ಭಯಾನಕ ವೀಡಿಯೊ…| ಬಂಡೀಪುರ : ಫೋಟೋ ತೆಗೆಯಲು ಮುಂದಾದವನ ಅಟ್ಟಾಡಿಸಿಕೊಂಡು ಹೋಗಿ ಮೆಟ್ಟಿದ ಕಾಡಾನೆ
ಮೈಸೂರು: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕೇರಳದ ಪ್ರವಾಸಿಯೊಬ್ಬರ ಮೇಲೆ ಕಾಡು ಆನೆ ದಾಳಿ ನಡೆಸಿದೆ. ಪ್ರವಾಸಿಗನನ್ನು ನೆಲಕ್ಕೆ ತಳ್ಳಿದ ಆನೆ ಕಾಲಿನಿಂದ ತುಳಿದಿದೆ. ಆದರೆ ಉಳಿದ ಪ್ರವಾಸಿಗರು ಬೊಬ್ಬೆ ಹೊಡೆದ ನಂತರ ಆತನನ್ನು ಬಿಟ್ಟುಹೋಗಿದೆ. ಪ್ರವಾಸಿಗನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗ ವೈರಲ್ ಆಗಿರುವ ಘಟನೆಯ ವೀಡಿಯೊದಲ್ಲಿ, ವಾಹನಗಳು ಮತ್ತು ಜನರಿಂದ ತುಂಬಿದ್ದ ರಸ್ತೆಯಲ್ಲಿ … Continued