ಕಾರವಾರ: ಜನರ ಜೊತೆ ಬೆರೆಯುತ್ತಿದ್ದ ಕಾಡು ಹಂದಿಗೆ ಆಹಾರದಲ್ಲಿ ಸ್ಫೋಟಕ ಇಟ್ಟು ಸಾಯಿಸಿದ ದುಷ್ಕರ್ಮಿಗಳು

ಕಾರವಾರ: ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಚಂಡಿಯಾ ಗ್ರಾಮದಲ್ಲಿ ಜನರೊಂದಿಗೆ ಸ್ನೇಹದಿಂದ ಇದ್ದು ಅವರು ಕೊಟ್ಟ ಆಹಾರ ತಿಂದು ಬದುಕಿದ್ದ ಕಾಡುಹಂದಿಯನ್ನು ಕೋಳಿ ಮಾಂಸದಲ್ಲಿ ನಾಡಬಾಂಬ್ ಇಟ್ಟು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ. ವರದಿ ಪ್ರಕಾರ, ಈ ಹಂದಿ ಊರಿನಲ್ಲಿ ಜನರು ನೀಡಿದ ಆಹಾರವನ್ನ ಸೇವಿಸುತ್ತ ಜನರ ಪ್ರೀತಿ ಗಳಿಸಿತ್ತು. ಕಾಂತಾರ ಸಿನೆಮಾ … Continued