ಸೆಲ್ಫಿ ತೆಗೆಯಲು ಹೋಗಿ ಕಾಡಾನೆಯಿಂದ ಸಾವಿಗೀಡಾದ ಯುವಕ…!
ಮುಂಬೈ : ಗುರುವಾರ (ಅಕ್ಟೋಬರ್ 24) ನಡೆದ ಅಹಿತಕರ ಘಟನೆಯಲ್ಲಿ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಮುಟ್ನೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ 24 ವರ್ಷದ ವ್ಯಕ್ತಿಯೊಬ್ಬರು ಆನೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಡಾನೆ ದಾಳಿಯಿಂದ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ವ್ಯಕ್ತಿ ಸಮೀಪ ಹೋಗಿ ಆನೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಆನೆ ಆತನ ಮೇಲೆ ದಾಳಿ … Continued