ಇಬ್ಬರನ್ನು ಸಾಯಿಸಿದ್ದ ಕಾಡಾನೆ ಕೊನೆಗೂ ಸೆರೆ : ಕೋಪದಲ್ಲಿ ಕ್ರೇನಿಗೆ ಗುದ್ದಿ ದಂತ ಮುರಿದುಕೊಂಡ ಆನೆ..!

ರಾಮನಗರ: ಐದು ದಿನಗಳ ಅಂತರದಲ್ಲಿ ಇಬ್ಬರನ್ನು ಸಾಯಿಸಿದ್ದ ಕಾಡಾನೆ ಕೊನೆಗೂ ಸೆರೆ ಸಿಕ್ಕಿದೆ. ತೆಂಗಿನಕಲ್ಲು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕೊನೆಗೂ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಸಿಕ್ಕಿಬಿದ್ದ 40 ವರ್ಷದ ಗಂಡಾನೆಯನ್ನು ಲಾರಿಗೆ ಹತ್ತಿಸುವ ವೇಳೆ ಅದರ ದಂತ ಮುರಿದು ಹೋಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಗ್ರಾಮದ ಬಳಿಯ … Continued