ಯಲ್ಲಾಪುರ: ತೋಟಕ್ಕೆ ಬಂದ ಕಾಡಾನೆ ಸಾವು

ಯಲ್ಲಾಪುರ: ತೋಟಕ್ಕೆ ಬಂದ ಕಾಡಾನೆಯೊಂದು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ದೇಹಳ್ಳಿ ಗ್ರಾ.ಪಂ ವ್ಯಾಪ್ತಿಯ ಕಟ್ಟಿಗೆಯ ಇಡಕೆಮನೆ ಬಳಿ ಗುರುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಇಡಕೆಮನೆಯ ಪರಮೇಶ್ವರ ರಾಮಾ ಕುಣಬಿ ಅವರ ತೋಟಕ್ಕೆ ಕಾಡಾನೆ ಬಂದಿತ್ತು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಆನೆ ಮೃತಪಟ್ಟಿದೆ ಎನ್ನಲಾಗಿದೆ. ಆಹಾರ … Continued

ಮೂಡಿಗೆರೆ : ಕಾಡಾನೆ ದಾಳಿಗೆ ಆನೆ ನಿಗ್ರಹ ಪಡೆ ಸಿಬ್ಬಂದಿ ಸಾವು

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಬುಧವಾರ ನಡೆದ ಕಾಡಾನೆ ದಾಳಿಗೆ ಆನೆ ನಿಗ್ರಹ ಪಡೆಯ ಸಿಬ್ಬಂದಿಯೇ ಮೃತಪಟ್ಟ ಘಟನೆ ನಡೆದ ವರದಿಯಾಗಿದೆ. ಮೃತರನ್ನು ಕಾರ್ತಿಕ್ ಗೌಡ (26) ಎಂದು ಗುರುತಿಸಲಾಗಿದ್ದು, ಇದಲ್ಲದೆ ಆನೆ ನಿಗ್ರಹ ಪಡೆಯ ಇಬ್ಬರು ಸಿಬ್ಬಂದಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆನೆಗಳ ಹಾವಳಿ ನಿಯಂತ್ರಿಸಲು … Continued

ಭಾರೀ ಮಳೆಯಿಂದಾಗಿ ಪ್ರವಾಹದಲ್ಲಿ ಸಿಲುಕಿಕೊಂಡ ಕಾಡಾನೆ | ವೀಕ್ಷಿಸಿ

ವೀಡಿಯೊವೊಂದರಲ್ಲಿ, ಕೇರಳದ ಭೀಕರ ಪ್ರವಾಹದಲ್ಲಿ ಕಾಡಾನೆಯೊಂದು ಸಿಲುಕಿಕೊಂಡಿರುವುದು ಕಂಡುಬಂದಿದೆ. ಪ್ರಸ್ತುತ ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದೆ. ಪ್ರವಾಹದ ಪ್ರಕ್ಷುಬ್ಧ ನೀರಿನ ಮಧ್ಯದಿಂದ ಹೊರಬರಲು ಕಾಡಾನೆಯೊಂದು ಹೆಣಗಾಡುತ್ತಿರುವುದು ವೀಡಿಯೊದಲ್ಲಿ ಕಂಡುಬಂದಿದೆ. “ಕೇರಳದ ಅತಿರಪ್ಪಿಲ್ಲಿಯ ಚಲಕುಡಿ ನದಿಯ ಮಧ್ಯದಲ್ಲಿ ಮಂಗಳವಾರ ಕಾಡಾನೆ ಪ್ರವಾಹದಲ್ಲಿ ಸಿಕ್ಕಿಹಾಕಿಕೊಂಡಿದೆ. ಹಲವಾರು ಗಂಟೆಗಳ ಸುದೀರ್ಘ ಪ್ರಯತ್ನದ ನಂತರ, … Continued

ತನಗೆ ಚಿಕಿತ್ಸೆ ನೀಡಿದ ವೈದ್ಯನ 12 ವರ್ಷಗಳ ನಂತರ ಗುರುತಿಸಿ ಕೃತಜ್ಞತೆ ಸಲ್ಲಿಸಿದ ಕಾಡಾನೆ…!

ತನಗೆ ಆರೈಕೆ ಮಾಡಿದ್ದ ವೈದ್ಯರೊಬ್ಬರನ್ನು 12 ವರ್ಷಗಳ ಬಳಿಕ ಗುರುತು ಹಿಡಿದ ಥಾಯ್ಲೆಂಡ್‌ನ ಕಾಡಾನೆಯೊಂದರ ಕ್ಯಾಮೆರಾದಲ್ಲಿ ಸೆರೆ ಹಿಡಿದ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ನೆಟ್ಟಿಗರ ಪ್ರಶಂಸೆಗೆ ಪಾತ್ರವಾಗುತ್ತಿದೆ. ಥಾಯ್ಲೆಂಡಿನ ಪಶುವೈದ್ಯ ಡಾ. ಪಟ್ಟರಪಾಲ್ ಮನೀಯನ್‌ ಅವರನ್ನು ೧೨ ವರ್ಷಗಳ ಬಳಿಕ 31 ವರ್ಷದ ಈ ಆನೆ ಗುರುತು ಹಿಡಿದಿದೆ. ತನ್ನ ಸೊಂಡಿಲಿನಿಂದ … Continued