ಕಡಬ: ಇಬ್ಬರನ್ನು ಸಾಯಿಸಿದ್ದ ಕಾಡಾನೆ ಕೊನೆಗೂ ಸೆರೆ

ಮಂಗಳೂರು : ಕಳೆದ ಸೋಮವಾರ ಬೆಳಿಗ್ಗೆ ಇಬ್ಬರನ್ನು ಸಾಯಿಸಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಕಾರ್ಯಾಚರಣೆ ತಂಡ ಗುರುವಾರ ಸಂಜೆ ವೇಳೆ ಯಶಸ್ವಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಂಬಾರು ಭಾಗದಲ್ಲಿ ನಾಲ್ಕು ಕಾಡಾನೆಗಳಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದರು. ತಕ್ಷಣವೇ ಕಾರ್ಯಚರಣೆಗೆ ಇಳಿದ ತಂಡ ಸುಂಕದಕಟ್ಟೆ ಬಳಿಯ ಕೊಂಬಾರು ಗ್ರಾಮದ ಮಂಡೆಕರ ಅರಣ್ಯ ಪ್ರದೇಶದಲ್ಲಿ … Continued