25 ಲಕ್ಷ ‘ಸ್ಟೋನ್‌ ಕೋಲ್ಡ್‌ ಕಿಲ್ಲರ್ಸ್‌’ ನಿರ್ಮೂಲನೆಗೆ ಯುದ್ಧ ಸಾರಿದ ನ್ಯೂಜಿಲೆಂಡ್ : ಯಾರು ಈ ಸ್ಟೋನ್‌ ಕೋಲ್ಡ್‌ ಕಿಲ್ಲರ್ಸ್‌..?

ವೆಲ್ಲಿಂಗ್ಟನ್ (ನ್ಯೂಜಿಲೆಂಡ್): ನ್ಯೂಜಿಲೆಂಡ್ ತನ್ನ ದುರ್ಬಲ ಸ್ಥಳೀಯ ವನ್ಯಜೀವಿಗಳನ್ನು ರಕ್ಷಿಸುವ ಮಹತ್ವದ ಉದ್ದೇಶದಿಂದ 2050ರ ವೇಳೆಗೆ ದೇಶಾದ್ಯಂತ ಇರುವ ಎಲ್ಲ ಕಾಡು ಬೆಕ್ಕುಗಳನ್ನು (Feral Cats) ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಯೋಜನೆ ರೂಪಿಸಿದೆ. ಈ ಕುರಿತು ಮಾತನಾಡಿರುವ ಸಂರಕ್ಷಣಾ ಸಚಿವ ತಾಮಾ ಪೊಟಾಕಾ (Tama Potaka) ಅವರು ಕಾಡು ಬೆಕ್ಕುಗಳನ್ನು “ಕಲ್ಲು ಹೃದಯದ ಕೊಲೆಗಡುಕರು (“stone … Continued

ದಾಂಡೇಲಿ : ಗಣೇಶಗುಡಿ ಬಳಿ ಕಂಡುಬಂದ ಅಪರೂಪದ ʼಪಟ್ಟೆ ಕತ್ತೆಕಿರುಬʼ…!

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾಳಿ ಹುಲಿ ಅಭಯಾರಣ್ಯದ ಪ್ರದೇಶವಾದ ಗಣೇಶಗುಡಿ ಸೇತುವೆಯ ಬಳಿ ಸ್ಥಳೀಯವಾಗಿ “ಕತ್ತೆ ಕಿರುಬ” (striped hyena) ಎಂದು ಕರೆಯಲ್ಪಡುವ ಅಪರೂಪದ ಪಟ್ಟೆ ಕತ್ತೆ ಕಿರುಬ ಪತ್ತೆಯಾಗಿದೆ. ಬುಧವಾರ ಬೆಳಗಿನ ಜಾವ ಸ್ಥಳೀಯ ನಿವಾಸಿಯೊಬ್ಬರು ವೀಡಿಯೊದಲ್ಲಿ ಸೆರೆಹಿಡಿದ ಪ್ರಾಣಿಯು, ಈ ಹಚ್ಚ ಹಸಿರಿನ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮೊದಲ ದಾಖಲಿತ … Continued

ವೀಡಿಯೊ…| ತಿರುಪತಿ : ಚಲಿಸುತ್ತಿರುವ ಬೈಕ್ ಮೇಲೆ ಹಾರಿದ ಚಿರತೆ ; ಕೂದಲೆಳೆ ಅಂತರದಿಂದ ಪಾರಾದ ಬೈಕ್‌ ಹಿಂಬದಿ ಸವಾರ…

ತಿರುಪತಿ: ಚಲಿಸುತ್ತಿದ್ದ ವಾಹನದ ಮೇಲೆ ಚಿರತೆಯೊಂದು ನುಗ್ಗಿದ್ದರಿಂದ ಬೈಕ್ ಸವಾರ ಮತ್ತು ಹಿಂಬದಿ ಸವಾರ ಕೂದಲೆಳೆಯ ಅಂತರದಲ್ಲಿ ಪಾರಾದ ಘಟನೆ ತಡರಾತ್ರಿ ನಡೆದ ಆಂಧ್ರಪ್ರದೇಶದ ತಿರುಪತಿ ಬಳಿ ನಡೆದಿದೆ. ಈ ಘಟನೆ ತಡರಾತ್ರಿ ನಡೆದಿದ್ದು, ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಗಿದೆ. ಈ ಘಟನೆ ಶುಕ್ರವಾರ ಸಂಜೆ 7 ಗಂಟೆಯ ಸುಮಾರಿಗೆ ಅಲಿಪಿರಿಯ ಜೂ ಪಾರ್ಕ್ ರಸ್ತೆಯಲ್ಲಿ ಸಂಭವಿಸಿದ್ದು, … Continued

ರೈಲ್ವೆ ಹಳಿಯ ಸಮೀಪವೇ ಮರಿಗೆ ಜನ್ಮ ನೀಡಿದ ಕಾಡಾನೆ ; 2 ತಾಸು ನಿಂತ ರೈಲು | ಹೃದಯಸ್ಪರ್ಶಿ ವೀಡಿಯೊ ವೀಕ್ಷಿಸಿ

ಒಂದು ಹೃದಯಸ್ಪರ್ಶಿ ವಿದ್ಯಮಾನದಲ್ಲಿ ಜಾರ್ಖಂಡ್‌ನಲ್ಲಿ ಕಾಡಾನೆಯೊಂದು ಹಳಿಗೆ ಸಮೀಪದಲ್ಲಿಯೇ ಮರಿಗೆ ಜನ್ಮ ನೀಡುತ್ತಿರುವಾಗ ರೈಲು ಸುಮಾರು ಎರಡು ಗಂಟೆಗಳ ಕಾಲ ರೈಲು ಸಂಚಾರ ಸ್ಥಗಿತಗೊಳಿಸಿದ ಅಪರೂಪದ ಘಟನೆ ನಡೆದಿದೆ. ರೈಲು ಎರಡು ಗಂಟೆಗಳಿಗೂ ಹೆಚ್ಚು ಕಾಲ ನಿಂತಿದ್ದರಿಂದ ಆನೆ ಸುರಕ್ಷಿತವಾಗಿ ಹೆರಿಗೆ ಮಾಡಲು ಅವಕಾಶ ಮಾಡಿಕೊಟ್ಟಿತು. ಕ್ಯಾಮೆರಾದಲ್ಲಿ ಸೆರೆಯಾದ ಈ ಘಟನೆಯಲ್ಲಿ ಆನೆ ಮತ್ತು ಅದರ … Continued

ಗುಂಡ್ಲುಪೇಟೆ | ಕೊಡಸೋಗೆ ರಸ್ತೆಯಲ್ಲಿ 20ಕ್ಕೂ ಹೆಚ್ಚು ಮಂಗಗಳ ಶವಗಳು ಪತ್ತೆ, ವಿಷಪ್ರಾಶನದ ಶಂಕೆ

ಚಾಮರಾಜನಗರ: ಐದು ಹುಲಿಗಳಿಗೆ ವಿಷಪ್ರಾಶನ ಮಾಡಿದ ಆಘಾತಕಾರಿ ಘಟನೆಯ ಬೆನ್ನಲ್ಲೇ, ಚಾಮರಾಜನಗರ ಜಿಲ್ಲೆಯಲ್ಲಿ 20 ಮಂಗಗಳ ಶವಗಳು ಬುಧವಾರ ಪತ್ತೆಯಾಗಿವೆ…! ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ-ಕೊಡಸೋಗೆ ರಸ್ತೆಯ ಉದ್ದಕ್ಕೂ ಮಂಗಗಳ ಮೃತದೇಹಗಳು ಪತ್ತೆಯಾಗಿವೆ. ಮಂಗಗಳಿಗೆ ವಿಷಪ್ರಾಶನ ಮಾಡಲಾಗಿದೆ ಎಂದು ಅರಣ್ಯ ಮತ್ತು ಪೊಲೀಸ್ ಅಧಿಕಾರಿಗಳು ಶಂಕಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯಿಂದ ಕೋತಿಗಳನ್ನು ಬೇರೆಡೆ … Continued

ವೀಡಿಯೊ..| ಸಿಂಹದ ಬಾಯಿಂದ ತನ್ನ ಕರುವನ್ನು ರಕ್ಷಿಸಲು ಹೋರಾಡಿ ಸಿಂಹಗಳ ಗುಂಪನ್ನು ಸೋಲಿಸಿದ ಒಂಟಿ ಕಾಡೆಮ್ಮೆ-ವೀಕ್ಷಿಸಿ

ಕಾಡಿನಲ್ಲಿ ಅತ್ಯಂತ ಅಪಾಯಕಾರಿ ಪ್ರಾಣಿ ಯಾವುದು ಎಂದು ಕೇಳಿದರೆ ಸಿಂಹ ಎಂದು ಯಾಕೆಂದರೆ ಈ ಪ್ರಾಣಿ ತನಗಿಂತ ದೊಡ್ಡ ಜೀವಿಗಳನ್ನು ಬೇಟೆಯಾಡುತ್ತದೆ. ಒಮ್ಮೆ ಅದರ ಉಗುರುಗಳಲ್ಲಿ ಸಿಕ್ಕಿಬಿದ್ದರೆ, ತಪ್ಪಿಸಿಕೊಳ್ಳುವುದು ಅಸಾಧ್ಯ. ಆದಾಗ್ಯೂ, ಸಿಂಹಗಳು ಸಹ ಕೆಲವೊಮ್ಮೆ ಸೋಲನ್ನು ಎದುರಿಸಬೇಕಾಗುತ್ತದೆ. ಸಿಂಹಗಳ ಹಿಂಡನ್ನು ಕಾಡೆಮ್ಮೆಯೊಂದು ಏಕಾಂಗಿಯಾಗಿ ಹೆದರಿಸಿದ ಘಟನೆಯ ವೀಡಿಯೊವೊಂದು ವೈರಲ್‌ ಆಗಿದೆ. ಅದು ತನ್ನ ಕರುವನ್ನು … Continued

ವೀಡಿಯೊ : ವಂತಾರ ವನ್ಯಜೀವಿ ಕೇಂದ್ರದಲ್ಲಿ ಸಿಂಹ-ಹುಲಿಗಳೊಂದಿಗೆ ಮುಖಾಮುಖಿ, ಸಿಂಹದ ಮರಿಗಳು-ಜಿರಾಫೆಗಳಿಗೆ ಆಹಾರ ಉಣಿಸಿದ ಪ್ರಧಾನಿ ಮೋದಿ-ವೀಕ್ಷಿಸಿ

ಜಾಮನಗರ : ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಗುಜರಾತಿನ ಜಾಮನಗರದಲ್ಲಿ ಹೊಸದಾಗಿ ಉದ್ಘಾಟನೆಗೊಂಡ ‘ವಂತರಾ’ – ಪ್ರಾಣಿ ರಕ್ಷಣಾ ಮತ್ತು ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿ ಅವರು ಪ್ರಾಣಿಗಳೊಂದಿಗೆ ಕೆಲ ಕ್ಷಣಗಳನ್ನು ಕಳೆದರು. 1.5 ಲಕ್ಷಕ್ಕೂ ಹೆಚ್ಚು ರಕ್ಷಿಸಲ್ಪಟ್ಟ ಪ್ರಾಣಿಗಳಿಗೆ ನೆಲೆಯಾಗಿರುವ ವಂತಾರದ ಸುಧಾರಿತ ಪಶುವೈದ್ಯಕೀಯ ಸೌಲಭ್ಯಗಳನ್ನು ಅವರು ಪರಿಶೋಧಿಸಿದರು, ಪ್ರಾಣಿಗಳೊಂದಿಗೆ ಸಮಯ … Continued

ಮೈ ಜುಂ ಎನ್ನುವ ವೀಡಿಯೊ | ರೈತನಿಗೆ ದಾರಿಯಲ್ಲಿ ಎದುರಾದ ದೈತ್ಯ ಹುಲಿ; ಮುಂದಾಗಿದ್ದು….?

ಉತ್ತರ ಪ್ರದೇಶದ ಪಿಲಿಭಿತ್‌ನ ಹೊಲವೊಂದರಲ್ಲಿ ರೈತನೊಬ್ಬನಿಗೆ ಹುಲಿ ಎದುರಾಗಿದ್ದು, ಆತ ಕ್ಷಣಕಾಲ ಸ್ತಂಭಿಭೂತನಾಗಿದ್ದಾನೆ. ಈ ವಿಸ್ಮಯಕಾರಿಯಾಗಿ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದನ್ನು ಐಎಫ್‌ಎಸ್ ಅಧಿಕಾರಿ ಪರ್ವೀನ್ ಕಸ್ವಾನ್ ಅವರು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೊ ಕ್ಲಿಪ್‌ನಲ್ಲಿ ರೈತ ತನ್ನ ಬೈಕ್‌ನಲ್ಲಿ ಬರುತ್ತಿದ್ದಾಗ ಹುಲಿ ಎದುರಾಗಿರುವುದನ್ನು ನೋಡಬಹುದು. ರೈತ ಬೈಕ್‌ನಲ್ಲಿ ಕುಳಿತಿದ್ದಾರೆಹಾಗೂ ಇನ್ನೊಬ್ಬ ವ್ಯಕ್ತಿ ಅವರ ಪಕ್ಕದಲ್ಲಿ ನಿಂತಿದ್ದಾರೆ. … Continued

ಸಿಂಹವೂ ಅಲ್ಲ, ಹುಲಿಯೂ ಅಲ್ಲ : ಈ ಪುಟ್ಟ ಪ್ರಾಣಿಯೇ ವಿಶ್ವದ ಅತ್ಯಂತ ನಿರ್ಭೀತ ಪ್ರಾಣಿ…!

ಹುಲಿಗಳು ಮತ್ತು ಸಿಂಹಗಳಂತಹ ಪರಭಕ್ಷಕಗಳು ಕಾಡಿನಲ್ಲಿ ಅತ್ಯಂತ ಅಪಾಯಕಾರಿ ಮತ್ತು ನಿರ್ಭೀತ ಪ್ರಾಣಿಗಳು ಎಂಬುದು ಜನರಲ್ಲಿ ಒಂದು ಸಾಮಾನ್ಯ ಊಹೆಯಾಗಿದೆ. ಆದರೆ, ಸಿಂಹ ಅಥವಾ ಹುಲಿಗಳ ಮೇಲೆ ದಾಳಿ ಮಾಡಲೂ ಹಿಂಜರಿಯದ ಮತ್ತೊಂದು ಪ್ರಾಣಿ ಜೇನು ಬ್ಯಾಡ್ಜರ್. ಇದು ಪ್ರಪಂಚದ ಅತ್ಯಂತ ನಿರ್ಭೀತ ಪ್ರಾಣಿ ಎಂಬ ಖ್ಯಾತಿ ಗಳಿಸಿದೆ. ಅದರ ಸಣ್ಣ ಗಾತ್ರದ ಹೊರತಾಗಿಯೂ, ಈ … Continued