ಬೃಹತ್‌ ನೀರಿನ ಟ್ಯಾಂಕಿನಲ್ಲಿ ಬಿದ್ದ ಕಾಡುಕೋಣ…!

ಮಂಗಳೂರು: ಕಾಡಿನಿಂದ ನೀರು ಅರಸಿ ಬಂದ ಕಾಡುಕೋಣಯೊಂದು ನೀರಿನ ಟ್ಯಾಂಕ್ ಗೆ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟಲ್ಪ ಸಮೀಪದ ಕನ್ಯಾನದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕಳೆಂಜೆಮಲೆ ರಕ್ಷಿತಾರಣ್ಯ ಕಾಡಿನಿಂದ ಕಾಡುಕೋಣವು ನೀರು ಹುಡುಕಿಕೊಂಡು ರಾತ್ರಿ ಊರಿಗೆ ಬಂದಿದೆ ಎಂದು ಹೇಳಲಾಗಿದೆ. ಕನ್ಯಾನ ಭಾರತ ಸೇವಾಶ್ರಮದ ದೊಡ್ಡ ನೀರಿನ ಟ್ಯಾಂಕ್ ನಲ್ಲಿ ಬಗ್ಗಿ ನೀರು … Continued