೆಯೊಬ್ಬರು ತನ್ನ ಪತಿಗೆ ವಿಷ ನೀಡಿ ಸಾಯಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶೈಲೇಶಕುಮಾರ (32) ಎಂಬವರು ಬೇರೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದಾರೆಂದು ಶಂಕಿಸಿ ಅವರ ಪತ್ನಿ ಸವಿತಾ ಅವರಿಗೆ ವಿಷ ನೀಡಿದ್ದಾಳೆ ಎಂದು ಕೌಶಂಬಿ ಜಿಲ್ಲೆಯ … Continued

ಶೆಡ್‌ನಲ್ಲಿ ಕೂಡಿ ಹಾಕಿ ಥಳಿಸಿ, ಮೈ ಮೇಲೆ ಬರೆ ಎಳೆದ ಪೊಲೀಸಪ್ಪ ; ತಪ್ಪಿಸಿಕೊಂಡು ಬಂದ ಪತ್ನಿ ಹೇಳಿಕೆ

ಬೆಳಗಾವಿ : ಜನರಿಗೆ ನ್ಯಾಯ ಕೊಡಿಸಬೇಕಿದ್ದ ಪೊಲೀಸನೊಬ್ಬ ತನ್ನ ಪತ್ನಿಯ ಮೇಲೆ ಸಂಶಯ ಪಟ್ಟು ಆಕೆಯನ್ನು ಶೆಡ್‌ನಲ್ಲಿ ಕೂಡಿಹಾಕಿ ಹಲ್ಲೆ ಮಾಡಿ ಮೈಮೇಲೆ ಬರೆ ಎಳೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಈತ ಹೆಂಡತಿಯ ನಡತೆ ಬಗ್ಗೆ ಸಂಶಯ ಪಟ್ಟು ಎರಡು ತಿಂಗಳಿನಿಂದ ಶೆಡ್‌ನಲ್ಲಿ ಕೂಡಿಟ್ಟು … Continued

ಮೃತ ಪತ್ನಿಯ ಅಂತ್ಯಸಂಸ್ಕಾರ ಮುಗಿದು 4 ದಿನಗಳ ಬಳಿಕ 600 ಕಿಮೀ ದೂರದಲ್ಲಿ ಆಕೆ ಜೀವಂತವಾಗಿ ಪತ್ತೆ…!

ಗೋರಖಪುರ : ಪತ್ನಿ ಮೃತಪಟ್ಟಿದ್ದಾಳೆ ಎಂದು ಆಕೆಯ ಅಂತ್ಯಸಂಸ್ಕಾರ ನಡೆಸಿದ್ದ ಪತಿಗೆ ನಾಲ್ಕು ದಿನಗಳ ನಂತರ ಪತ್ನಿ 600 ಕಿ.ಮೀ. ದೂರದಲ್ಲಿ ಪತ್ತೆಯಾಗಿದ್ದು, ಈಗ ಸತಿ ಪತಿ ಮತ್ತೆ ಒಂದಾಗಿರುವ ಅಸಾಮಾನ್ಯ ಘಟನೆ ಉತ್ತರ ‍ಪ್ರದೇಶದ ಗೋರಖಪುರ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ. ಗೋರಖಪುರದ ಬನ್ಸ್‌ಗಾಂವ್‌ನ ನಿವಾಸಿ ರಾಮ ಸುಮೇರ್ (60) ಅವರು ತಮ್ಮ ಪತ್ನಿ ಫೂಲ್ಮತಿ … Continued

ಎಂಥಾ ಲೋಕವಯ್ಯ…! ಪತಿಯನ್ನು ಕೊಂದವರಿಗೆ ₹ 50 ಸಾವಿರ ಬಹುಮಾನ ನೀಡುವೆ : ವಾಟ್ಸಾಪ್‌ನಲ್ಲಿ ಸ್ಟೇಟಸ್ ಹಾಕಿಕೊಂಡ ಮಹಿಳೆ…!

ಲಕ್ನೋ: ಪತಿಯನ್ನು ಕೊಲೆ ಮಾಡಿದವರಿಗೆ ₹50 ಸಾವಿರ ನಗದು ಬಹುಮಾನ ನೀಡಲಾಗುವುದು’ ಎಂದು ಮಹಿಳೆಯೊ‌ಬ್ಬರು ತಮ್ಮ ವಾಟ್ಸ್‌ಆಪ್‌ ಖಾತೆಯಲ್ಲಿ ಸ್ಟೇಟಸ್‌ ಹಾಕಿಕೊಂಡಿದ್ದಾರೆ. ಉತ್ತರ ಪ್ರದೇಶದ ಆಗ್ರಾದ ಬಹ್ ಜಿಲ್ಲೆಯ ದಂಪತಿ ನಡುವಿನ ಭಿನ್ನಾಭಿಪ್ರಾಯ ಎಷ್ಟು ತೀವ್ರವಾಗಿದೆಯೆಂದರೆ, ಪತಿ ಹತ್ಯೆಗೆ ಪತ್ನಿ ₹ 50,000 ಬಹುಮಾನ ಘೋಷಿಸಿದ್ದಾರೆ. ಆಕೆ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಈ ಆಫರ್ ನೀಡಿದ್ದಾಳೆ…!! … Continued

ಕಾನೂನಿನ ದೃಷ್ಟಿಯಲ್ಲಿ ಸಿಂಧುತ್ವ ಹೊಂದಿರದ ಪತ್ನಿಗೆ ಪಿಂಚಣಿಯಲ್ಲಿ ಹಕ್ಕಿಲ್ಲ : ಕರ್ನಾಟಕ ಹೈಕೋರ್ಟ್‌

ಬೆಂಗಳೂರು : ಮೊದಲ ಪತ್ನಿ ಜೀವಂತವಾಗಿರುವಾಗಲೇ ಎರಡನೇ ವಿವಾಹವಾಗಿದ್ದ ಸರ್ಕಾರಿ ಉದ್ಯೋಗಿಯಾಗಿದ್ದ ಪತಿಯ ಮರಣದ ಹಿನ್ನೆಲೆಯಲ್ಲಿ ಪಿಂಚಣಿ ಕೋರಿ ಎರಡನೇ ಪತ್ನಿ ಸಲ್ಲಿಸಿದ್ದ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್‌ ವಜಾ ಮಾಡಿದೆ. ಕೌಟುಂಬಿಕ ಪಿಂಚಣಿಯನ್ನು ಪತ್ನಿಗೆ ಪಾವತಿಸಲಾಗುತ್ತದೆಯೇ ವಿನಃ ಕಾನೂನಿನ ದೃಷ್ಟಿಯಲ್ಲಿ ಸಿಂಧುತ್ವ ಹೊಂದಿರದ ಪತ್ನಿಗೆ ಅಲ್ಲ ಎಂದು ಹೈಕೋರ್ಟ್‌ ಅಲ್ಲ. ಮೊದಲನೇ ಪತ್ನಿ ಬದುಕಿದ್ದಾಗ 2ನೇ … Continued

ವೀಡಿಯೊ..| ‘ಹಾಸಿಗೆ ಒದ್ದೆಯಾಗಿದೆ’ ಎಂದು ವೃದ್ಧ ತಾಯಿಗೆ ಹಿಗ್ಗಾಮುಗ್ಗಾ ಥಳಿಸಿದ ಮಗ: ದೃಶ್ಯ ಸಿಸಿಟಿವಿಯಲ್ಲಿ ಸೆರೆ, ಮಗನ ಬಂಧನ

ಚಂಡೀಗಢ: 73ರ ಹರೆಯದ ಮಹಿಳೆಗೆ ಆಕೆಯ ಸ್ವಂತ ಮನೆಯೇ ನರಕವನ್ನಾಗಿ ಮಾಡಿದ ಆಕೆಯ ಮಗ ನಿರ್ದಯವಾಗಿ ಥಳಿಸುತ್ತಿರುವ ವೀಡಿಯೊಗಳು ಹೊರಹೊಮ್ಮಿವೆ. ಆರೈಕೆ ಮಾಡಿ ವಕೀಲ ಆಗುವವರೆಗೂ ಓದಿಸಿದ ಮಗನೇ ವೃದ್ಧ ತಾಯಿಗೆ ಹಿಗ್ಗಾಮುಗ್ಗಾ ಥಳಿಸುವುದು ವೀಡಿಯೊದಲ್ಲಿ ಕಂಡುಬಂದಿದೆ. ಮಹಿಳೆಯನ್ನು ಆಕೆಯ ಮಗ, ಸೊಸೆ ಚಿತ್ರಹಿಂಸೆ ನೀಡುವುದು ಮತ್ತು ನಿರ್ದಯವಾಗಿ ಥಳಿಸುತ್ತಿರುವುದನ್ನು ವೀಡಿಯೊಗಳು ತೋರಿಸುತ್ತವೆ. ಕೊನೆಗೆ ತಾಯಿಯ … Continued

ʼ ವಿಚ್ಛೇದಿತ ಮಹಿಳೆ ʼ ಕಳಂಕದೊಂದಿಗೆ ಸಾಯಲು ಬಯಸುವುದಿಲ್ಲ’: 82 ವರ್ಷದ ಪತ್ನಿ ಆಶಯವನ್ನು ಗೌರವಿಸಿ ವಿಚ್ಛೇದನದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ : ಕಳೆದ 27 ವರ್ಷಗಳಿಂದ ವೈವಾಹಿಕ ಭಿನ್ನಾಭಿಪ್ರಾಯದಿಂದ ಹೋರಾಡುತ್ತಿದ್ದ ಮತ್ತು ಪತ್ನಿಯ ಭಾವನೆಗಳಿಗೆ ಮಣಿದು ಕಳೆದ ವಿವಾಹವಾಗಿ 60 ವರ್ಷ ಕಳೆದಿದ್ದ ದಂಪತಿಗೆ (87 ವರ್ಷದ ಪತಿ ಮತ್ತು 82 ವರ್ಷದ ಪತ್ನಿ) ವಿಚ್ಛೇದನ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಜೀವನದ ಕೊನೆಯ ಹಂತದಲ್ಲಿ ತನ್ನ ಗಂಡನನ್ನು ಒಂಟಿಯಾಗಿ ಬಿಡಲು ಬಯಸುವುದಿಲ್ಲ ಮತ್ತು “ವಿಚ್ಛೇದಿತ” … Continued

ವಿವಾಹೇತರ ಸಂಬಂಧ ಹೊಂದಿರುವ ಮಹಿಳೆಗೆ ಪತಿ ಜೀವನಾಂಶ ನೀಡಬೇಕಿಲ್ಲ: ಹೈಕೋರ್ಟ್​​

ಬೆಂಗಳೂರು: ವಿವಾಹೇತರ ಸಂಬಂಧ ಹೊಂದಿರುವ ಪತ್ನಿಯು ಪತಿಯಿಂದ ಜೀವನಾಂಶ ಪಡೆಯಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಹೇಳಿದೆ. ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ ಅವರಿದ್ದ ನ್ಯಾಯಪೀಠವು ಈ ರೀತಿ ಅಭಿಪ್ರಾಯಪಟ್ಟು ಪತ್ನಿಯು ಸಲ್ಲಿಸಿದ್ದ ಮೇಲ್ಮನವಿಯನ್ನು ಅರ್ಜಿಯನ್ನು ವಜಾಗೊಳಿಸಿದೆ. ಅರ್ಜಿದಾರರು ವಿವಾಹೇತರ ಸಂಬಂಧ ಹೊಂದಿರುವಾಗ, ಪ್ರಾಮಾಣಿಕರಲ್ಲದಿದ್ದಾಗ ಪತಿಯು ಜೀವನಾಂಶ ಕೊಡಬೇಕು ಎಂಬ ವಾದ ಒಪ್ಪಿಕೊಳ್ಳಲಾಗುವುದಿಲ್ಲ. ಪತಿಯ ಕಡೆಯಿಂದ … Continued