ಹನೂರು ಗುಂಡಿನ ಚಕಮಕಿ ಪ್ರಕರಣ : ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿದ ಬದುಕುಳಿದ ವ್ಯಕ್ತಿ ಹೇಳಿದ್ದೇನು ?

ಚಾಮರಾಜನಗರ : ಕಾವೇರಿ ವನ್ಯಜೀವಿಧಾಮದಲ್ಲಿ ಶಂಕಿತ ಬೇಟೆಗಾರರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾದ ನಾಲ್ಕನೇ ವ್ಯಕ್ತಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದಲ್ಲಿ ಆಗಸ್ಟ್ 15ರ ಶನಿವಾರ ಮುಂಜಾನೆ ನಡೆದಿದ್ದಾಗಿ ವರದಿಯಾದ ಶೂಟೌಟ್‌ ಘಟನೆಯಲ್ಲಿ, ಬೇಟೆಯಾಡಲು … Continued

ಏಕಾಏಕಿ ಬೈಕ್ ಶೋರೂಂ ಒಳಗೆ ನುಗ್ಗಿದ ಕಾಡುಕೋಣ ; ಬೈಕುಗಳು ಜಖಂ, ಗಾಜುಗಳು ಪುಡಿ ಪುಡಿ | ವೀಡಿಯೊ ವೈರಲ್

ಕಣ್ಣೂರು : ಕೇರಳದ ಕಣ್ಣೂರು ಜಿಲ್ಲೆಯ ಕೂತುಪರಂಬದಲ್ಲಿ ಭಾನುವಾರ ಬೆಳಿಗ್ಗೆ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಜನನಿಬಿಡ ಪ್ರದೇಶದ ಹೀರೋ ಹೋಂಡಾ ಬೈಕ್ ಶೋರೂಮ್‌ಗೆ ಕಾಡುಕೋಣವೊಂದು ಏಕಾಏಕಿ ನುಗ್ಗಿದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಫೆಬ್ರವರಿ 1ರ ಭಾನುವಾರ ಬೆಳಿಗ್ಗೆ ಸುಮಾರು 8:10ಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಹತ್ತಿರದ ಕಣ್ಣವಂ … Continued