ರಾಜ್ಯದಲ್ಲಿ ಶೀಘ್ರವೇ ಮತಾಂತರ ವಿರೋಧ ಕಾನೂನು :ಸಿಎಂ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಮತಾಂತರದ ಆರೋಪ ಕೇಳಿಬರುತ್ತಿದೆ. ಬಿಜೆಪಿ ಶಾಸಕರೇ ಮತಾಂತರ ನಡೆಯುತ್ತಿರುವ ಆರೋಪ ಮಾಡುತ್ತಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿಯೂ ಮತಾಂತರ ವಿಚಾರ ಪ್ರಸ್ತಾಪವಾಗಿತ್ತು. ಕರ್ನಾಟಕದಲ್ಲಿ ಶೀಘ್ರದಲ್ಲಿಯೇ ಮತಾಂತರ ವಿರೋಧಿ ಕಾನೂನು (Anti Conversion Law) ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮತಾಂತರ ವಿರೋಧಿ ಕಾಯಿದೆ ಜಾರಿಗೆ ತರುವ … Continued