ಕಡಬ: ಕಾಡಾನೆ ದಾಳಿಗೆ ಯುವತಿ ಸೇರಿ ಇಬ್ಬರು ಸಾವು

ಮಂಗಳೂರು: ಇಂದು, ಸೋಮವಾರ ಬೆಳ್ಳಂಬೆಳಗ್ಗೆ ಕಾಡಾನೆ ದಾಳಿಯಿಂದ ಯುವತಿ ಸೇರಿ ಇಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ರೆಂಜಿಲಾಡಿ ಗ್ರಾಮದ ಬಳಿ ನೈಲ ಎಂಬಲ್ಲಿ ನಡೆದ ವರದಿಯಾಗಿದೆ. ಇಂದು, ಸೋಮವಾರ ಬೆಳಿಗ್ಗೆ 6:30ರ ಸುಮಾರಿಗೆ ಕಾಡಾನೆ ದಾಳಿ ನಡೆಸಿದೆ. ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿರುವ ರಂಜಿತಾ(21) ಎಂಬವರು ಸೋಮವಾರ ಮನೆಯಿಂದ ಹಾಲು ಡೈರಿಗೆ … Continued